• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ವಿಶ್ವವಿದ್ಯಾಲಯ ಕಾಮಗಾರಿಗೆ ಕೆಕೆಆರ್‌ಡಿಬಿ 5 ಕೋಟಿ ರುಪಾಯಿ ಬಿಡುಗಡೆ

May 21 2024, 12:45 AM IST
ಕೆಕೆಆರ್‌ಡಿಬಿಯ ಸಿಎಂ ವಿವೇಚನಾ ನಿಧಿಯಡಿ ಮೀಸಲಿಟ್ಟ ಅನುದಾನದಲ್ಲಿ ಉಳಿಕೆಯಾದ ₹19.85 ಕೋಟಿಯನ್ನು ಹಂಪಿ ವಿಶ್ವವಿದ್ಯಾಲಯದ ಎಂಟು ಕಾಮಗಾರಿಗಳಿಗೆ ಒದಗಿಸಲು ಸರ್ಕಾರ ಅನುಮೋದಿಸಿತ್ತು.

ಐಸಿಟಿ ಅಕಾಡೆಮಿ-ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ

May 15 2024, 01:31 AM IST
ಹೊಸ ತಲೆಮಾರಿನ ಶಿಕ್ಷಕರು ಮತ್ತು ಉದ್ಯಮಶೀಲ ವಿದ್ಯಾರ್ಥಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ, ತಮಿಳುನಾಡು ಸರ್ಕಾರ ಮತ್ತು ಕೈಗಾರಿಕೆಗಳ ಒಕ್ಕೂಟದೊಂದಿಗೆ ಒಂದು ಸೊಸೈಟಿಯಾಗಿ ಸ್ಥಾಪಿತವಾಗಿರುವ ಐಸಿಟಿ ಅಕಾಡೆಮಿ ಹಾಗೂ ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.

ರಂಗಭೂಮಿ ಚಲಿಸುವ ವಿಶ್ವವಿದ್ಯಾಲಯ

May 14 2024, 01:15 AM IST
ರಂಗಭೂಮಿ ಕಲಾವಿದರಿಗೆ ಸಚ್ಚಾರಿತ್ರ್ಯ ಹಾಗೂ ತದಾತ್ಮತೆ ಮುಖ್ಯ. ಪ್ರಾರಂಭದಲ್ಲಿ ಜಾನಪದ ರಂಗಭೂಮಿ ದೊಡ್ಡಾಟ, ಸಣ್ಣಾಟ, ಶ್ರೀ ಕೃಷ್ಣ ಪಾರಿಜಾತ, ಗೊಂಬೆಯಾಟದಂತಹ ಆಟಗಳ ಮೂಲಕ ಹುಟ್ಟಿಕೊಂಡಿತು.

ಗುಣ್ಣಮಟ್ಟದ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಗಮನ ಹರಿಸಲಿ

Apr 20 2024, 01:05 AM IST
ವರ್ತಮಾನದ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಆ ದಿಸೆಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತ ಆಗಬೇಕೆಂದು ಶಹಾಪುರದ ಬುದ್ಧ ಘೋಷ್ ದೇವೇಂದ್ರ ಹೆಗ್ಗಡೆ ಹೇಳಿದರು.

ಒಂದೇ ಒಂದು ಡ್ಯಾಂ, ವಿಶ್ವವಿದ್ಯಾಲಯ ಕಟ್ಟದ ಬಿಜೆಪಿ

Mar 29 2024, 12:45 AM IST
ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶವನ್ನು ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯ ವಿದ್ಯುತ್‌ ಬಿಲ್‌ ಬಾಕಿ ಮೊತ್ತ ಪಾವತಿಗೆ ಅಸ್ತು

Mar 26 2024, 01:16 AM IST
ಕನ್ನಡ ವಿವಿ 2019ರ ಮಾರ್ಚ್‌ನಿಂದ 2024ರ ಫೆಬ್ರವರಿವರೆಗೆ ₹1.05 ಕೋಟಿ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿತ್ತು.

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ: ಬಸವಲಿಂಗ ಪಟ್ಟದ್ದೇವರು

Mar 01 2024, 02:19 AM IST
ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಗೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನೇತೃತ್ವದಲ್ಲಿ ಬೇಟಿಯಾಗಿ ಸನ್ಮಾನ ಸಲ್ಲಿಸಲಾಯಿತು. ಬಳಿಕ ಸರ್ಕಾರದ ಗಮನ ಸೆಳೆದು ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕೊಪ್ಪಳ ವಿವಿ ಬದ್ಧ: ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ

Feb 09 2024, 01:48 AM IST
ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು. ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣ ಭದ್ರ ಬುನಾದಿಯಾಗಿದ್ದು, ಶೋಷಿತ, ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾಲೇಜಿನಲ್ಲಿ ಹೊಸ-ಹೊಸ ಕೋರ್ಸ್‌ ಆರಂಭಿಸಿ ಹಿಂದುಳಿದ ಕೊಪ್ಪಳ ವಿವಿಗೆ ಹೆಸರು ತರಬೇಕು.

ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜು ಇನ್ನು ಡೀಮ್ಡ್‌ ವಿಶ್ವವಿದ್ಯಾಲಯ

Jan 26 2024, 01:50 AM IST
(ಸ್ವಾಯತ್ತ ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಅನುಮೋದಿಸಿದ್ದು, ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನ ನೀಡಿದೆ ಎಂದು ಅಲೋಶಿಯಸ್‌ ಶಿಕ್ಷಣ ಸಂಸ್ಥೆಗಳ ರೆಕ್ಟರ್‌ ರೆ. ಫಾ. ಮೆಲ್ವಿನ್‌ ಜೆ. ಪಿಂಟೋ ತಿಳಿಸಿದ್ದಾರೆ.

ಸರ್ಕಾರ ವಿಶ್ವಕರ್ಮ ವಿಶ್ವವಿದ್ಯಾಲಯ ತೆರೆಯಬೇಕು: ಧನಿಯಕುಮಾರ್‌ ಒತ್ತಾಯ

Jan 04 2024, 01:45 AM IST
ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved