• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರ್ನಾಡುನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Mar 04 2025, 12:31 AM IST
ಮೂರ್ನಾಡುನಲ್ಲಿ ಹೆಲ್ತ್‌ಫಸ್ಟ್‌ ಆಸ್ಪತ್ರೆ ಮೂರ್ನಾಡು ಇದರ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಹಂಪಿ ಉತ್ಸವದಲ್ಲಿ ಪ್ರವಾಸಿಗರ ಗಮನ ಸೆಳೆದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದ ಎತ್ತುಗಳ ಪ್ರದರ್ಶನ

Mar 01 2025, 01:05 AM IST
ಹಂಪಿ ಉತ್ಸವದ ಅಂಗವಾಗಿ ಕಮಲಾಪುರದಲ್ಲಿ ಜಿಲ್ಲಾಡಳಿತ ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಹಳ್ಳಿಕಾರ್‌ ಹೋರಿ ಕಮಾಲ್‌, ಮಲೆನಾಡು ಗಿಡ್ಡ ಮಜಬೂತ್‌, ಹೊಂಗಾಲ್‌ ಹೋರಿ ಗಮನ ಸೆಳೆದವು.

ಸಾಧು ಲಿಂಗಾಯತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

Feb 27 2025, 12:31 AM IST
ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ವತಿಯಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರತಿಷ್ಠಾನದ ಆಯ್ಕೆ ಸಮಿತಿ ಸದಸ್ಯ ಡಾ. ಎಚ್.ವಿ. ವಾಮದೇವಪ್ಪ ಹೇಳಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ಎಸ್ಪಿ ಕವಿತಾ

Feb 17 2025, 12:32 AM IST
ಚಾಮರಾಜನಗರದ ಸಿಮ್ಸ್ ಸಭಾಂಗಣದಲ್ಲಿ ಮಾದಕ ವಸ್ತುಗಳ ವ್ಯಸನ ಅರಿವು ಕಾರ್ಯಾಗಾರವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆ: ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ಕುರಿತು ವಿಚಾರಸಂಕಿರಣ

Feb 12 2025, 12:34 AM IST
ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ವಿಭಾಗದ ವತಿಯಿಂದ ‘ಮೆಡಿಕಲ್ ಲ್ಯಾಬೋರೇಟರಿ ತಂತ್ರಜ್ಞಾನದಲ್ಲಿ ಆಗುತ್ತಿರುವ ನವೀಕರಣ’ ಕುರಿತು ಕುವೆಂಪು ಸಭಾಂಗಣದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ನೆರವೇರಿತು.

ಅಂಗಾಂಗ ದಾನದ ಜಾಗೃತಿ ವೈದ್ಯಕೀಯ ಕಾರ್ಯಾಗಾರ

Feb 06 2025, 12:16 AM IST
ಅಂಗಾಂಗ ದಾನದ ಜಾಗೃತಿ ಕುರಿತು ವೈದ್ಯಕೀಯ ಕಾರ್ಯಾಗಾರವು ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಮಾತನಾಡಿದರು.

ಕುಂಭಮೇಳದಲ್ಲಿ ಕಾಲ್ತುಳಿತ : ತುರ್ತು ವೈದ್ಯಕೀಯ ಸೇವೆ, ಹಸಿರು ಕಾರಿಡಾರ್‌ನಿಂದ ತಪ್ಪಿತು ದೊಡ್ಡ ಹಾನಿ

Jan 30 2025, 01:46 AM IST
ಕುಂಭಮೇಳದಲ್ಲಿ ಕಾಲ್ತುಳಿತ ನಡೆಯಲು ಸರ್ಕಾರ ಜನ ನಿಯಂತ್ರಣಕ್ಕೆ ಸರಿಯಾದ ಕ್ರಮ ಕೈಗೊಳ್ಳದಿರುವುದು ಕಾರಣ ಎಂದು ವಿಪಕ್ಷಗಳು ಆರೋಪಿಸುತ್ತಿರುವ ನಡುವೆಯೇ, ಯುಪಿ ಸರ್ಕಾರ ತೆಗೆದುಕೊಂಡಿದ್ದ ತ್ವರಿತ ಸೇವೆ, ಹಸಿರು ಕಾರಿಡಾರ್‌ ಕ್ರಮಗಳು ಆಗಬಹುದಾಗಿದ್ದ ಬಹುದೊಡ್ಡ ತಪ್ಪಿಸಿದೆ ಎಂದು ಸರ್ಕಾರ ಹೇಳಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ವಿಕಿರಣ ಮಾನ್ಯತೆಗೆ ನೋಂದಣಿ ಅಗತ್ಯ: ಡಿ.ಕೆ. ಶುಕ್ಲಾ

Jan 30 2025, 12:34 AM IST
ಪರಮಾಣು ಶಕ್ತಿಯ ಯೋಗ್ಯ ಬಳಕೆಯಿಂದ ಭಾರತದ ಪರಮಾಣು ಶಕ್ತಿ ಕ್ಷೇತ್ರವು ವಾರ್ಷಿಕವಾಗಿ 41 ಮಿಲಿಯನ್‌ ಟನ್‌ ಇಂಗಾಲದ ಡೈಆಕ್ಸೈಡ್‌ ಹೊರಸೂಸುವಿಕೆಯನ್ನು ಕಡಿಮೆಗೊಳಿಸಿದೆ. 2070ರ ವೇಳೆಗೆ ಭಾರತದಲ್ಲಿ ಇಂಗಾಲದ ಡೈಆಕ್ಸೈಡ್‌ ಹೊರಸೂಸುವಿಕೆ ಪ್ರಮಾಣ ಶೂನ್ಯ ಗುರಿಯನ್ನು ಸಾಧಿಸಲು ಭಾರತ ಬದ್ಧವಾಗಿದೆ. ಇಂಧನ ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಪೂರೈಸಲು ಭಾರತೀಯ ಪರಮಾಣು ಶಕ್ತಿ ಕಾರ್ಯಕ್ರಮದ ಬೆಳವಣಿಗೆ ಮಹತ್ವ ಪಡೆದಿದೆ ಎಂದು ಬಿ. ವಿನೋದ್‌ ಕುಮಾರ್‌ ಹೇಳಿದರು.

ವೈದ್ಯಕೀಯ ಪಿ.ಜಿ. ಕೋರ್ಸ್‌ಗಳ ಸೀಟಿಗೆ ಪ್ರಾಂತೀಯ ಕೋಟ ಕಾನೂನು ಬಾಹಿರ : ಸುಪ್ರೀಂಕೋರ್ಟ್‌

Jan 30 2025, 12:30 AM IST
ವೈದ್ಯಕೀಯ ಪಿ.ಜಿ. ಕೋರ್ಸ್‌ಗಳಿಗೆ ಸಂಬಂಧಿಸಿ ರಾಜ್ಯ ಕೋಟಾದಡಿ ನೀಡುತ್ತಿದ್ದ ಸ್ಥಳೀಯ (ನಿವಾಸ ಆಧಾರಿತ) ಮೀಸಲಾತಿಯನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್‌, ಈ ರೀತಿಯ ಮೀಸಲಾತಿ ಅಸಾಂವಿಧಾನಿಕ. ಇದು ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಕೊಡಗು ವೈದ್ಯಕೀಯ ಸಂಸ್ಥೆ ಉನ್ನತೀಕರಿಸಲು ಪ್ರಸ್ತಾವನೆ: ಸಚಿವ ಭೋಜರಾಜು

Jan 27 2025, 12:47 AM IST
ಕೊಡಗು ಜಿಲ್ಲಾಡಳಿತದೊಂದಿಗೆ ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved