• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿಶ್ವವಿದ್ಯಾಲಯ ಪಠ್ಯದ ದೋಷ ಕಳೆಯುವುದು ಯಾವಾಗ?

Oct 24 2025, 01:00 AM IST
ವಾಣಿಜ್ಯ ಸೌರಭ, ವಿಜ್ಞಾನ ಸೌರಭ, ಕಲಾ ಸೌರಭ ಕನ್ನಡ ಪಠ್ಯದಲ್ಲಿ ನೂರಾರು ದೋಷಗಳು ಕಂಡು ಬಂದಿದ್ದವು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ‘ಕೃಷಿ ಮೇಳ’ದಲ್ಲಿ 7 ನೂತನ ಯಂತ್ರಗಳ ಅನಾವರಣ

Sep 05 2025, 02:00 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್‌ನಲ್ಲಿ ಆಯೋಜಿಸಲಿರುವ ಬಹು ನಿರೀಕ್ಷಿತ ಕೃಷಿ ಮೇಳದಲ್ಲಿ ಕೃಷಿ ಇಂಜಿನಿಯರಿಂಗ್ ತಂತ್ರಜ್ಞಾನದಡಿ ಸೂರ್ಯಕಾಂತಿ, ಹರಳು, ಮುಸುಕಿನ ಜೋಳ ಸುಲಿಯುವ ಯಂತ್ರ ಸೇರಿ ಒಟ್ಟಾರೆ ಏಳು ಯಂತ್ರಗಳು ಅನಾವರಣಗೊಳ್ಳಲಿವೆ.

ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ: ಹಣಮಂತ ನಿರಾಣಿ ಆರೋಪ

Aug 08 2025, 02:00 AM IST
ರಾಜ್ಯದಲ್ಲಿ ತೋಟಗಾರಿಕೆಯ ಏಕೈಕ ವಿಶ್ವವಿದ್ಯಾಲಯವಿದ್ದು, ಸಮಗ್ರ ಕೃಷಿ ವಿಶ್ವವಿದ್ಯಾಲಯಗಳ ರಚನೆಯ ವರದಿ ಆಧರಿಸಿ ಉತ್ತರ ಕರ್ನಾಟಕದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ತಿಳಿಸಿದರು.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಮನವಿ

Jul 26 2025, 02:00 AM IST
ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಏರಿಕೆಗೆ ಎಬಿವಿಪಿ ಆಕ್ರೋಶ

May 29 2025, 02:24 AM IST
ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ ಅಥವಾ ಉಚಿತ ಶುಲ್ಕದೊಂದಿಗೆ ಶೈಕ್ಷಣಿಕ ಅನುಕೂಲ ಕಲ್ಪಿಸಬೇಕಾದ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಶುಲ್ಕ ಏರಿಕೆ ಮಾಡಿ ಹೊರ ಮಾಡುತ್ತಿರುವುದು ಖಂಡನೀಯ.

ಇಂದು ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಘಟಿಕೋತ್ಸವ

May 06 2025, 01:53 AM IST

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 27ನೇ ಘಟಿಕೋತ್ಸವ ಮಂಗಳವಾರ (ಮೇ 6) ನಿಮ್ಹಾನ್ಸ್‌ ಸಭಾಂಗಣದಲ್ಲಿ ನಡೆಯಲಿದೆ  

ರಾಜ್ಯದ ಏಕಮಾತ್ರ ಸರ್ಕಾರಿ ತಾಂತ್ರಿಕ ವಿಶ್ವವಿದ್ಯಾಲಯ ವಿಟಿಯುಗೆ ವಿದ್ಯಾರ್ಥಿಗಳಿಂದ ಬರುವ ಶುಲ್ಕ ಆಧಾರ

Apr 11 2025, 12:32 AM IST
ರಾಜ್ಯದ ಏಕಮಾತ್ರ ಸರ್ಕಾರಿ ತಾಂತ್ರಿಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ರಾಜ್ಯದ ಇತರೆ ಸಾರ್ವಜನಿಕ ವಿವಿಗಳಿಗೆ ಸರ್ಕಾರ ನೀಡುವಂತೆ ವೇತನಾನುದಾನವನ್ನೂ ನೀಡುತ್ತಿಲ್ಲ.

ನಿರಂತರ ವಿಭಜನೆಯಿಂದ ಗುಲ್ಬರ್ಗಾ ವಿಶ್ವವಿದ್ಯಾಲಯ ನಾಲ್ಕು ಹೋಳಾದ ಬಳಿಕ ಕ್ಯಾಂಪಸ್‌ನ 800 ಎಕರೆ ಮೇಲೆ ಈಗ ಎಲ್ಲರ ಕಣ್ಣು

Apr 09 2025, 12:36 AM IST
ನಿರಂತರ ವಿಭಜನೆಯಿಂದ ಗುಲ್ಬರ್ಗಾ ವಿಶ್ವವಿದ್ಯಾಲಯ ನಾಲ್ಕು ಹೋಳಾದ ಬಳಿಕ ಅದರ ವ್ಯಾಪ್ತಿ, ವಿಸ್ತಾರ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ವಿವಿಯ ‘ಜ್ಞಾನಗಂಗೆ’ ಕ್ಯಾಂಪಸ್‌ನ 800 ಎಕರೆ ಭೂಮಿ ಮೇಲೆ ಸ್ಥಳೀಯ ಜನಪ್ರತಿನಿಧಿಗಳು ಕಣ್ಣುಹಾಕಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯ : ನ್ಯಾ. ಶಿವರಾಜ್ ವಿ. ಪಾಟೀಲ, ಕುಂವೀ, ವೆಂಕಟೇಶ್ ಕುಮಾರಗೆ ನಾಡೋಜ ಪದವಿ ಪ್ರದಾನ

Apr 05 2025, 12:48 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಶಿವರಾಜ್ ವಿ. ಪಾಟೀಲ, ಸಾಹಿತಿ ಕುಂ. ವೀರಭದ್ರಪ್ಪ (ಕುಂವೀ), ಹಿಂದುಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಶುಕ್ರವಾರ ಪ್ರದಾನ ಮಾಡಿದರು.

ಸಿದ್ದಗಂಗಾ ಶ್ರೀಗಳೇ ಒಂದು ವಿಶ್ವವಿದ್ಯಾಲಯ

Apr 02 2025, 01:00 AM IST
ನೆಲಮಂಗಲ: ತ್ರಿವಿಧ ದಾಸೋಹಿಗಳಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅಪಾರ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಿದ್ದರು. ಅವರ ಕಾಯಕನಿಷ್ಠೆ ಜಗತ್ತಿಗೆ ಮಾದರಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಘಟಕದ ಮಾಜಿ ನಿರ್ದೇಶಕ ಎನ್.ಎಸ್.ನಟರಾಜು ತಿಳಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved