• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಕಾಶನ ವೈದ್ಯಕೀಯ ಶಿಕ್ಷಣದ ಜವಾಬ್ದಾರಿ ಹೊತ್ತ ವೈದ್ಯರು!

Sep 01 2024, 01:48 AM IST
ಕೊಪ್ಪಳ ಜಿಲ್ಲೆಯ ಬೇಳೂರು ಗ್ರಾಮದ ಪ್ರಕಾಶ ತಳವಾರ ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಸೀಟು ಸಿಕ್ಕಿದೆ. ಆದರೆ, ಮನೆಯಲ್ಲಿ ಬಡತನ ಇರುವುದರಿಂದ ಪಾಲಕರಿಗೆ ಪ್ರವೇಶ ಕೊಡಿಸುವ ಶಕ್ತಿ ಇರಲಿಲ್ಲ.

ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಇನ್ನಷ್ಟು ಉತ್ತಮವಾಗಿರಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Aug 31 2024, 01:39 AM IST
ತಂಬಾಕು ಉತ್ಪನ್ನಗಳ ವ್ಯಾಪಾರಕ್ಕಾಗಿ ರೂಪಿಸಿರುವ ಪ್ರತ್ಯೇಕ ಪರವಾನಗಿ ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಶೋಚನೀಯ: ಬಸವರಾಜ ರಾಯರಡ್ಡಿ

Aug 31 2024, 01:36 AM IST
ಪ್ರತಿ ಸಾವಿರ ಜನಸಂಖ್ಯೆಗೆ ಓರ್ವ ವೈದ್ಯನಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆಯಾದರೂ ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಅಂತಹ ಸೇವೆ ದೊರೆಯುತ್ತಿಲ್ಲ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ವೈದ್ಯಕೀಯ ಸೀಟು ಸಿಕ್ಕರೂ ಶುಲ್ಕ ಭರಿಸುವ ಶಕ್ತಿ ಇಲ್ಲ! ನೆರವಿನ ನಿರೀಕ್ಷೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿ

Aug 29 2024, 12:57 AM IST
ಕಡು ಬಡತನದ ಕುಟುಂಬವು ಆತನ ಪ್ರವೇಶ ಶುಲ್ಕ ಭರಿಸುವುದು ಸಾಧ್ಯವಾಗದೇ ವೈದ್ಯಕೀಯ ಶಿಕ್ಷಣ ಓದುವ ವಿದ್ಯಾರ್ಥಿಯ ಕನಸು ಕಮರುವ ಸಾಧ್ಯತೆ ಇದೆ.

ಕ್ರೀಡಾಕೂಟ: ವೈದ್ಯಕೀಯ ವಿದ್ಯಾರ್ಥಿಗಳ ಸಾಧನೆ

Aug 26 2024, 01:33 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರಾದ ಡಾ.ಮಂಜುದೇವ. ಎಸ್.ಎನ್ ಮತ್ತು ಡಾ.ಪ್ರಮೋದ ಅವರು ಭಾರತೀಯ ವೈದ್ಯಕೀಯ ಸಂಘದ ರಾಯಚೂರು ಶಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಮತ್ತು ಮಿಶ್ರ ಡಬಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದಾರೆ.

ವೈದ್ಯಕೀಯ ಸೌಲಭ್ಯಗಳು ಜನಸಾಮಾನ್ಯರಿಗೂ ತಲುಪಬೇಕು: ಮೀನಾ

Aug 25 2024, 02:00 AM IST
ಆಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಆರೈಕೆ ಸೌಲಭ್ಯಗಳು ಜನಸಾಮಾನ್ಯರಿಗೂ ಲಭ್ಯವಾಗಬೇಕೆಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅಭಿಪ್ರಾಯಪಟ್ಟರು.

ವೈದ್ಯಕೀಯ ಕ್ಷೇತ್ರದಲ್ಲಿ ಕಲಿಕೆ ನಿರಂತರ: ಡಾ. ಕಮ್ಮಾರ

Aug 25 2024, 01:47 AM IST
ಕಿಮ್ಸ್‌ನ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ಹೇಳಿದರು.

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.

ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ಅಂಗಿ, ಕ್ಯಾಪ್‌ ಬೇಡ : ಆರೋಗ್ಯ ಇಲಾಖೆ ಸೂಚನೆ

Aug 24 2024, 01:18 AM IST
ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ನಿಲುವಂಗಿ ಮತ್ತು ಕ್ಯಾಪ್ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ನಮ್ಮ ಅಧೀನದ ಶೈಕ್ಷಣಿಕ ಸಂಸ್ಥೆಗಳು ಬದಲಾಯಿಸಬೇಕು ಎಂದು ಆರೋಗ್ಯ ಸಚಿವಾಲಯವು ಎಲ್ಲ ಮೆಡಿಕಲ್‌ ಕಾಲೇಜು ಹಾಗೂ ವಿವಿಗಳಿಗೆ ಸೂಚಿಸಿದೆ.

ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಹತ್ಯೆ, ರೇಪ್‌ ಮುಚ್ಚಿಹಾಕಲು ಯತ್ನ: ಸಿಬಿಐ

Aug 23 2024, 01:05 AM IST

ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ಪ್ರಯತ್ನಿಸಿದ್ದರು ಹಾಗೂ ಕೃತ್ಯ ನಡೆದ ಸ್ಥಳಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಆರೋಪ

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved