• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಗಲಕೋಟೆ : ಈ ವರ್ಷ ಜಿಲ್ಲೆಯಲ್ಲಿ 60 ಬಾಲ್ಯ ವಿವಾಹ ತಡೆ - ರೀಚ್ ಸಂಸ್ಥೆ ಸಂಯೋಜಕ ಕುಮಾರ

Nov 29 2024, 01:05 AM IST
ಬಾಲ್ಯವಿವಾಹ ಮುಕ್ತ ಭಾರತ ಮಾಡಲು ರೀಚ್ ಸಂಸ್ಥೆ ಹೊರಟ್ಟಿದ್ದು, ಅಭಿಯಾನವು ಈಗಾಗಲೇ ಜಿಲ್ಲೆಯಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ

ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅರಿವು ಮೂಡಿಸಿ: ನ್ಯಾ. ಎಂ.ಎಲ್. ಪೂಜೇರಿ

Nov 29 2024, 01:02 AM IST
ನಮ್ಮ ದೇಶವನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು.

ಡಿ.3 ರಂದು 45 ಜೋಡಿಗಳ ಸಾಮೂಹಿಕ ವಿವಾಹ

Nov 29 2024, 01:01 AM IST
ಡಿ. 2ರಂದು ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಬೆಳಗ್ಗೆ 9 ಗಂಟೆಗೆ ಶ್ರೀ ಭದ್ರಕಾಳಮ್ಮನ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ

17ರ ಬಾಲಕಿಗೆ ಮದುವೆ ಮಾಡಿದ್ದಕ್ಕೆ ಹೈ ಗರಂ! ವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ

Nov 28 2024, 07:55 AM IST

ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.  

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ನ್ಯಾ.ಗೋಪಾಲಕೃಷ್ಣ

Nov 28 2024, 12:33 AM IST
ಸೋಮವಾರಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಬುಧವಾರ ‘ಬಾಲ್ಯ ವಿವಾಹ ತಡೆ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಡಿ.15ಕ್ಕೆ ಸಾಮೂಹಿಕ ವಿವಾಹ, ಜಾಗೃತಿ ಸಮಾವೇಶ

Nov 26 2024, 12:50 AM IST
ದಾವಣಗೆರೆ: ಶ್ರೀ ಗುರುರಾಮದಾಸ ಸ್ವಾಮಿ ಆಧ್ಯಾತ್ಮಿಕ ಸೇವಾ ಟ್ರಸ್ಟ್‌ನಿಂದ 33ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಜಾಗೃತಿ ಸಮಾವೇಶವನ್ನು ಡಿ.15ರಂದು ನಗರದ ಪಿಜೆ ಬಡಾವಣೆಯ ಅಕ್ಕಮಹಾದೇವಿ ರಸ್ತೆಯ ಆದಿ ಕರ್ನಾಟಕ ವಿದ್ಯಾರ್ಥಿ ನಿಲಯದ ಮೈದಾನದಲ್ಲಿ ಹಮ್ಮಿಕೊಂಡಿರುವುದಾಗಿ ಟ್ರಸ್ಟ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ ತಿಳಿಸಿದರು.

ವಿವಾಹ ನೆನಪಿಗಾಗಿ 26 ಶಾಲೆಗಳಿಗೆ ನೀರಿನ ಫಿಲ್ಟರ್‌ ಕೊಡುಗೆ

Nov 15 2024, 12:35 AM IST
ಯುವ ಎಂಜಿನಿಯರ್‌ ಒಬ್ಬರು ತಮ್ಮ ವಿವಾಹದ ನೆನಪಿಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು 5 ಲಕ್ಷ ರು.ವೆಚ್ಚದ ಕುಡಿಯುವ ನೀರಿನ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಶಿವಕುಮಾರ್ ತಮ್ಮ ವಿವಾಹದ ನೆನಪಿಗಾಗಿ ಕಸಬಾ ಹೋಬಳಿಯ 26 ಸರ್ಕಾರಿ ಶಾಲೆಗಳಿಗೆ 5 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಅಪ್ರಾಪ್ತ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

Nov 08 2024, 12:43 AM IST
ಚಳ್ಳಕೆರೆ: ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಾಲ್ಯವಿವಾಹವೊಂದು ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಿವಾಹ ತಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಮೂರು ತಿಂಗಳಲ್ಲಿ ಕೋಟೆನಾಡಲ್ಲಿ 18 ಬಾಲ್ಯ ವಿವಾಹ

Nov 07 2024, 12:00 AM IST
18 child marriages in Kotenad in three months

ಗೋಕರ್ಣದಲ್ಲಿ ಶಿವಗಂಗಾ ವಿವಾಹ ನಿಶ್ಚಿತಾರ್ಥ ತಾಂಬೂಲೋತ್ಸವ ಸಂಪನ್ನ

Oct 25 2024, 12:45 AM IST
ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಜನರ ಸಮ್ಮುಖದಲ್ಲಿ ಅಂಬಿಗರ ಉರಿಯನ ಮನೆತನದ ಬುಧುವಂತರು ತಾಂಬೂಲ ವಿನಿಮಯದೊಂದಿಗೆ ಪೂಜಾ ವಿಧಿ- ವಿಧಾನಗಳು ನೆರವೇರಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved