• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿ, ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಿ: ಡಿಸಿ

Mar 05 2025, 12:36 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.14 ರಿಂದ 16ರವರೆಗೆ ನಡೆಯಲಿರುವ ಹೋಳಿ ಸಂಭ್ರಮವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ವಿಶ್ವಕ್ಕೆ ಶಾಂತಿ ಬಹಳ ಅಗತ್ಯವಿದೆ-ಮಾಜಿ ಸಚಿವ ಯಾವಗಲ್‌

Mar 04 2025, 12:35 AM IST
ಆಧುನಿಕ ಸಂದರ್ಭದಲ್ಲಿ ನೆಮ್ಮದಿ, ಶಾಂತಿ ಅಗತ್ಯವಿದೆ. ಅದನ್ನು ಒದಗಿಸುವಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಳೆದ ವರ್ಷ 25 ವರ್ಷಗಳಿಂದ ಆಧ್ಯಾತ್ಮಿಕ ಚಟುವಟಿಕೆ ಮಾಡುತ್ತ ಬಂಡಾಯದ ನೆಲದಲ್ಲಿ ಈಶ್ವರೀಯ ವಿವಿ ಅಧ್ಯಾತ್ಮಿಕ ಕ್ರಾಂತಿಗೈಯುತ್ತಿದೆ ಎಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಹೇಳಿದರು.

ನಾಟ್ಯದಿಂದ ಶಾಂತಿ, ಸಹನೆ, ನೆಮ್ಮದಿ ಪ್ರಾಪ್ತಿ: ದತ್ತಕ್ಷೇತ್ರದ ಅಶೋಕ್ ಶರ್ಮ

Mar 03 2025, 01:48 AM IST
ಭಾರತ ದೇಶದಲ್ಲಿ ನಾಟ್ಯ ಕಲೆಗೆ ಅದ್ವಿತೀಯವಾದ ಗೌರವ ಪ್ರಾಪ್ತಿಯಾಗುತ್ತದೆ. ಹಾಗೆಯೇ ಶಾಂತಿ, ಸಹನೆ, ನೆಮ್ಮದಿ ಸಹ ಒಲಿದು ಬರುತ್ತದೆ ಎಂದು ಸಿರ್ಗಾಪುರ ಶ್ರೀ ದತ್ತಕ್ಷೇತ್ರದ ದತ್ತಾರಾಧಕ ಅಶೋಕ್ ಶರ್ಮ ಹೇಳಿದರು.

ಟ್ರಂಪ್‌- ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಜೆಲೆನ್ಸ್ಕಿ‘ಶಾಂತಿ ಸಂಧಾನ’ ಸಭೆ ವಿಫಲ

Mar 02 2025, 01:19 AM IST

  ಜೆಲೆನ್ಸ್ಕಿಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವೆ ಶುಕ್ರವಾರ ಶ್ವೇತಭವನದಲ್ಲಿ ರಷ್ಯಾ-ಉಕ್ರೇನ್‌ ಸಮರಕ್ಕೆ ಸಂಬಂಧಿಸಿದಂತೆ ನಡೆದ ಮಾತುಕತೆ ವಿಫಲವಾಗಿದೆ.  

ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅಗತ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ

Mar 01 2025, 01:06 AM IST
ಕಾನೂನು ಅರಿವು ಹಾಗೂ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ 15100 ಸಂಪರ್ಕಿಸಬಹುದು.

ಸುಖ-ಶಾಂತಿ ಬದುಕಿಗೆ ಅಧ್ಯಾತ್ಮ ಸಂಜೀವಿನಿ: ರಂಭಾಪುರಿ ಸ್ವಾಮೀಜಿ

Mar 01 2025, 01:00 AM IST
ಬದುಕಿನಲ್ಲಿ ಭೌತಿಕ ಸಂಪತ್ತು ಕೆಲವು ಕಾಲದವರೆಗೆ ಸುಖ ಕೊಡಬಹುದು. ಆಧ್ಯಾತ್ಮ ಸಂಪತ್ತು ನಿಜವಾದ ಸಂಪತ್ತು. ಸುಖ ಶಾಂತಿ ಬದುಕಿಗೆ ಆಧ್ಯಾತ್ಮ ಜೀವನ ಸಂಜೀವಿನಿಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು

Feb 27 2025, 12:33 AM IST
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.

ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ

Feb 27 2025, 12:31 AM IST
ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.

ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆ : ಸಚಿವ ಸತೀಶ ಜಾರಕಿಹೊಳಿ

Feb 25 2025, 12:49 AM IST
ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ

ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕ ಸಹಕಾರ ಅಗತ್ಯ: ಗಿರಿ

Feb 24 2025, 12:35 AM IST
ಸಾರ್ವಜನಿಕರು ನೀಡುವ ಯಾವುದೇ ಮಾಹಿತಿಯನ್ನು ನಾವು ಬಹಿರಂಗ ಗೊಳಿಸುವುದಿಲ್ಲ. ಹಾಗಾಗಿ ಯಾವುದೇ ಭಯವಿಟ್ಟುಕೊಳ್ಳದೆ, ಮುಕ್ತವಾಗಿ ಸಮಾಜದಲ್ಲಿ ನಡೆಯುವ ಆಹಿತಕರ ಘಟನಾವಳಿಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಿ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved