• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ತಡೆ ನಮ್ಮೆಲ್ಲರ ಜವಾಬ್ದಾರಿ

Aug 31 2024, 01:35 AM IST
ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಕಾರ್ಯಕ್ರಮದಲ್ಲಿ ಸಿಡಿಪಿಒ ಹರಿಪ್ರಸಾದ್‌

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಸರ್ಕಾರಿ ನೋಂದಣಿ ಕಡ್ಡಾಯ ಮಸೂದೆ ಅಂಗೀಕಾರ

Aug 30 2024, 02:03 AM IST
ಅಸ್ಸಾಂ ಸರ್ಕಾರವು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ, ಸರ್ಕಾರಿ ನೋಂದಣಿಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಕ್ರಮವು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಪಾಲಿಸಲಿ: ರಾಮನಗೌಡ ಪಾಟೀಲ

Aug 28 2024, 12:45 AM IST
ಬಾಲ್ಯ ವಿವಾಹವನ್ನು 2006ರಲ್ಲಿ ನಿಷೇಧ ಮಾಡಿ ಕಾಯ್ದೆ ರೂಪಿಸಲಾಗಿದೆ. ಈ ಕಾಯ್ದೆಯನ್ನು ಸರ್ವರೂ ಪಾಲಿಸಬೇಕು.

ಸರಳ ವಿವಾಹ ಆಚರಣೆಯಿಂದ ಪುಣ್ಯಪ್ರಾಪ್ತಿ: ಸೈಯದ್

Aug 26 2024, 01:41 AM IST
ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್ ಬರ್ಕಾತಿ ಹೇಳಿದರು. ನಗರದ ಭಾಗೀರಥಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಿಂದುಸ್ಥಾನ್ ಟ್ರೇಡರ್ಸ್ ವೆಲ್ಫೇರ್ ಕಮಿಟಿ, ಲಾರಿ ಮಾಲೀಕರು ಮತ್ತು ಚಾಲಕರ ಸಂಘದಿಂದ ಆಯೋಜಿಸಿದ್ದ ಮುಸ್ಲಿಂ ಸಮುದಾಯದವರ ಸಾಮೂಹಿಕ ವಿವಾಹ ಮಹೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಪ್ರವಾದಿ ಮೊಹಮ್ಮದ್ ಅವರೂ ಕೂಡ ತಮ್ಮ ಕುಟುಂಬದ ಸದಸ್ಯರ ವಿವಾಹಗಳನ್ನು ಅತ್ಯಂತ ಸರಳವಾಗಿ ಆಚರಿಸಿ ನಮಗೆಲ್ಲ ಮಾದರಿಯಾಗಿದ್ದಾರೆ ಎಂದರು.

ಚಳ್ಳಕೆರೆ: ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕ ನೇಣಿಗೆ

Aug 25 2024, 07:53 AM IST

ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ.

ಬಾಲ್ಯ ವಿವಾಹ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ-ತಹಸೀಲ್ದಾರ್‌ ಹಿರೇಮಠ

Aug 24 2024, 01:28 AM IST
ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹಾಗೂ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾವ್ದಾರಿಯಾಗಿದೆ ಎಂದು ಶಿಗ್ಗಾಂ‍ವಿ ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.

ಬಾಲ್ಯ ವಿವಾಹ ತಡೆ ಬಗ್ಗೆ ಅರಿವು ಮೂಡಿಸಿ-ಜಿಲ್ಲಾಧಿಕಾರಿ ದಾನಮ್ಮನವರ

Aug 17 2024, 12:51 AM IST
ಬಾಲ್ಯವಿವಾಹ ತಡೆ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಡಾ. ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಬರ್ಕಜೆ ಕ್ಷೇತ್ರದಲ್ಲಿ ಎರಡು ಪ್ರೇತ ಜೋಡಿಗಳ ವಿವಾಹ

Aug 13 2024, 12:51 AM IST
ವೇಣೂರು ಸನಿಹದ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರೀ ಮತ್ತು ನವಗುಳಿಗ ದೇವಸ್ಥಾನದ ವಠಾರದಲ್ಲಿ ಸೋಮವಾರ ಎರಡು ಜೋಡಿ ಪ್ರೇತಾತ್ಮಗಳ ಮದುವೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಾರದಾ ಹಾಗೂ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಸದಾಶಿವ ಹಾಗೂ ಬಂಟ್ವಾಳ ತಾಲೂಕಿನ ನಯನಾಡಿನ ಯಶೋದಾ ಮತ್ತು ಜಾರುಗುಡ್ಡೆಯ ಯಾದವ ಎಂಬುವರ ಮಧ್ಯೆ ಮದುವೆ ನಡೆದಿದೆ.

ಕಾಟೇರಮ್ಮ ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ

Aug 12 2024, 01:03 AM IST
ಸೂಲಿಬೆಲೆ: ದೈವೇಚ್ಚೆಯಂತೆ ಮಾನವ ನಡೆದುಕೊಳ್ಳಬೇಕು, ನಮ್ಮ ನಿವೇದನೆಗಳನ್ನು ದೇವರಲ್ಲಿ ಅರ್ಪಣೆ ಮಾಡಿಕೊಳ್ಳಬೇಕು ಎಂದು ಕಂಬಳೀಪುರ ಅಮ್ಮ ಶಕ್ತಿ ಪೀಠದ ಧರ್ಮಾಧಿಕಾರಿ ಕೆ.ರಾಮಯ್ಯ ಸ್ವಾಮೀಜಿ ಹೇಳಿದರು.

ಬಾಲ್ಯ ವಿವಾಹ ಅನಿಷ್ಟ ಪದ್ಧತಿಗೆ ಬಲಿಯಾಗದೆ ವಿದ್ಯಾವಂತರಾಗಿ ಬಾಳಿ

Aug 10 2024, 01:46 AM IST
Stay Educated Without Falling Victim to the Evil Practice of Child Marriage
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 18
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved