• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಾವತಿ ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಿ: ಲಿಂಗಾಯತ ಮಹಾಸಭಾ ಆಗ್ರಹ

Sep 01 2024, 01:45 AM IST
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 400 ಕಿ.ಮೀ. ಆಗಲಿದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ, ಇಂತಹ ಯೋಜನೆಯಿಂದ ಯಾರಿಗೂ ಲಾಭವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಭಿಪ್ರಾಯಟ್ಟಿದೆ.

ರಾಜಧಾನಿಗೆ ಶರಾವತಿ ಒಯ್ಯಲು ಸ್ಥಳೀಯರ ವಿರೋಧ; ಸರ್ಕಾರದ ಗಮನಕ್ಕೆ ತರುವೆ: ಶಾಸಕ ಗೋಪಾಲಕೃಷ್ಣ

Aug 31 2024, 01:39 AM IST
ಶರಾವತಿ ನದಿ ನೀರು ಕೃಷಿಗಾಗಿ ಬಳಕೆ ಮಾಡುತ್ತಿಲ್ಲ. ಕೇವಲ ವಿದ್ಯುತ್ ಉತ್ಪಾದನಾ ಉದ್ದೇಶಕ್ಕೆ ಬಳಕೆಯಾದ ನಂತರ ಉಳಿದ ನೀರನ್ನು ಕುಡಿಯುವ ನೀರಿಗೆ ಒಯ್ಯಲು ಚಿಂತನೆ ನಡೆದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಬೆಂಗಳೂರಿಗೆ ‘ಶರಾವತಿ’ ನೀರು; ವಿರೋಧಿಸಿ ಜನಾಂದೋಲನಕ್ಕೆ ತೀರ್ಮಾನ

Aug 29 2024, 12:54 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ರಾಜ್ಯ ಸರ್ಕಾರದ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದಕ್ಕೆ ಬಿಡುವುದಿಲ್ಲ: ಹರತಾಳು ಹಾಲಪ್ಪ

Aug 27 2024, 01:36 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಬೆಂಗಳೂರಿಗೆ ಶರಾವತಿ ನೀರು ತರಲು ಸಮೀಕ್ಷೆ: ಕುಡಿಯುವ ನೀರು ಪೂರೈಸುವ ಯೋಜನೆ - ₹ 73 ಲಕ್ಷಕ್ಕೆ ಟೆಂಡರ್‌

Aug 11 2024, 01:30 AM IST
ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ, ಶರಾವತಿ ನದಿ ತೀರದಲ್ಲಿ ಮನೆಗಳಿಗೆ ನುಗ್ಗಿದ ನೀರು

Aug 04 2024, 01:24 AM IST
ಲಿಂಗನಮಕ್ಕಿ ಜಲಾಶಯದಿಂದ ನೀರುಹೊರ ಬಿಟ್ಟಿರುವುದರಿಂದ ಶರಾವತಿ ನದಿ ಹಾಗೂ ಘಟ್ಟದ ಮೇಲೆ ಮಳೆ ಹೆಚ್ಚಾಗಿರುವುದರಿಂದ ಗುಂಡಬಾಳ ನದಿ ತುಂಬಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನ ನದಿತೀರದ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು, 198 ಕುಟುಂಬದಿಂದ 1613 ಜನರು ನೆರೆಸಂತ್ರಸ್ತರಾಗಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಟ್ಟೂ ಬಿಡದೇ ಕಾಡುತ್ತಿದೆ ರಣಮಳೆ : ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಭೀತಿ

Aug 04 2024, 01:24 AM IST
ಉತ್ತರ ಕನ್ನಡ ಜಿಲ್ಲೆಯನ್ನು ಮಳೆ ಬಿಟ್ಟೂ ಬಿಡದೆ ಕಾಡುತ್ತಿದೆ. ಶನಿವಾರವೂ ಕೆಲವೆಡೆ ಭಾರಿ ಮಳೆಯಾಗಿದೆ. ಲಿಂಗನಮಕ್ಕಿ, ಗೇರುಸೊಪ್ಪ ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದು ಹಾಗೂ ಗುಂಡಬಾಳಾ ನದಿಗೆ ನೆರೆ ಬಂದಿರುವುದರಿಂದ ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಉಂಟಾಗಿದೆ.

ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಾಂಕಾಳು ವೈದ್ಯ

Jul 31 2024, 01:06 AM IST
ಲಿಂಗನಮಕ್ಕಿ ಮೈದುಂಬಿದ ಹಿನ್ನೆಲೆ ಜಲಾಶಯಕ್ಕೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ ಬಾಗಿನ ಅರ್ಪಿಸಿದರು.

ಶರಾವತಿ ಸಂತ್ರಸ್ಥರ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು: ಆರ್.ಎಂ.ಮಂಜುನಾಥ ಗೌಡ

Apr 19 2024, 01:02 AM IST
ಬಿಜೆಪಿಯವರಿಗೆ ಶರಾವತಿ ಮುಳುಗಡೆ ಸಂತ್ರಸ್ಥರು, ರೈತರ ಕುರಿತು ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಆರ್.ಎಂ.ಮಂಜುನಾಥ ಗೌಡ ವಾಗ್ದಾಳಿ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved