• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಗುಲಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳು: ಸಚಿವ ಚಲುವರಾಯಸ್ವಾಮಿ

Feb 23 2025, 12:33 AM IST
ಮನುಷ್ಯನ ಬದುಕು ಹಾಗೂ ಭಾವನೆಗಳಿಗೆ ಜೊತೆಯಾಗಿ ಸಂಸ್ಕೃತಿ ಹಾಗೂ ಧರ್ಮವಿರಬೇಕು. ಆದರೆ, ನಮ್ಮಂತಹ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಧರ್ಮದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮೆಲ್ಲರ ಪುಣ್ಯ ಈ ಅಫೀಮು ಗ್ರಾಮೀಣ ಪ್ರದೇಶಕ್ಕೆ ಹೆಚ್ಚಾಗಿ ವ್ಯಾಪಿಸಿಲ್ಲ.

ಕಟ್ಟೆಮಾಡು ಪ್ರಕರಣ: ಗ್ರಾಮಸ್ಥರು ಸಮನ್ವಯತೆ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳ ಸೂಚನೆ

Feb 19 2025, 12:47 AM IST
ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್‌ ಸಮ್ಮುಖದಲ್ಲಿ ಸಭೆ ನಡೆಯಿತು. ಗ್ರಾಮದ ಪ್ರಮುಖರು ಭಾಗವಹಿಸಿದ್ದರು.

ಜೀವನದ ಶಾಂತಿ ಸಮೃದ್ಧಿಗೆ ಅಧ್ಯಾತ್ಮ ಅಗತ್ಯ

Feb 10 2025, 01:47 AM IST
ಬದುಕಿನ ಉನ್ನತಿಗೆ ಸಂಸ್ಕಾರ ಮತ್ತು ಸಂಸ್ಕೃತಿ ಅವಶ್ಯಕ. ಮೌಲ್ಯಾಧಾರಿತ ಬದುಕಿಗೆ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಅಗತ್ಯ. ಬಾಳೆಗೊಂದು ಗೊನೆಯಿರುವಂತೆ ಮನುಷ್ಯನ ಜೀವನ ಸಮೃದ್ಧಿಗೆ ಹಾಗೂ ಶಾಂತಿಯ ಬದುಕಿಗೆ ಆಧ್ಯಾತ್ಮದ ಅರಿವು ಅಗತ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಪ್ರಯಾಗ್‌ರಾಜ್‌: ಶಾಂತಿ ಕೋರಿ ತ್ರಿವೇಣಿ ಸಂಗಮದಲ್ಲಿ ಮಣಿಪುರ ಸಿಎಂ ಬಿರೇನ್ ಸಿಂಗ್ ಸ್ನಾನ

Feb 08 2025, 12:30 AM IST
ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು ಸಚಿವ ಸಂಪುಟದ ಕೆಲ ಸಚಿವರು ಹಾಗೂ ಶಾಸಕರ ಜೊತೆಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ದೇವಾಲಯಗಳು ಪ್ರೀತಿ ಮತ್ತು ಶಾಂತಿ ಬಿತ್ತುವ ಸಮನ್ವಯ ಕೇಂದ್ರಗಳು: ಎನ್ .ಚಲುವರಾಯಸ್ವಾಮಿ

Feb 05 2025, 12:33 AM IST
ಜನಸಾಮಾನ್ಯರು ಬೇದ-ಭಾವಗಳನ್ನು ಬಿಟ್ಟು ಮೇಲು-ಕೀಳುಗಳನ್ನು ತೊರೆದು ನೆಮ್ಮದಿಯ ಜೀವನ ಸಾಗಿಸಬೇಕು. ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಒಗ್ಗಟಾಗಿ ದುಡಿಯಬೇಕು. ಗ್ರಾಮದ ಸರ್ವತೋಮುಖ ಅಭಿವೃದ್ಧಿಯತ್ತ ಪ್ರತಿಯೊಬ್ಬ ಗ್ರಾಮಸ್ಥರು ಕೈಜೊಡಿಸಬೇಕು.

ರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ : ಶಾಸಕ ತಮ್ಮಯ್ಯ

Feb 05 2025, 12:33 AM IST
ಚಿಕ್ಕಮಗಳೂರುರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ ನೆಲೆಸುತ್ತದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಸ್ವಾತಂತ್ರ್ಯ, ಶಾಂತಿ, ಸೌಹಾರ್ದಯುತ ಬದುಕು ನಮ್ಮದು: ಸಚಿವ ಜಾರ್ಜ್‌

Jan 27 2025, 12:46 AM IST
ಚಿಕ್ಕಮಗಳೂರು, ನಮ್ಮ ದೇಶ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣ ರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಶಾಂತಿ ಸೌಹಾರ್ದತೆಯಿಂದ ಗ್ರಾಮದೇವಿ ಜಾತ್ರೆ ಆಚರಿಸುವಂತೆ ಮನವಿ

Jan 26 2025, 01:31 AM IST
ಹಾನಗಲ್ಲಿನ ಶ್ರೀಗ್ರಾಮದೇವಿ 10ನೇ ಜಾತ್ರಾ ಮಹೋತ್ಸವ ತಿಳಿಮನಸ್ಸಿನಿಂದ ಶಾಂತಿ ಸೌಹಾರ್ದತೆಯ ಸಂಕೇತದೊಂದಿಗೆ ನಡೆಯಲು ಮುಕ್ತ ಮನಸ್ಸಿನಿಂದ ಎಲ್ಲರ ಸಹಕಾರ ಅಗತ್ಯ ಎಂದು ಜಾತ್ರೋತ್ಸವದ ಹಿರಿಯರು ಆದ ಮಾಜಿ ಪುರಸಭೆ ಅಧ್ಯಕ್ಷ ಯಲ್ಲಪ್ಪ ಕಿತ್ತೂರು ಮನವಿ ಮಾಡಿದರು.

ಸಂತರ ದರ್ಶನದಿಂದ ಮನಸ್ಸಿಗೆ ಶಾಂತಿ: ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ

Jan 25 2025, 01:02 AM IST
ಆಧ್ಯಾತ್ಮಿಕ ಹಾಗೂ ಶಾಂತಿ ನೆಲೆಸಿರುವ ಭೂಮಿ ಭಾರತವಾಗಿದೆ. ಜೈನಧರ್ಮದ ಲಕ್ಷಾಂತರ ಮುನಿಗಳ, ಸಂತರ ಅಹಿಂಸಾ ತತ್ವದ ಮಾರ್ಗದಿಂದ ಇದು ಸಾಧ್ಯವಾಗಿದೆ ಎಂದ ಅವರು, ದೇಶದಲ್ಲಿ ಮಾನವ ಕಲ್ಯಾಣವಾಗುವ ಸುಸಂದರ್ಭವಾಗಿದೆ.

ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ

Jan 24 2025, 12:47 AM IST
ಭೌತಿಕ ಸಿರಿ ಸಂಪತ್ತಿನಿಂದ ಮನುಷ್ಯನಿಗೆ ಶಾಂತಿ ಸಿಗದು. ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಬಲಗೊಳ್ಳಲು ಸಾಧ್ಯವಿದೆ. ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved