• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ತಡೆಗೆ ಅಗತ್ಯ ಕ್ರಮಕೈಗೊಳ್ಳಿ

Apr 28 2025, 11:49 PM IST
ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ತಮ್ಮ ವ್ಯಾಪ್ತಿಗಳಲ್ಲಿ ನಡೆಯುವ ಸಾಮೂಹಿಕ ಮತ್ತು ವೈಯಕ್ತಿಕ ಮದುವೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಬಾಲ್ಯ ವಿವಾಹ ನಡೆಯದಂತೆ ನಿಯಮಾನುಸಾರ ಕಾರ್ಯ ಪ್ರವೃತ್ತರಾಗಬೇಕು.

ಬಾಲ್ಯ ವಿವಾಹ ತಡೆಗೆ ಎಫ್‌ಐಆರ್

Apr 28 2025, 12:45 AM IST
ಬಾಲ್ಯವಿವಾಹ ತಡೆಗೆ ಸಂಬಂದಿಸಿದಂತೆ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಯಿತು.

ಸುರಪುರದಲ್ಲಿ ಇಂದು ಸಾಮೂಹಿಕ ವಿವಾಹ: ಕಟ್ಟಿಮನಿ

Apr 27 2025, 01:30 AM IST
Mass wedding today in Surapura: Kattimani

ಬಾಲ್ಯ ವಿವಾಹ ನಿಷೇಧ: ತಾಲೂಕು ಅಧಿಕಾರಿಗಳ ಸಭೆ ಆಯೋಜನೆಗೆ ಸೂಚನೆ

Apr 21 2025, 12:50 AM IST
ಚಿಕ್ಕಮಗಳೂರು, ಅಕ್ಷಯ ತೃತೀಯ ದಿನವಾದ ಏ.30 ರಂದು ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಏ.26 ರೊಳಗೆ ಸಭೆ ಆಯೋಜಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚಿಸಿದರು.

ಸಾಮೂಹಿಕ ವಿವಾಹ ಪ್ರಗತಿಗೆ ಪೂರಕ

Apr 19 2025, 12:40 AM IST
ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ.

ಸಾಮರಸ್ಯ-ಸೌಹಾರ್ದತೆ ಹೆಚ್ಚಿಸುವ ಸಾಮೂಹಿಕ ವಿವಾಹ: ತಂಗಡಗಿ

Apr 17 2025, 12:03 AM IST
ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಆರ್ಥಿಕ ಹೊರೆ ತಪ್ಪಿಸಬಹುದಾಗಿದೆ. ಪ್ರಜ್ಞಾಪೂರ್ವಕವಾಗಿ ಸರಳತೆಗೆ ಸಾಮೂಹಿಕ ವಿವಾಹ ಮಾದರಿಯಾಗಿದೆ. ಸಮಾಜದಲ್ಲಿನ ಎಲ್ಲ ಸಮುದಾಯಗಳು ಒಗ್ಗೂಡಿ ನಡೆಸುವ ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯದ ಬಾಂಧವ್ಯ ಬೆಳೆಯಲಿದೆ.

ನಾಳೆ ಎಂಸಿಟಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ: ಮನ್ಸೂರ್‌ ಅಲಿ

Apr 16 2025, 12:45 AM IST
ನಗರದ ಮೆಹಬೂಬ್ ಎ ಇಲಾಹಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏ.17ರಂದು ಬೆಳಗ್ಗೆ 11 ಗಂಟೆಗೆ ನಗರದ ಬೂದಾಳು ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‌ನಲ್ಲಿ 9 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಯು.ಎಂ. ಮನ್ಸೂರ್ ಅಲಿ ಹೇಳಿದ್ದಾರೆ.

ಸಮ ಸಮಾಜಕ್ಕಾಗಿ ಸಾಮೂಹಿಕ ವಿವಾಹ ಹೆಚ್ಚಾಗಲಿ: ದಿಂಗಾಲೇಶ್ವರ ಸ್ವಾಮೀಜಿ

Apr 16 2025, 12:43 AM IST
ಸಮ ಸಮಾಜ ನಿರ್ಮಾಣಕ್ಕೆ ಸಾಮೂಹಿಕ ವಿವಾಹಗಳು ಹೆಚ್ಚು ಹೆಚ್ಚು ನಡೆಯಬೇಕು.

ಅಕ್ಷಯತೃತೀಯದಲ್ಲಿ ಬಾಲ್ಯ ವಿವಾಹ ಹೆಚ್ಚು: ಎಚ್ಚರಿಕೆ

Apr 13 2025, 02:01 AM IST
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯ ವಿವಾಹ ಎಂದು ಪರಿಗಣಿಸಿ , ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ)ಅದಿನಿಯಮ 2016 ರ ಪ್ರಕಾರ ಈ ಮದುವೆಯನ್ನು ನಿಷೇಧಿಸಲಾಗಿದೆ

ವೈಭವದಿಂದ ಜರುಗಿದ ಪಂಗುನಿ ಉತ್ತಿರ ಜಾತ್ರೆ: ಸಾಮೂಹಿಕ ವಿವಾಹ

Apr 12 2025, 12:47 AM IST
ಚಿಕ್ಕಮಗಳೂರು, ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮಾರಗಿರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಸ್ರಾರು ಭಕ್ತರು ಹಾಗೂ ವಧು-ವರರ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ವೈಭವದಿಂದ ಜರುಗಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved