• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇರಳಕಟ್ಟೆ: ನಾಲ್ಕು ವೈದ್ಯಕೀಯ ಕಾಲೇಜು- ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ ಸ್ಥಗಿತ

Aug 18 2024, 01:50 AM IST
ಯೆನೆಪೋಯ, ಕೆ.ಎಸ್. ಹೆಗ್ಡೆ ಆಸ್ಪತ್ರೆ ಹೊರತಪಡಿಸಿ ಕಣಚೂರು ಆಸ್ಪತ್ರೆಗಳಿಗೆ ಹೊರಜಿಲ್ಲೆ ಹಾಗೂ ಕೇರಳ ಭಾಗದಿಂದ ಬರುವ ರೋಗಿಗಳು ವೈದ್ಯರಿಲ್ಲದೆ ಪರದಾಡಬೇಕಾಯಿತು.

ದೇಶಾದ್ಯಂತ ವೈದ್ಯಕೀಯ ಸೇವೆ ಸ್ಥಗಿತ । ಕರ್ನಾಟಕದಲ್ಲೂ ಇಂದು ಒಪಿಡಿ ಸೇವೆಗಳು ಲಭ್ಯವಿಲ್ಲ

Aug 17 2024, 09:55 AM IST
ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಶನಿವಾರ ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿ ಸೇವೆಗಳನ್ನು ಬಹಿಷ್ಕರಿಸಲಾಗುವುದು.

ಆಫ್ರಿಕಾ ದೇಶಗಳಿಗೆ ಹಬ್ಬಿರುವ ಮಂಕಿಪಾಕ್ಸ್‌ ಪಾಕ್‌ಗೂ ಲಗ್ಗೆ : ಜಾಗತಿಕ ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

Aug 17 2024, 12:57 AM IST
ಮಂಕಿಪಾಕ್ಸ್‌ ಸಾಂಕ್ರಾಮಿಕವನ್ನು ಜಾಗತಿಕ ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಬೆನ್ನಲ್ಲೇ, ಈ ಸೋಂಕು ಇದೀಗ ಭಾರತದ ಬಗಲಿನ ಪಾಕಿಸ್ತಾನಕ್ಕೆ ಕಾಲಿಟ್ಟಿದೆ.

ಇಂದು ಬೆಳಗ್ಗೆ 6 ರಿಂದ ನಾಳೆ ಬೆಳಗ್ಗೆ 24 ತಾಸು ದೇಶದ ಆಸ್ಪತ್ರೆಗಳು ಬಂದ್‌! ಭಾರತೀಯ ವೈದ್ಯಕೀಯ ಸಂಘ

Aug 17 2024, 12:46 AM IST

  ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆ.17ರ ಶನಿವಾರ ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡನೆ

Aug 15 2024, 01:59 AM IST
ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡನೆ

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಬೀದಿಗಿಳಿದ ವೈದ್ಯರು : ವೈದ್ಯಕೀಯ ಸೇವೆಯಲ್ಲಿ ಅಡಚಣೆ

Aug 15 2024, 01:46 AM IST
ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನವಾದ ಬುಧವಾರವೂ ಮುಂದುವರೆದಿದೆ. ಸ್ಥಾ​ನಿಕ ವೈದ್ಯರ ಒಕ್ಕೂಟ ತಮ್ಮ ಮುಷ್ಕರ ಹಿಂದಕ್ಕೆ ತೆಗೆದುಕೊಂಡಿದ್ದರೂ, ಇತರ ಸಂಘಟನೆಗಳು ಮುಷ್ಕರ ಕೈಬಿಟ್ಟಿಲ್ಲ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಸಿಬಿಐ ತನಿಖೆ ಶುರು

Aug 15 2024, 01:45 AM IST
ಕಳೆದ ವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ. ಕಾಲೇಜಿಗೆ ವಿಧಿವಿಜ್ಞಾನ ತಂಡ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿರುವ ಅದು ಆರೋಪಿಗಳ ಉಪಸ್ಥಿತಿ ಬಗ್ಗೆ ಎಲ್ಲ ಸಾಕ್ಷ್ಯ ಸಂಗ್ರಹಿಸಿದೆ.

ವೈದ್ಯಕೀಯ, ಎಂಜಿನಿಯರಿಂಗ್ ಸೀಟುಗಳಂತೆ ಲೋಕಸಭೆಯ ಸೀಟು ರೇಟ್‌ ಹೆಚ್ಚಾಗಿದೆ

Aug 07 2024, 01:03 AM IST
ಹಿಂದೆ ಠೇವಣಿ ಕಟ್ಟಲು ಹಣ ಇಲ್ಲದವರನ್ನು ಜನರು ಪಾರ್ಲಿಮೆಂಟಿಗೆ ಕಳುಹಿಸುತ್ತಿದ್ದರು

ಬೈಂದೂರು: ಸತತ ಕಾರ್ಯಾಚರಣೆ ಬಳಿಕ ಮನೆಯ ತೋಟದಲ್ಲಿನ ಬಾವಿಯಲ್ಲಿ ಮೊಸಳೆ ಸೆರೆ : ವೈದ್ಯಕೀಯ ಪರೀಕ್ಷೆ

Aug 01 2024, 01:54 AM IST
ಸತತ ಒಂದು ಗಂಟೆ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯಲಾಗಿದೆ. ಮೊಸಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು ಆರೋಗ್ಯವಾಗಿದೆ.

ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಜನರ ಆಸ್ತಿ

Aug 01 2024, 01:46 AM IST
ತನ್ನ ವೈಯಕ್ತಿಕ ಇಚ್ಚಾಶಕ್ತಿ ಮರೆತು ತನ್ನ ಆಸ್ತಿಯನ್ನೇ ಜನರಿಗಾಗಿ ನೀಡಿದ ಎಸ್.ಆರ್.ಪಾಟೀಲ ಅವರು ನಾಡಿನ ಜನರಿಗೆ ನೀಡಿದ ಈ ವೈದ್ಯಕೀಯ ಮಹಾವಿದ್ಯಾಲಯ ಜನರ ಆಸ್ತಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved