• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಪರಿಸರವಾದಿಗಳ ಸಹಕಾರ ಅಗತ್ಯ

Dec 17 2024, 12:46 AM IST
ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಶರಾವತಿ ಮುಳುಗಡೆ ಸಂತ್ರಸ್ಥರ ನೆರವಿಗೆ ಕೇಂದ್ರಕ್ಕೆ ಮನವಿ

Dec 12 2024, 12:32 AM IST
Appeal to center for help of Sharavati drowning victims

ಶರಾವತಿ ಜಲವಿದ್ಯುತ್ ಸಂತ್ರಸ್ತರಿಗೆ ನ್ಯಾಯ ಒದಗಿಸಿ

Dec 12 2024, 12:31 AM IST
Provide justice to Sharavati hydropower victims

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಗಳ ಬಿತ್ತನೆ : ಶಾಸಕ ಗೋಪಾಲಕೃಷ್ಣ ಬೇಳೂರು

Dec 09 2024, 12:50 AM IST

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸುಪ್ರೀಂನಲ್ಲಿ ಶರಾವತಿ ಸಂತ್ರಸ್ತರ ಭೂ ಹಕ್ಕು ವಿಚಾರಣೆ

Dec 04 2024, 12:34 AM IST
ಸಂತ್ರಸ್ತರ ಮೊಗದಲ್ಲಿ ಆಶಾಕಿರಣ । ಕರ್ನಾಟಕ ಸರ್ಕಾರದ ಪರವಾಗಿ ವಿಶೇಷ ವಕೀಲರಾಗಿ ದೇವದತ್ತ ಕಾಮತ್ ವಾದ ಮಂಡನೆ

ಬೆಂಗಳೂರಿಗೆ ಶರಾವತಿ ನೀರಿ ಪ್ರಸ್ತಾವ ಸದ್ಯಕ್ಕಿಲ್ಲ

Oct 22 2024, 12:21 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ಸರ್ಕಾರದಿಂದ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನೇಕ ಮಂದಿ ಪರಿಸರವಾದಿಗಳು, ಹೋರಾಟಗಾರರು ವಿರೋಧಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಜನರಿಗೆ ಈ ಬಗ್ಗೆ ಆತಂಕಬೇಡ ಎಂದು ತಿಳಿಸಿದರು.

ಬೆಂಗಳೂರಿಗೆ ಶರಾವತಿ ನೀರು ಹರಿಸೋಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

Oct 14 2024, 01:17 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾಪವಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಭಯ ನೀಡಿದರು.

ರಾಜಧಾನಿಗೆ ಶರಾವತಿ ನೀರು: ಪ್ರತಿರೋಧ ಜೋರು

Oct 01 2024, 01:19 AM IST
ಹೊಸನಗರ ಪಟ್ಟಣದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಾವತಿ ನದಿ ಕಣಿವೆ ಹೋರಾಟ ಒಕ್ಕೂಟದವರ ಶರಾವರಿ ನದಿ ಕಣಿವೆ ಉಳಿಸಿ’’ ಪೂರ್ವಭಾವಿ ಸಭೆ ನಡೆಯಿತು.

ಶರಾವತಿ ಉಳಿವಿಗಾಗಿ ಒಗ್ಗೂಡಿ ಹೋರಾಡೋಣ: ಅಖಿಲೇಶ್

Sep 14 2024, 01:48 AM IST
ಹಣದ ಮಾಫಿಯಾ ಅಥವಾ ಬೆದರಿಕೆಯ ಮಾಫಿಯಾಕ್ಕೆ ಬಗ್ಗಬಾರದು. ಶರಾವತಿ ಉಳಿಸುವುದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ.

ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈಬಿಡಿ: ಅನಂತ ಹೆಗಡೆ ಅಶೀಸರ

Sep 13 2024, 01:45 AM IST
ಶರಾವತಿ ಭೂಗತ ಜಲವಿದ್ಯುತ್‌ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved