• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುದಾನ ಮಂಜೂರಾಗದ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಕರ್ನಾಟಕ ವಿಶ್ವವಿದ್ಯಾಲಯ!

Feb 20 2025, 12:50 AM IST
ವಿವಿಯ ಅಗತ್ಯತೆಗಳಿಗೆ ತಕ್ಕಂತೆ ಅನುದಾನ ಮಂಜೂರಾಗದ ಹಿನ್ನೆಲೆಯಲ್ಲಿ ವಿವಿ ಆರ್ಥಿಕ ಆರೋಗ್ಯ ಅತೀವ ಹದಗೆಟ್ಟಿದೆ

9 ವಿಶ್ವವಿದ್ಯಾಲಯ ಬಂದ್ ನಿರ್ಧಾರ ಖಂಡಿಸಿ ರಾಣಿಬೆನ್ನೂರಿನಲ್ಲಿ ಎಬಿವಿಪಿ ಪ್ರತಿಭಟನೆ

Feb 19 2025, 12:47 AM IST
ಆರ್ಥಿಕ ಹಾಗೂ ಮೂಲ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ.

9 ಹೊಸ ವಿಶ್ವವಿದ್ಯಾಲಯ ಮುಚ್ಚದಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Feb 18 2025, 12:31 AM IST
ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂದು ಹೋರಾಟಗಾರರು ತಿಳಿಸಿದರು.

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ : ನಿಲುವನ್ನು ಖಂಡಿಸಿ ಉಳಿವಿಗಾಗಿ ಹೋರಾಟ

Feb 15 2025, 12:35 AM IST
ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರದ ಈ ನಿಲುವನ್ನು ಖಂಡಿಸಿ ಫೆ. 15ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ (ಮುಂಭಾಗದ ಗೇಟ್) ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವ : ನಾಲ್ಕು ಚಿನ್ನದ ಪದಕ ಮುಡಿಗೇರಿಸಿಕೊಂಡ ರೈತನ ಮಗಳು

Feb 09 2025, 01:32 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ರೈತನ ಮಗಳು ನಾಲ್ಕು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಪ್ರಶ್ನೆಪತ್ರಿಕೆ ಸೋರಿಕೆ ದೃಢಪಟ್ಟಲ್ಲಿ ಮರುಪರೀಕ್ಷೆ: ಕಾನೂನು ವಿಶ್ವವಿದ್ಯಾಲಯ ಕುಲಸಚಿವೆ ರತ್ನಾ

Feb 06 2025, 11:48 PM IST
ಕಳೆದ ತಿಂಗಳು ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷೆ ಆರಂಭಗೊಳ್ಳುವುದಕ್ಕಿಂತ 45 ನಿಮಿಷಗಳ ಮೊದಲು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಕೈಬರಹದಲ್ಲಿ ಬರೆದ ಕೆಲವು ಪ್ರಶ್ನೆಗಳು ಸೋರಿಕೆಯಾಗಿರುವುದು ಕಂಡುಬಂದಿತ್ತು.

ಅಮೆರಿಕ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ತಂಡ ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ

Jan 05 2025, 01:34 AM IST
ಅಮೆರಿಕದ ಪೆನ್ಸಿಲ್ವೇನಿಯಾ ವಿವಿ ತಂಡ ವಿಶೇಷ ಅಧ್ಯಯನಕ್ಕಾಗಿ ಇಲ್ಲಿಗೆ ಆಗಮಿಸಿದೆ. ಪ್ರೊ .ಫೆಮಿಡಾ ಹ್ಯಾಂಡಿ ನೇತೃತ್ವದಲ್ಲಿ 11ನೇ ಬಾರಿಗೆ ಅಮೆರಿಕ ತಂಡ ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡುತ್ತಿರುವುದು ಉಲ್ಲೇಖನೀಯ ವಿಚಾರ.

ಕಾನಾಮಡಗು ಹಳ್ಳಿಗಾಡಿನ ವಿಶ್ವವಿದ್ಯಾಲಯ: ದೊಣೆಹಳ್ಳಿ ಗುರುಮೂರ್ತಿ

Dec 05 2024, 12:33 AM IST
ಕಾನಾಮಡಗು ಹಳ್ಳಿಗಾಡಿನ ವಿಶ್ವವಿದ್ಯಾಲಯದಂತಿದೆ ಎಂದು ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಅಭಿಪ್ರಾಯವ್ಯಕ್ತಪಡಿಸಿದರು.

ಕ್ರೀಡೆಯಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಉತ್ತಮ ಸಾಧನೆ

Dec 01 2024, 01:33 AM IST
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಬರುವ 9 ತೋಟಗಾರಿಕೆ ಮಹಾವಿದ್ಯಾಲಯಗಳ ವಿದ್ಯಾಥಿಗಳು ದೇಶದ ವಿವಿಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ, ಉತ್ತಮ ಸ್ಥಾನ ಗಳಿಸುತ್ತಿದ್ದಾರೆ. ಆಟದಲ್ಲಿ ಇಡೀ ದೇಶದಲ್ಲಿ 3ನೇ ಸ್ಥಾನದಲ್ಲಿದ್ದಾರೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಹೇಳಿದರು.

ರಂಗಭೂಮಿ ಜೀವನದ ಮೌಲ್ಯ ಹೇಳುವ ವಿಶ್ವವಿದ್ಯಾಲಯ: ಚಲನಚಿತ್ರ ನಟ ಮಂಡ್ಯ ರಮೇಶ್

Nov 28 2024, 12:35 AM IST
ಜೀವನದ ಎಲ್ಲಾ ಅಯಾಮದ ಮೌಲ್ಯಗಳನ್ನು ಕಲಿಸಿ, ಬದುಕಿನ ಶೈಲಿಯನ್ನೇ ಬದಲಿಸುವ ಏಕೈಕ ವಿಶ್ವವಿದ್ಯಾಲಯ ರಂಗಭೂಮಿ ಎಂದು ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved