• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಂಬಿಕೆಯಿಂದ ವ್ಯವಹಾರ ಮಾಡುವ ಮನೋಭಾವ ಬೆಳೆಸಿಕೊಳ್ಳಿ

Sep 05 2024, 12:34 AM IST
ಮಾನವ ಮೂಲತಃ ಸಂಘ ಜೀವಿಯಾಗಿದ್ದು, ಸಹಕಾರ, ಸಹಬಾಳ್ವೆಯನ್ನು ಬೆಳಸಿಕೊಂಡಾಗ ಮಾತ್ರವೇ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.

ಶಿಕ್ಷಕರ ಸಹಕಾರ ಸಂಘ ಅಭಿವೃದ್ಧಿಗೆ ನಿರಂತರ ವ್ಯವಹಾರ ನಡೆಸಿ: ಬಿಇಒ

Sep 03 2024, 01:31 AM IST
ಶಿಕ್ಷಕರ ಸಹಕಾರದಿಂದ ಹರಿಹರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ. ಶಿಕ್ಷಕರಿಂದ ಶಿಕ್ಷಕರಿಗಾಗಿ ಇರುವ ಸಹಕಾರ ಸಂಘದ ಸದುಪಯೋಗ ಎಲ್ಲ ಶಿಕ್ಷಕರಿಗೂ ಸಿಗುತ್ತಿರುವುದು ಸಂತೋಷಕರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರುಗಪ್ಪ ಹರಿಹರದಲ್ಲಿ ಹೇಳಿದ್ದಾರೆ.

ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ-ಸಂಸದ ಬೊಮ್ಮಾಯಿ

Aug 24 2024, 01:18 AM IST
ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಜಮೀನು ನೀಡಿರುವುದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ. ಇದು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವಂಥಾದ್ದು , ಇದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಇದರಲ್ಲಿ ಏನೋ ವ್ಯವಹಾರ ಕುದುರಿದೆ ಎಂಬ ಸಂದೇಹ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಎಸ್‌ಬಿಐ, ಪಿಎನ್‌ಪಿ ಬ್ಯಾಂಕ್‌ ಜೊತೆ ಸರ್ಕಾರದ ವ್ಯವಹಾರ ಬಂದ್‌ : ಹಣಕಾಸು ಇಲಾಖೆ ಸುತ್ತೋಲೆ

Aug 15 2024, 01:46 AM IST
ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳೂ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮತ್ತು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ (ಪಿಎನ್‌ಬಿ) ಹೊಂದಿರುವ ಎಲ್ಲಾ ಖಾತೆಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಹಿಳೆಯರು ಆರ್ಥಿಕ ವ್ಯವಹಾರ ನಿಭಾಯಿಸಲಿ

Aug 09 2024, 12:31 AM IST
ಮಹಿಳೆ ಒಂದು ಕುಟುಂಬದಲ್ಲಿ ತಾಳ್ಮೆಯ ನೆಲೆಯಾಗಿದ್ದಾಳೆ ಎಂದು ಹೊಸದುರ್ಗ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿದರು.

ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಕ್ರಮ ವ್ಯವಹಾರ

Jul 12 2024, 01:35 AM IST
ಹನೂರು ತಾಲೂಕಿನ ತೋಮಿಯಾರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಂಭಾಗ ಭಾರತೀಯ ಕಿಸಾನ್ ಸಂಘ ಹಾಗೂ ಹಾಲು ಉತ್ಪಾದಕರು ಪ್ರತಿಭಟನೆ ನಡೆಸಿದರು.

ಶೇರು ವ್ಯವಹಾರ ನಷ್ಟ: ವ್ಯಕ್ತಿ ಆತ್ಮಹತ್ಯೆ ಯತ್ನ ವಿಫಲ

Jul 09 2024, 12:47 AM IST
ಶೇರು ವ್ಯವಹಾರದಲ್ಲಿನ ಸೋಲಿನಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಈತ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದಿದ್ದ, ಸೋಮವಾರ ಮುಂಜಾನೆ 5ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ತನ್ನ ಕೈಯನ್ನು ಯಾವುದೋ ಆಯುಧನಿಂದ ತುಂಡರಿಸಿಕೊಂಡು ನದಿಗೆ ಹಾರಿದ್ದಾನೆ.

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಶೇ.11.60ರಷ್ಟು ವ್ಯವಹಾರ ಹೆಚ್ಚಳ

Jun 26 2024, 12:33 AM IST
ಉಡುಪಿ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವ್ಯಾಸಂಗದ ಜತೆ ವ್ಯವಹಾರ ಜ್ಞಾನ ಕಲಿಕೆ ಅಗತ್ಯ

Jun 11 2024, 01:32 AM IST
ತಯಾರಿಸಿದ ವಸ್ತುಗಳು ಮಾರಾಟವಾಗಬೇಕಾದರೆ, ಮಾರ್ಕೆಟಿಂಗ್ ಕೌಶಲ್ಯ ತಿಳಿದಿರಲೇ ಬೇಕು. ಅದರ ತಂತ್ರಗಾರಿಕೆಯನ್ನು ಅರಿತುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗಾಗಿ ಈ ಮೇಳವನ್ನು ಆಯೋಜಿಸಲಾಗಿದೆ.

ಬಾಂಗ್ಲಾ ಸಂಸದನ ಕೊಲೆಗೆ ₹80 ಕೋಟಿ ಚಿನ್ನ ಕಳ್ಳಸಾಗಣೆ ವ್ಯವಹಾರ ಕಾರಣ!

May 27 2024, 01:15 AM IST
ಕಳೆದ ವಾರ ಕೋಲ್ಕತಾದಲ್ಲಿ ಹತರಾದ ಬಾಂಗ್ಲಾದೇಶ ಸಂಸದ ಅನ್ವರುಲ್‌ ಅಜೀಂ ಅನಾರ್‌ ಅವರ ಸಾವಿಗೆ ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ನಡೆಯುವ 80 ಕೋಟಿ ರು. ಮೌಲ್ಯದ ಚಿನ್ನಕಳ್ಳಸಾಗಣೆ ಹಗರಣದ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved