• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಕರಪುರ: ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಸಂಪನ್ನ

Oct 12 2024, 12:04 AM IST
ಸಾಲ್ಮರ ಕೃಷ್ಣವೇಣಿ ಆಯುರ್ವೇದ ಮತ್ತು ಆಯುರ್ವೇದ ಆಶ್ರಯಧಾಮ ಸಾಲ್ಮರ ನೇತೃತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಿತು. ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಹಾಗೂ ಶಂಕರಪುರ ರೋಟರಿ ಅಧ್ಯಕ್ಷೆ ಮಾಲಿನಿ ಶೆಟ್ಟಿ ಉದ್ಘಾಟಿಸಿದರು.

ಪ್ರಸಕ್ತ ಸಾಲಿನ ನೊಬೆಲ್‌ ಪ್ರಶಸ್ತಿಗಳ ಘೋಷಣೆ : ಮೈಕ್ರೋ ಆರ್‌ಎನ್‌ಎ ಸಂಶೋಧಿಸಿದ ಇಬ್ಬರಿಗೆ ವೈದ್ಯಕೀಯ ನೊಬೆಲ್‌

Oct 08 2024, 01:09 AM IST
ಪ್ರಸಕ್ತ ಸಾಲಿನ ನೊಬೆಲ್‌ ಪ್ರಶಸ್ತಿಗಳ ಘೋಷಣೆಗೆ ಸೋಮವಾರ ಚಾಲನೆ ಸಿಕ್ಕಿದ್ದು, ಅಮೆರಿಕದ ವಿಕ್ಟರ್‌ ಆ್ಯಂಬ್ರೋಸ್‌ ಮತ್ತು ಗ್ಯಾರಿ ರುವ್ಕುನ್‌ ಅವರಿಗೆ ವೈದ್ಯಕೀಯ ನೊಬೆಲ್‌ ಪುರಸ್ಕಾರ ಘೋಷಿಸಲಾಗಿದೆ.

ಉದ್ಯಮಿಯೊಬ್ಬರ ಮಗಳಿಗೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್ ಸೀಟ್‌ ಆಸೆ ತೋರಿಸಿ ₹1.57 ಕೋಟಿ ನಾಮ

Oct 05 2024, 01:33 AM IST
ಹೊರರಾಜ್ಯದ ಉದ್ಯಮಿಯೊಬ್ಬರ ಮಗಳಿಗೆ ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಸೀಟು ಕೊಡಿಸುವುದಾಗಿ ನಂಬಿಸಿ 1.57 ಕೋಟಿ ರು. ಪಡೆದು ವಂಚಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೋಮಿಯೋಪಥಿ ಜಗತ್ತಿನ 2 ನೇ ಅತೀ ದೊಡ್ಡ ವೈದ್ಯಕೀಯ ಪದ್ಧತಿ : ಡಾ. ವೀರಣ್ಣ ಚರಂತಿಮಠ

Oct 04 2024, 01:21 AM IST
ವಿಶ್ವ ಆರೋಗ್ಯ ಸಂಸ್ಥೆ ಹೋಮಿಯೋಪಥಿಯನ್ನು ಜಗತ್ತಿನ 2ನೇ ಅತೀ ದೊಡ್ಡ ವೈದ್ಯಕೀಯ ಪದ್ಧತಿಯೆಂದು ಘೋಷಿಸಿದೆ ಎಂದು ಮಾಜಿ ಶಾಸಕರು, ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕ್ರೀಡಾ ಕೋಟಾದಡಿ ವೈದ್ಯಕೀಯ ಸೀಟು ಸೀಗದ ಆಟಗಾರ್ತಿಗೆ 10 ಲಕ್ಷ ಪರಿಹಾರ

Oct 03 2024, 01:15 AM IST
ಕ್ರೀಡಾ ಕೋಟಾದಡಿ ಅರ್ಹತೆಯಿದ್ದರೂ ವೈದ್ಯಕೀಯ ಸೀಟು ದೊರಕಿಸಿಕೊಡದ ಕಾರಣಕ್ಕೆ ಅಂತಾರಾಷ್ಟ್ರೀಯ ಚೆಸ್‌ ಪಟು ಸಂಜನಾ ರಘುನಾಥ್‌ ಅವರಿಗೆ ₹10 ಲಕ್ಷ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಕೋಲ್ಕತಾ ವೈದ್ಯಕೀಯ ಪ್ರತಿಭಟನೆ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಮಾತುಕತೆ ಫಲಪ್ರದ?

Sep 17 2024, 12:52 AM IST

ಕೋಲ್ಕತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಭೆ ಭಾಗಶಃ ಫಲಪ್ರದವಾಗಿದೆ.  

ರಕ್ತದಾನದಿಂದ ಮಾತ್ರ ವೈದ್ಯಕೀಯ ಲೋಕಕ್ಕೆ ಭವಿಷ್ಯ

Sep 14 2024, 01:56 AM IST
ದೇಶ ಸೇವೆಗೆ ಸಮಾನವಾದ ಕೆಲಸ. ರಕ್ತದಾನದಿಂದ ಮಾತ್ರ ವೈದ್ಯಕೀಯ ಲೋಕ ಭವಿಷ್ಯದಲ್ಲಿ ಭದ್ರವಾಗಿರಲು ಸಾಧ್ಯವೆಂದು ಪಟ್ಟಣದ ಮನಗೂಳಿ ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಶಾಂತವೀರ ಮನಗೂಳಿ ಹೇಳಿದರು.

ಗ್ರಾಮೀಣ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಅಗತ್ಯ: ಎಲ್‌ಜಿ ಫೌಂಡೇಷನ್ ಅದ್ಯಕ್ಷ ಲಕ್ಷ್ಮಣಗೌಡ

Sep 07 2024, 01:30 AM IST
ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆಗಳು ಕಡಿಮೆ ದರದಲ್ಲಿ ಸಿಗುತ್ತಿಲ್ಲ. ಗ್ರಾಮೀಣ ಭಾಗದ ಬಡ ಜನರಿಗೆ ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಸೇವೆಗಳು ಸಿಗುವಂತಾಗಬೇಕು ಎಂದು ಎಲ್‌ಜಿ ಫೌಂಡೇಷನ್ ಅದ್ಯಕ್ಷ ಲಕ್ಷ್ಮಣಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಡಯಾಲಿಸಿಸ್ ಚಿಕಿತ್ಸೆಯ ಚೆಕ್ ಹಸ್ತಾಂತರಿಸಿ ಮಾತನಾಡಿದರು.

ಭಾರತೀಯ ವೈದ್ಯಕೀಯ ಸಂಘದ ವಜ್ರಮಹೋತ್ಸವ ಯಶಸ್ವಿ

Sep 04 2024, 01:57 AM IST
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಉತ್ತಮ ಬದಲಾವಣೆ ತರಲು ಪ್ರಯತ್ನಿಸುತ್ತಿದೆ ಎಂದರು.ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಪ್ರಮುಖ ಕೆಲಸವಾಗಬೇಕಿದೆ.

ಮತಾಂತರವಾಗುವಂತೆ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿಯ ಬಂಧನ

Sep 04 2024, 01:47 AM IST
ಆರೋಪಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿದ್ದು, ಅದೇ ಕಾಲೇಜಿನಲ್ಲಿ ಕಲಿಯುತ್ತಿರುವ ರಾಜಸ್ಥಾನದ ಹಿಂದು ವಿದ್ಯಾರ್ಥಿನಿಯನ್ನು ಕ್ಯಾಂಪಸ್‌ನಲ್ಲಿ ಭೇಟಿಯಾಗಿ, ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ಸಿದ್ಧರಾಗಿದ್ದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved