ಸಮಾಜದ ಶಾಂತಿ, ಸಾಮರಸ್ಯ ಕಾಪಾಡುವವರು ನಿಜವಾದ ಸ್ವಾಮೀಜಿ
Nov 10 2024, 01:34 AM ISTಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ವತಿಯಿಂದ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ ರಾಜಗುರುತಿಲಕ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಹಾಗೂ ವಿಚಾರ ಸಂಕಿರಣ ಸಮಾರಂಭದಲ್ಲಿ ವಿದ್ಯಾವಾರಿಧಿ ಡಾಕ್ಟರೇಟ್ ಪದವಿ ಪಡೆದ ಶಾಂತಮಲ್ಲಿಕಾರ್ಜುನಸ್ವಾಮಿ ಅವರನ್ನು ಜೆಎಸ್ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.