• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡಾಕೂಟ: ವೈದ್ಯಕೀಯ ವಿದ್ಯಾರ್ಥಿಗಳ ಸಾಧನೆ

Aug 26 2024, 01:33 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರಾದ ಡಾ.ಮಂಜುದೇವ. ಎಸ್.ಎನ್ ಮತ್ತು ಡಾ.ಪ್ರಮೋದ ಅವರು ಭಾರತೀಯ ವೈದ್ಯಕೀಯ ಸಂಘದ ರಾಯಚೂರು ಶಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಮತ್ತು ಮಿಶ್ರ ಡಬಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದಾರೆ.

ವೈದ್ಯಕೀಯ ಸೌಲಭ್ಯಗಳು ಜನಸಾಮಾನ್ಯರಿಗೂ ತಲುಪಬೇಕು: ಮೀನಾ

Aug 25 2024, 02:00 AM IST
ಆಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಆರೈಕೆ ಸೌಲಭ್ಯಗಳು ಜನಸಾಮಾನ್ಯರಿಗೂ ಲಭ್ಯವಾಗಬೇಕೆಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅಭಿಪ್ರಾಯಪಟ್ಟರು.

ವೈದ್ಯಕೀಯ ಕ್ಷೇತ್ರದಲ್ಲಿ ಕಲಿಕೆ ನಿರಂತರ: ಡಾ. ಕಮ್ಮಾರ

Aug 25 2024, 01:47 AM IST
ಕಿಮ್ಸ್‌ನ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ಹೇಳಿದರು.

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.

ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ಅಂಗಿ, ಕ್ಯಾಪ್‌ ಬೇಡ : ಆರೋಗ್ಯ ಇಲಾಖೆ ಸೂಚನೆ

Aug 24 2024, 01:18 AM IST
ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ನಿಲುವಂಗಿ ಮತ್ತು ಕ್ಯಾಪ್ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ನಮ್ಮ ಅಧೀನದ ಶೈಕ್ಷಣಿಕ ಸಂಸ್ಥೆಗಳು ಬದಲಾಯಿಸಬೇಕು ಎಂದು ಆರೋಗ್ಯ ಸಚಿವಾಲಯವು ಎಲ್ಲ ಮೆಡಿಕಲ್‌ ಕಾಲೇಜು ಹಾಗೂ ವಿವಿಗಳಿಗೆ ಸೂಚಿಸಿದೆ.

ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಹತ್ಯೆ, ರೇಪ್‌ ಮುಚ್ಚಿಹಾಕಲು ಯತ್ನ: ಸಿಬಿಐ

Aug 23 2024, 01:05 AM IST

ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ಪ್ರಯತ್ನಿಸಿದ್ದರು ಹಾಗೂ ಕೃತ್ಯ ನಡೆದ ಸ್ಥಳಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಆರೋಪ

ಅರೆ ವೈದ್ಯಕೀಯ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Aug 22 2024, 12:55 AM IST
ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ನೌಕರರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ.

ಎಂಜಿನಿಯರಿಂಗ್‌, ವೈದ್ಯಕೀಯ ಹಾಸ್ಟೆಲ್‌ ಉದ್ಘಾಟನೆ

Aug 22 2024, 12:50 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಮೆಟ್ರಿಕ್ ನಂತರದ ಎಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ₹ 2 ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ.

ಕೋಲ್ಕತ್ತಾ ಘಟನೆ: ಮಂಗಳೂರಲ್ಲಿ ಬೃಹತ್‌ ಪ್ರತಿಭಟನೆ, ದ.ಕ.ದಲ್ಲಿ ವೈದ್ಯಕೀಯ ಸೇವೆ ಬಂದ್‌

Aug 18 2024, 01:58 AM IST
ನಗರದ ಐಎಂಎ ಹೌಸ್‌ನಿಂದ ಬೃಹತ್‌ ಮೌನ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಕೊನೆಗೊಂಡಿತು. ಡಿಸಿ ಕಚೇರಿ ವರೆಗೆ ತೆರಳಲು ಪೊಲೀಸರು ಅನುಮತಿ ನೀಡಲಿಲ್ಲ.

ಕಡೂರು ತಾಲೂಕು ವೈದ್ಯಕೀಯ ಸಂಘದಿಂದ ಪ್ರತಿಭಟನೆ

Aug 18 2024, 01:58 AM IST
ಕಡೂರು, ವೈದ್ಯೆ ಮೇಲಿನ ರೇಪ್ ಮತ್ತು ಹತ್ಯೆ ಖಂಡಿಸಿ ಕಡೂರು ತಾಲೂಕು ವೈದ್ಯಕೀಯ ಸಂಘದಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved