• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ : ಸಾಲ ವಾಪಸ್‌ ಕೊಡದ್ದಕ್ಕೆ ಬಾಲಕಿ ಅಪಹರಿಸಿ ಪುತ್ರನೊಂದಿಗೆ ವಿವಾಹ ಮಾಡಿಸಿದ್ಲು!

Jan 19 2025, 02:16 AM IST
ಕುಟುಂಬದವರು ಸಾಲ ಮರುಪಾವತಿಸದ ಕಾರಣ ಬಾಲಕಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಟಿಳಕವಾಡಿ ಪೊಲೀಸರು ಮದುವೆ ಮಾಡಿಕೊಂಡ ಆರೋಪಿ ಮತ್ತು ಆತನ ತಾಯಿಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣಗಳು ಪತ್ತೆ

Jan 13 2025, 12:46 AM IST
ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು

ಸಲಿಂಗ ವಿವಾಹ ಅಮಾನ್ಯ ಪ್ರಶ್ನಿಸಿದ್ದ ಅರ್ಜಿ ವಜಾ

Jan 10 2025, 12:46 AM IST
ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನಿರಾಕರಿಸಿದ್ದ ತನ್ನ ಮಹತ್ವದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಗಳನ್ನುಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಮದುಮಕ್ಕಳಂತೆ ಸಿಂಗರಿಸಿ 26ನೇ ವಿವಾಹ ವಾರ್ಷಿಕೋತ್ಸವ ದಿನ ಪತಿ - ಪತ್ನಿ ಆತ್ಮಹತ್ಯೆ

Jan 09 2025, 12:45 AM IST
ವಧು- ವರರಂತೆ ಸಿಂಗರಿಸಿಕೊಂಡು ತಮ್ಮ 26ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ದಂಪತಿ, ಬಳಿಕ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.

ಮಡಿವಾಳ ಸಮಾಜದಿಂದ ಸಾಮೂಹಿಕ ವಿವಾಹ

Jan 05 2025, 01:34 AM IST
ಮಡಿವಾಳ ಮಾಚಿದೇವರ ಜಯಂತುತ್ಸವದ ಅಂಗವಾಗಿ ಮಡಿವಾಳ ಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಬರುವ ಏಪ್ರಿಲ್ 14ರಂದು ಬೆಂಗಳೂರಿನಲ್ಲಿ ಮಡಿವಾಳ ಸಮಾಜದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹ ಎಂಬುದು ಸುಯೋಗದಂತೆ: ರೇಣು

Dec 17 2024, 12:47 AM IST
ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಎಂದರೆ ಕೇವಲ ಬಡವರು ಮಾತ್ರ ಮದುವೆಯಾಗುವುದು ಎಂದು ಭಾವಿಸದೇ, ಇದೊಂದು ಸರಳ ಜೀವನ ಮತ್ತು ಹಣ ಉಳಿತಾಯಕ್ಕೆ ಉತ್ತಮ ಅ‍ವಕಾಶ ಮತ್ತು ಸುಯೋಗ ಎಂದು ಭಾವಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಉಚಿತ ಸಾಮೂಹಿಕ ವಿವಾಹ: ವಧು-ವರರಿಗೆ ಬಟ್ಟೆ ವಿತರಣೆ

Dec 16 2024, 12:47 AM IST
ಕಾಕಿ ಜನಸೇವಾ ಸಂಸ್ಥೆ ಸಭಾಭವನದಲ್ಲಿ ಡಿ. 23ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿರುವ ವಧು-ವರರ ಜೋಡಿಗಳಿಗೆ ಮದುವೆ ಬಟ್ಟೆ ವಿತರಿಸಲಾಯಿತು.

ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು

Dec 12 2024, 12:33 AM IST
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.

ವಿವಾಹ ಭವಿಷ್ಯದ ಉದ್ಧಾರಕ್ಕೆ ರೂಪಿಸಿದ ಸಂಸ್ಕಾರ

Dec 10 2024, 12:32 AM IST
ಕನ್ನಡಪ್ರಭ ವಾರ್ತೆ ಇಂಡಿ ಸಾಮೂಹಿಕ ವಿವಾಹ ಬಡವರ ಮದುವೆಯಲ್ಲ. ಅದು ಭಾಗ್ಯವಂತರ ಮದುವೆ. ವಿವಾಹ ಪವಿತ್ರವಾದ ಸಂಸ್ಕಾರ. ಭವಿಷ್ಯದ ಉದ್ದಾರಕ್ಕಾಗಿ ಮನುಷ್ಯ ಸಮಾಜದಲ್ಲಿ ರೂಪಿಸಿಕೊಂಡಿರುವ ಸಂಸ್ಕಾರವಾಗಿದೆ. ಸಾಮೂಹಿಕ ವಿವಾಹದಲ್ಲಿ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವಜೋಡಿಗಳು ಭಾಗ್ಯವಂತರು ಎಂದು ಕಾಶೀ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಶ್ರೀಗಳು ಹೇಳಿದರು.

ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ

Dec 10 2024, 12:30 AM IST
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved