ಶಾಂತಿ ಕದಡುವ ಮುಸ್ಲಿಂ ಗೂಂಡಾಗಳ ಬಂಧಿಸಿ: ವಿಹಿಂಪ
Sep 25 2024, 12:59 AM ISTಮುಸ್ಲಿಮರು ಬಹುಸಂಖ್ಯಾತವಿರುವ ಪ್ರದೇಶಗಳಲ್ಲಿ ಹಿಂದೂಗಳ ಹಬ್ಬ, ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಶಾಂತಿ, ಸಾಮರಸ್ಯ ಕದಡುತ್ತಿರುವ ಮತೀಯ ಗೂಂಡಾಗಳನ್ನು ಪೊಲೀಸರು ಬಂಧಿಸಿ, ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಲಿ ಎಂದು ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ವಿಶ್ವ ಹಿಂದು ಪರಿಷತ್ತು ಒತ್ತಾಯಿಸಿದೆ.