• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯಕೀಯ ವೃತ್ತಿ ಜವಾಬ್ದಾರಿ ಅರಿತುಕೊಳ್ಳಿ

Apr 29 2025, 12:49 AM IST
ವೈದ್ಯಕೀಯ ವೃತ್ತಿಯಲ್ಲಿನ ಶ್ರೇಷ್ಠತೆ ಮತ್ತು ಹೆಚ್ಚಿನ ಬದ್ಧತೆಯ ಸಂಕೇತ ಬಿಳಿ ಕೋಟು. ವೈದ್ಯರಾದವರು ಈ ಶ್ರೇಷ್ಠ, ಬದ್ಧತೆಯನ್ನು ಉಳಿಸಿಕೊಂಡು ಹೋಗಬೇಕು. ಹಾಗೆ ಮಾಡಬೇಕೆಂದರೆ ರೋಗಿಗಳ ಸೇವೆಯನ್ನು ನಿಸ್ವಾರ್ಥದಿಂದ ಮಾಡಬೇಕು.

ಆಧುನಿಕತೆಗೆ ತಕ್ಕಂತೆ ವೈದ್ಯಕೀಯ ಉಪಕರಣ ಬದಲಾವಣೆ : ಆದರ್ಶ

Apr 27 2025, 01:35 AM IST
ಚಿಕ್ಕಮಗಳೂರು, ಆಧುನಿಕತೆ ಬೆಳೆದಂತೆ ವೈದ್ಯಕೀಯ ಉಪಕರಣಗಳು ಬದಲಾವಣೆ ಯಾಗುತ್ತಿವೆ. ಡಿಜಿಟಲ್ ಸ್ಟೆತೊಸ್ಕೋಪ್‌ನ ಅತ್ಯಾಧುನಿಕ ತಂತ್ರಜ್ಞಾನದಿಂದ ರೋಗಿಯ ಲಕ್ಷಣಗಳು ಶೀಘ್ರಗತಿಯಲ್ಲಿ ಕಂಡು ಹಿಡಿಯಲು ಸಾಧ್ಯವಾಗುತ್ತಿದೆ ಎಂದು ಆಯು ಡಿವೈಜ್ಸ್ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆದರ್ಶ ಹೇಳಿದರು.

ವೈದ್ಯಕೀಯ ಪದವಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ

Apr 19 2025, 12:43 AM IST
ವೈದ್ಯಕೀಯ ಪದವಿ ಪಡೆಯಲು ಸಾಕಷ್ಟು ಸಾಧನೆ ಮಾಡಿದ್ದೀರಿ. ಈಗ ಗಳಿಸಿರುವುದು ಕೇವಲ ಶೈಕ್ಷಣಿಕ ಮನ್ನಣೆಯಲ್ಲ, ಬದಲಾಗಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಪುರುಷೋತ್ತಮಾನಂದನಾಥ ಸ್ವಾಮೀಜಿ

Apr 10 2025, 01:02 AM IST
ರೋಗಿಗಳ ಪಾಲಿಗೆ ವೈದ್ಯರೇ ದೇವರು. ವೈದ್ಯಕೀಯ ಕ್ಷೇತ್ರದ ಪದವಿ ಪಡೆದು ಪಾದಾರ್ಪಣೆ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಿರಬೇಕು. ತಮ್ಮ ಓದಿಗೆ ಕಾರಣರಾದ ನಿಮ್ಮ ತಂದೆ, ತಾಯಿ ಸೇರಿದಂತೆ ಕುಟುಂಬದವರ ಪರಿಶ್ರಮವನ್ನು ಸ್ಮರಿಸಬೇಕು, ಮನುಷ್ಯನಿಗೆ ಎಷ್ಟೇ ಹಣವಿದ್ದರೂ ಆರೋಗ್ಯ ಅತೀ ಅಮೂಲ್ಯವಾಸದದ್ದು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಕೇಂದ್ರ : ವೈದ್ಯಕೀಯ ಶಿಕ್ಷಣ ಶರಣ್‌ ಪ್ರಕಾಶ್ ಪಾಟೀಲ್‌

Apr 01 2025, 02:00 AM IST

 ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್‌ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ.

ಮುನಿಯಾಲ್ ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ಸಂವೇದನ’ ಸಂಪನ್ನ

Mar 30 2025, 03:03 AM IST
ಮುನಿಯಾಲ್ ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಮತ್ತು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಅಂತರಾಷ್ಟ್ರೀಯ ರಕ್ತದಾನ ಜಾಗೃತಿ ಅಭಿಯಾನ ‘ಸಂವೇದನ’ ಆಯೋಜಿಸಲಾಯಿತು.

ಬಡವರನ್ನು ದಾಖಲಿಸಿಕೊಳ್ಳಿ : ಕಿದ್ವಾಯಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ ಪ್ರಕಾಶ್ ಸೂಚನೆ

Mar 29 2025, 01:49 AM IST
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗೆ ದೂರದ ಊರುಗಳಿಂದ ಕ್ಯಾನ್ಸರ್‌ ಚಿಕಿತ್ಸೆಗೆ ಬರುವ ಬಡವರಿಗೆ ಒಳ ರೋಗಿಗಳಾಗಿ ದಾಖಲಿಸಿಕೊಂಡ ಬಳಿಕವೇ ಆರೋಗ್ಯ ಪರೀಕ್ಷೆಗಳನ್ನು ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ವೈದ್ಯಕೀಯ ಕಾಲೇಜ್ ಜೊತೆಗೆ ಮೆಡಿಕಲ್-ಎನಿಮಲ್ ಹಬ್ ಚಿಂತನೆ: ಅಶೋಕ್ ರೈ

Mar 24 2025, 12:36 AM IST
ಪುತ್ತೂರು ತಾಲೂಕಿನ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟಿರುವ ಜಾಗವಾದ ಸೇಡಿಯಾಪುವಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಕುರಿತ ಅಭಿಪ್ರಾಯ ಸಂಗ್ರಹದ ಸಭೆ ನಡೆಯಿತು.

ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜು: 12 ರ್‍ಯಾಂಕ್‌, ಶೇ.100 ಫಲಿತಾಂಶ

Mar 21 2025, 12:33 AM IST
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿದ್ಯಾಲಯ ೨೦೨೪ನೇ ಸಾಲಿನಲ್ಲಿ ಆಯೋಜಿಸಿದ ಅಂತಿಮ ಎಂ.ಬಿ.ಬಿ.ಎಸ್ (ಜನರಲ್ ಮೆಡಿಸಿನ್) ಪದವಿ ಪರೀಕ್ಷೆಯಲ್ಲಿ ನಾಟೆಕಲ್ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ೧೨ ಪದವಿ ರ್‍ಯಾಂಕ್‌ಗಳನ್ನು ಪಡೆದಿದ್ದಾರೆ.

ಕೇಂದ್ರಕ್ಕೆ ನೀಟ್‌ ನಡೆಸುವ ಸಾಮರ್ಥ್ಯವೇ ಇಲ್ಲ! ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

Mar 20 2025, 11:16 AM IST

ಕೇಂದ್ರಕ್ಕೆ ನೀಟ್‌ ನಡೆಸುವ ಸಾಮರ್ಥ್ಯವೇ ಇಲ್ಲ! -ಈ ಬಾರಿಯೂ ಸರಿಯಾಗಿ ಪರೀಕ್ಷೆ ನಡೆಯದಿದ್ದರೆ ಆಕ್ರೋಶ ವ್ಯಕ್ತ । ನನಗೆ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಹುಚ್ಚು ಹಂಬಲಗಳಿಲ್ಲ: ಡಾ। ಶರಣ ಪ್ರಕಾಶ್‌ ಡಾ.ಶರಣಪ್ರಕಾಶ್‌ ಪಾಟೀಲ್‌, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved