• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ

Mar 13 2025, 01:51 AM IST
ಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಶಾಂತಿ, ಸಂಸ್ಕೃತಿ ನೆಲೆಗೊಳಿಸಲು ಶ್ರಮಿಸಿದ ರೇಣುಕಾಚಾರ್ಯರು: ಗುಡೆಕೋಟೆ ನಾಗರಾಜ

Mar 13 2025, 12:53 AM IST
ಮಾನವನನ್ನು ಮಹಾದೇವನನ್ನಾಗಿಸುವ ಮಾರ್ಗವನ್ನು ಬೋಧಿಸಿದವರು ಶ್ರೀರೇಣುಕಾಚಾರ್ಯರು.

ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದವರು ಜಗದ್ಗುರು ರೇಣುಕಾಚಾರ್ಯರು: ಸಚಿವ ಎಚ್.ಕೆ. ಪಾಟೀಲ

Mar 13 2025, 12:52 AM IST
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಿದರು.

ಹರಿಹರದಲ್ಲಿ ಶಾಂತಿ, ಸೌಹಾರ್ದದಿಂದ ಹಬ್ಬಗಳ ಆಚರಿಸಿ

Mar 13 2025, 12:51 AM IST
ಹೋಳಿ ಹಾಗೂ ರಂಜಾನ್ ಹಬ್ಬಗಳನ್ನು ಜನರು ಶಾಂತಿ, ಸೌಹಾರ್ದದಿಂದ ಆಚರಣೆ ಮಾಡಬೇಕು. ಹೋಳಿ ಆಚರಣೆಯಲ್ಲಿ ಬಣ್ಣ ಎರಚುವಾಗ ಗಲಾಟೆ, ಗೊಂದಲಗಳಿಗೆ ಆಸ್ಪದ ನೀಡಬಾರದು. ಎಲ್ಲ ಸಮುದಾಯಗಳ ಮುಖಂಡರು ಹಬ್ಬಗಳ ಆಚರಿಸಲು ಸಹಕಾರ ನೀಡಿ, ಸಾಮರಸ್ಯ ಮೆರೆಯಬೇಕು ಎಂದು ಪಿಎಸ್‌ಐ ಶ್ರೀಪತಿ ಗಿನ್ನಿ ಹೇಳಿದ್ದಾರೆ.

ಹೋಳಿ, ರಂಜಾನ್‌ ಶಾಂತಿ, ಸಂಭ್ರಮದಿಂದ ಕೂಡಿರಲಿ

Mar 13 2025, 12:49 AM IST
ಬಣ್ಣದಾಟದಲ್ಲಿ ಪರಿಚಯ ಇದ್ದವರಿಗೆ ಮಾತ್ರ ಬಣ್ಣ ಹಚ್ಚಿ. ವಾಹನ ನಿಲ್ಲಿಸಿ ದಬಾಯಿಸಿ ಹಣ ಕೇಳಬಾರದು.

ಹಬ್ಬದ ಸಂಭ್ರಮಲ್ಲಿ ಶಾಂತಿ, ಸೌಹಾರ್ದ ನೆಲೆಸಲಿ: ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 13 2025, 12:47 AM IST
ಸೌಹಾರ್ದ ಸಭೆಯಲ್ಲಿ ಪಾಲ್ಗೊಂಡ ಸರ್ವಧರ್ಮ ಗುರುಗಳು, ಮುಖಂಡರು ಎರಡೂ ಹಬ್ಬಗಳನ್ನು ಎಲ್ಲ ಸಮಾಜ ಬಾಂಧವರು ಸೇರಿ ಸೌಹಾರ್ದದಿಂದ ಆಚರಿಸುವ ನಿರ್ಣಯ ಕೈಗೊಂಡರು.

ರೇಣುಕರ ತತ್ವಗಳು ಶಾಂತಿ ನೆಮ್ಮದಿಗೆ ದಾರಿದೀಪ

Mar 13 2025, 12:46 AM IST
ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶ ನೀಡಿದ ರಂಭಾಪುರಿ ಪೀಠದ ಹಿಂದಿನ ಜಗದ್ಗುರುಗಳಾಗಿದ್ದ ಲಿಂ. ಶ್ರೀ ವೀರ ಗಂಗಾಧರ ಶಿವಾಚಾರ್ಯರ ಮೂಲ ಗುರುಗಳಾಗಿರುವ ಶ್ರೀರೇಣುಕಾಚಾರ್ಯರು ವಿಶ್ವದಲ್ಲಿ ಅವತರಿಸುವ ಮೂಲಕ ಈ ದೇಶದಲ್ಲಿ ಶಾಂತಿ ನೆಮ್ಮದಿ ನೆಲಗೊಳಿಸಲು ಶ್ರಮಿಸಿದ ಮೊದಲಿಗರು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟಿದ್ದಾರೆ.

‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್‌ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ

Mar 10 2025, 12:23 AM IST
‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್‌, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.

ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ: ಬಸವರಾಜ ಬೊಮ್ಮಾಯಿ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ಶ್ರೀ ವಿರಕ್ತ ಮಠದಲ್ಲಿ ನಡೆದ ೩೨ನೇ ಶರಣ ಸಂಸ್ಕೃತಿ ಉತ್ಸವ ೨೦೨೫ ಹಾಗೂ ಲಿಂಗೈಕ್ಯ ಶೀ ಸಂಗನಬಸವ ಮಹಾಸ್ವಾಮಿಗಳ ಹಾಗೂ ಲಿಂಗೈಕ್ಕೆ ಬಸವಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಹೆಣ್ಣು-ಗಂಡು ಸಮಾಜದ ಕಣ್ಣುಗಳಿದ್ದಂತೆ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 09 2025, 01:47 AM IST
ಮಹಿಳೆ ಮತ್ತು ಪುರುಷ ಇಬ್ಬರು ಬಂಡಿಯ ಎರಡು ಚಕ್ರಗಳಿದ್ದಂತೆ. ಇಬ್ಬರೂ ಜೊತೆಗೂಡಿ ಸಮನಾಗಿ ಚಲಿಸಿದಾಗ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved