ಶಿವ ಸಹಕಾರ ಬ್ಯಾಂಕ್ಗಳಿಂದ ಉತ್ತಮ ವ್ಯವಹಾರ: ಸಿರಿಗೆರೆ ಜಗದ್ಗುರು
Feb 18 2024, 01:34 AM ISTಶಿವ ಸಹಕಾರ ಬ್ಯಾಂಕ್ಗಳು ಉತ್ತಮವಾಗಿ ವ್ಯವಹಾರ ನಡೆಸುತ್ತಿದ್ದು, ಉತ್ತಮ ಲಾಭಾಂಶದೊಂದಿಗೆ ಇತರ ಬ್ಯಾಂಕ್ಗಳಿಗಿಂತ ಉತ್ತಮ ಎನ್ಪಿಎ ಹೊಂದಿ ಸುಸ್ಥಿತಿಯಲ್ಲಿದೆ ಎಂದು ಹೇಳಲು ಸಂತಸವಾಗುತ್ತದೆ. ಬ್ಯಾಂಕುಗಳು ಉತ್ತಮವಾಗಿ ಮುನ್ನಡೆಯಬೇಕು. ಹೀಗಾಗಲು ಜಗಜ್ಯೋತಿ ಬಸವಣ್ಣ ಹೇಳಿದಂತೆ ಶಿವಭಕ್ತರಿರಬೇಕು. ಶಿವಭಕ್ತರು ಎಂದೂ ಸುಳ್ಳನ್ನು ಹೇಳುವದಿಲ್ಲ. ಅವರಿಗೆ ಸಾಲ ಕೊಡುವುದರಿಂದ ಬ್ಯಾಂಕು ಒಳ್ಳೆಯ ಸ್ಥಿತಿಯಲ್ಲಿ ಇರಲು ಸಾಧ್ಯ ಎಂದು ಶಿರಾಳಕೊಪ್ಪದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.