• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಪಾನ್‌ನ ನಿಹೋನ್‌ ಹಿಡನ್ಕ್ಯೋ ಸಂಘಟನೆಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ನೊಬೆಲ್‌ ಶಾಂತಿ ಪುರಸ್ಕಾರ

Oct 13 2024, 01:00 AM IST
1945ರಲ್ಲಿ ಅಮೆರಿಕ ನಡೆಸಿದ ಪರಮಾಣು ಬಾಂಬ್‌ ದಾಳಿಯಲ್ಲಿ ಬದುಕುಳಿದು, ಬಳಿಕ ಸಂಕಷ್ಟದ ನಡುವೆಯೂ ಅಣ್ವಸ್ತ್ರ ಬಳಕೆ ವಿರುದ್ಧ ಹೋರಾಡುತ್ತಿರುವ ಜಪಾನ್‌ನ ನಿಹೋನ್‌ ಹಿಡನ್ಕ್ಯೋ ಸಂಘಟನೆಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ನೊಬೆಲ್‌ ಶಾಂತಿ ಪುರಸ್ಕಾರ ಪ್ರಕಟಿಸಲಾಗಿದೆ.

ಶಾರದೆಯ ಅನುಗ್ರಹವಿದ್ದರೆ ಶಾಂತಿ, ನೆಮ್ಮದಿ ಜೀವನ: ಡಾ. ಮಾಧವಿ ವಿಜಯ

Oct 11 2024, 11:47 PM IST
ನಿವೃತ್ತ ಅಧ್ಯಾಪಕರಾದ ಶಂಕರ ಮಾಸ್ಟರ್ ಕುಂಟಲಗುಳಿ ಅವರಿಗೆ ಗ್ರಾಮ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಚಿತ್ರಕಲೆಯಲ್ಲಿ ಸಾಧನೆ ಮಾಡಿದ ರೋಹಿತ್ ಪಜೀರು, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭುವನ್, ತನ್ವಿ ಬಂಗೇರ ಅವರನ್ನು ಗೌರವಿಸಲಾಯಿತು.

ಯುದ್ಧೋನ್ಮಾದ ಜಗತ್ತಿಗೆ ಗಾಂಧಿಯ ಶಾಂತಿ ಮಂತ್ರ ಬೇಕು

Oct 10 2024, 02:17 AM IST
ಜಗತ್ತೇ ಯುದ್ಧೋನ್ಮಾದದಲ್ಲಿರುವಾಗ ಗಾಂಧಿಯ ಪ್ರಸ್ತುತತೆ ಅವಶ್ಯಕತೆ ಇದೆ

ದೇವಿಯ ಆರಾಧನೆಯಿಂದ ಶಾಂತಿ: ದುರಗಣ್ಣವರ

Oct 07 2024, 01:42 AM IST
ನಮ್ಮ ಪರಂಪರೆ, ಸಂಸ್ಕೃತಿ ಆಚರಣೆ ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ

ವಿಶ್ವಕ್ಕೆ ಶಾಂತಿ ಬೋಧಿಸಿದ ಮಹಾಚೇತನ ಗಾಂಧೀಜಿ: ಜಿಲ್ಲಾಧಿಕಾರಿ

Oct 03 2024, 01:28 AM IST
ವಿಧಾನ ಪರಿಷತ್‌ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು, ರಾಜಕಾರಣಿಗಳು ಇಲ್ಲದೆ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಂತಿ, ಅಹಿಂಸೆಯನ್ನು ವಿಶ್ವಕ್ಕೆ ಸಾರಿದ ಮಹಾನ್‌ ಚೇತನ

Oct 03 2024, 01:19 AM IST
ರಾಮನಗರ: ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಪಡೆದುಕೊಳ್ಳಬಹುದು ಎಂಬುದನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಹೇಳಿದರು.

ಮಹಾತ್ಮನ ಶಾಂತಿ, ಶಾಸ್ತ್ರೀಜೀ ಅವರ ಕ್ರಾಂತಿ ಮರೆಯಬಾರದು

Oct 03 2024, 01:18 AM IST
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 155 ನೇ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜಯಂತಿಯನ್ನು ಗುಬ್ಬಿ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿರುವ ಪ್ರಧಾನಿ ಮೋದಿ: ಯುದ್ಧದ ಭೀತಿ ನಡುವೆ ಮತ್ತೆ ಶಾಂತಿ ಮಂತ್ರ

Oct 01 2024, 01:23 AM IST
ಇಸ್ರೇಲ್‌- ಹಮಾಸ್‌- ಹಿಜ್ಬುಲ್ಲಾ ನಡುವೆ ಯುದ್ಧದ ಭೀತಿ ಎದುರಾಗಿರುವ ಹೊತ್ತಿನಲ್ಲೇ, ಇಸ್ರೇಲ್‌ ಪ್ರಧಾನಿಗೆ ಕರೆ ಮಾಡಿರುವ ಪ್ರಧಾನಿ ಮೋದಿ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಜಗತ್ತಿನಲ್ಲಿ ಉಗ್ರವಾದಕ್ಕೆ ಸ್ಥಾನವಿಲ್ಲ ಎಂದೂ ಅವರು ಪುನರುಚ್ಚರಿಸಿದ್ದಾರೆ.

ಧರ್ಮದ ಮಾರ್ಗದಿಂದ ಮನಸ್ಸಿಗೆ ಶಾಂತಿ, ನೆಮ್ಮದಿ: ಡಾ.ಮಾದೇಶ್ ಗುರೂಜಿ

Oct 01 2024, 01:21 AM IST
ಉಳ್ಳವರು ಹಾಗೂ ಸ್ಥಿತಿವಂತರು ತಾವು ಗಳಿಸಿರುವ ಹಣದಲ್ಲಿ ಅಲ್ಪ ಭಾಗವನ್ನು ಸಮಾಜದ ಬಡವರು ಹಾಗೂ ನೊಂದವರಿಗೆ ದಾನ ಧರ್ಮ ಮಾಡುವ ಮೂಲಕ ಸಹಾಯ ಹಸ್ತ ಚಾಚಬೇಕು. ಆಡಂಬರದ ಪೂಜೆ ಬಿಟ್ಟು ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿದರೆ ಭಗವಂತ ಆಶೀರ್ವದಿಸುತ್ತಾನೆ.

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ: ಜುಮ್ಮನಗೌಡ ಪಾಟೀಲ

Sep 29 2024, 01:54 AM IST
ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಸಿಗುತ್ತದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved