ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕೊಪ್ಪಳ ವಿವಿ ಬದ್ಧ: ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ
Feb 09 2024, 01:48 AM ISTಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು. ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣ ಭದ್ರ ಬುನಾದಿಯಾಗಿದ್ದು, ಶೋಷಿತ, ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾಲೇಜಿನಲ್ಲಿ ಹೊಸ-ಹೊಸ ಕೋರ್ಸ್ ಆರಂಭಿಸಿ ಹಿಂದುಳಿದ ಕೊಪ್ಪಳ ವಿವಿಗೆ ಹೆಸರು ತರಬೇಕು.