• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ

Dec 10 2024, 12:30 AM IST
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ

‘ಕೆಜಿಎಫ್‌ 2’ ಸಿನಿಮಾ ಗಾಯಕಿ ಸುಚೇತಾ ಜೊತೆಗೆ ಚಿತ್ರ ಸಾಹಿತಿ ಪ್ರಮೋದ್‌ ಮರವಂತೆ ವಿವಾಹ

Dec 07 2024, 12:35 AM IST
ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಮದುವೆಯ ಖುಷಿ.

ಬಾಲ್ಯ ವಿವಾಹ ನಿಯಂತ್ರಣ ಸಾಂಘಿಕ ಜವಾಬ್ದಾರಿ: ಡಾ. ಎಂ.ಆರ್. ರವಿ

Dec 06 2024, 09:00 AM IST
ಮಕ್ಕಳ ಹಿತಾಸಕ್ತಿಗೆ ಸಮಾಜದ ಎಲ್ಲ ಭಾಗಿದಾರರು ಒಟ್ಟಾಗಿ ಬೆರೆತು ಬಾಲ್ಯ ವಿವಾಹ ನಿಯಂತ್ರಣದ ದೃಢ ಸಂಕಲ್ಪ ಹೊಂದಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರೂ ಕೈಜೋಡಿಸಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ.ಆರ್. ರವಿ ಹೇಳಿದರು.

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಗೆ ಶ್ರಮಿಸಿ

Dec 06 2024, 08:59 AM IST
ಹುಟ್ಟಿನಿಂದ ಹಿಡಿದು ಸತ್ತ ನಂತರವೂ ಸಹ ವ್ಯಕ್ತಿಯೂ ತನ್ನದೆಯಾದ ಹಕ್ಕು ಹೊಂದಿದ್ದಾನೆ

ಸರಳ, ಅರ್ಥಪೂರ್ಣ ವಿವಾಹ ತುಂಬಾ ವಿರಳ: ಎಂ.ಎಲ್.ಸಿ ನವೀನ್

Dec 01 2024, 01:33 AM IST
ಹೊಸದುರ್ಗ: ಆಡಂಬರವಿಲ್ಲದ ಸರಳ ಹಾಗೂ ಅರ್ಥಪೂರ್ಣ ವಿವಾಹವನ್ನು ಇತ್ತೀಚಿನ ದಿನಗಳಲ್ಲಿ ಕಾಣುವುದು ವಿರಳವಾಗಿದೆ ಎಂದು ಚಿತ್ರದುರ್ಗ ಎಂ.ಎಲ್.ಸಿ ನವೀನ್ ಅಭಿಪ್ರಾಯಪಟ್ಟರು.

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ

Dec 01 2024, 01:30 AM IST
ದೇಶವನ್ನು ಬಾಲ್ಯ ವಿವಾಹ ಮುಕ್ತ ಭಾರತವನ್ನಾಗಿಸುವ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿದೆ.

ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ

Nov 30 2024, 12:47 AM IST
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರತಿಯೊಂದು ಅಪರಾಧ ವರದಿ ಮಾಡಬೇಕು. 18 ವರ್ಷದೊಳಗೆ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು

ಬಾಗಲಕೋಟೆ : ಈ ವರ್ಷ ಜಿಲ್ಲೆಯಲ್ಲಿ 60 ಬಾಲ್ಯ ವಿವಾಹ ತಡೆ - ರೀಚ್ ಸಂಸ್ಥೆ ಸಂಯೋಜಕ ಕುಮಾರ

Nov 29 2024, 01:05 AM IST
ಬಾಲ್ಯವಿವಾಹ ಮುಕ್ತ ಭಾರತ ಮಾಡಲು ರೀಚ್ ಸಂಸ್ಥೆ ಹೊರಟ್ಟಿದ್ದು, ಅಭಿಯಾನವು ಈಗಾಗಲೇ ಜಿಲ್ಲೆಯಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ

ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅರಿವು ಮೂಡಿಸಿ: ನ್ಯಾ. ಎಂ.ಎಲ್. ಪೂಜೇರಿ

Nov 29 2024, 01:02 AM IST
ನಮ್ಮ ದೇಶವನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು.

ಡಿ.3 ರಂದು 45 ಜೋಡಿಗಳ ಸಾಮೂಹಿಕ ವಿವಾಹ

Nov 29 2024, 01:01 AM IST
ಡಿ. 2ರಂದು ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಬೆಳಗ್ಗೆ 9 ಗಂಟೆಗೆ ಶ್ರೀ ಭದ್ರಕಾಳಮ್ಮನ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved