• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಟಿ.ರಘುಮೂರ್ತಿ ಪುತ್ರಿ ಸುಚಿತ್ರ ವಿವಾಹ: ಪೆಂಡಾಲ್ ಪೂಜೆಯಲ್ಲಿ ಮುಖಂಡರು ಭಾಗಿ

Oct 10 2024, 02:17 AM IST
Suchita marriage of MLA T. Raghumurthy's daughter: Leaders participate in pendal puja

ನ.11ರಂದು ಉಚಿತ ಸಾಮೂಹಿಕ ವಿವಾಹ ಆಯೋಜನೆ

Oct 05 2024, 01:32 AM IST
ಹಾರೋಹಳ್ಳಿ : ತಾಲೂಕಿನ ಶ್ರೀ ಕಣಿವೆ ಮಹದೇಶ್ವರ ಸೇವಾ ಸಮಿತಿ ಹಾಗೂ ಸ್ನೇಹಮಯಿ ಫೌಂಡೇಶನ್ ಸಹಯೋಗದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ತಟ್ಟೆಕೆರೆ ಶ್ರೀ ಕಣಿವೆ ಮಹದೇಶ್ವರ ದೇವಾಲಯದ ಆವರಣದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನ. 11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಜಿ.ಶಾಂತರಾಜು ತಿಳಿಸಿದರು.

ದಾವಣಗೆರೆ ವ್ಯಕ್ತಿ ಜೊತೆ ಪಾಕ್ ಮಹಿಳೆ ವಿವಾಹ ತನಿಖೆಯಲ್ಲಿ ಬೆಳಕಿಗೆ : ಚೆನ್ನೈನಲ್ಲಿ ವಲಸೆ ಅಧಿಕಾರಿಗಳ ವಶಕ್ಕೆ

Oct 03 2024, 01:36 AM IST
ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಪಾಕಿಸ್ತಾನಿ ಮಹಿಳೆಯು ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದೆ.

ವಯಸ್ಕರಿಗೆ ತಮ್ಮ ಮಾರ್ಗ ಆಯ್ಕೆ ಮಾಡಿಕೊಳ್ಳುವ ಬುದ್ಧಿವಂತಿಕೆ - ವಿವಾಹ, ಸನ್ಯಾಸತ್ವಕ್ಕೆ ನಾವು ಸಲನೆ ನೀಡಲ್ಲ: ಈಶ ಸ್ಪಷ್ಟನೆ

Oct 03 2024, 01:19 AM IST
ವಯಸ್ಕರಿಗೆ ತಮ್ಮ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಮತ್ತು ಯಾರೂ ಬಲವಂತವಾಗಿ ಸನ್ಯಾಸತ್ವ ಸ್ವೀಕರಿಸುವಂತೆ ಒತ್ತಾಯಿಸುವುದಿಲ್ಲ ಎಂದು ಈಶ ಸಂಸ್ಥೆ ಸ್ಪಷ್ಟಪಡಿಸಿದೆ. ಈ ಹೇಳಿಕೆಯು ನಿವೃತ್ತ ಪ್ರಾಧ್ಯಾಪಕರೊಬ್ಬರು ಸಂಸ್ಥೆಯ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ.

5 ತಿಂಗಳಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳಿಗೆ ತಡೆ

Sep 27 2024, 01:23 AM IST
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ನ್ಯಾ. ಹನುಮಂತಪ್ಪ

Sep 21 2024, 01:54 AM IST
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದ್ದಾರೆ.

ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ: ಸಚಿವ

Sep 17 2024, 12:48 AM IST
ಈದ್ಗಾ ಕಮೀಟಿಯ ಸಾಮಾಜಿಕ ಸೇವೆಗಾಗಿ ರಾಜ್ಯ ಸರ್ಕಾರದಿಂದ ಆ್ಯಂಬುಲೆನ್ಸ್‌ ನೀಡುವ ಭರವಸೆ ನೀಡುವುದಾಗಿ ಘೋಷಿಸಿದರು.

ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ತಡೆಯಿರಿ

Sep 15 2024, 01:51 AM IST
ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಭೇದ-ಭಾವದ ಮನೋಭಾವನೆ ದೂರವಾಗಬೇಕು.

ಅನಕ್ಷರತೆ ಕಾರಣಕ್ಕೆ ಬಾಲ್ಯ ವಿವಾಹ ಪ್ರಕರಣ ಹೆಚ್ಚಳ

Sep 14 2024, 01:51 AM IST
ಅರಿವು ಕೊರತೆ, ಅನಕ್ಷರತೆ ಕಾರಣದಿಂದ ಹೆಚ್ಚಾಗಿ ಬಾಲ್ಯ ವಿವಾಹಗಳು ಕಂಡುಬರುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಧಿಕಾರಿಗಳು ಅಂತಹ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮುಟ್ಟಿಸಿ ಅರಿವು ಮೂಡಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಿದೆ ಎಂದು ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮಂಜುಳಾ ಶ್ರೀಕಾಂತ ಹೇಳಿದರು.

ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳವಳ

Sep 04 2024, 01:55 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 18
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved