• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧುಗಿರಿ ಜನರು ಶಾಂತಿ ಪ್ರಿಯರು

Sep 14 2024, 01:55 AM IST
ಮಧುಗಿರಿ ಜನರು ಶಾಂತಿ ಪ್ರಿಯರು

ದಬ್ಬಾಳಿಕೆ ನಡೆಸಿ ಶಾಂತಿ ಕದಡುವ ಕೆಲಸ ನಿಲ್ಲಲಿ: ಮಹಾಂತೇಶ ದೊಡಗೌಡರ

Sep 07 2024, 01:40 AM IST
ಚನ್ನಮ್ಮನ ಕಿತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ಪಡೆದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೆಲಸ ಮಾಡಿದರೆ ನಾವೂ ಸಹಕಾರ ನೀಡುತ್ತೇವೆ. ಇದನ್ನು ಬಿಟ್ಟು ದಬ್ಬಾಳಿಕೆ ನಡೆಸಿ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸವನ್ನು ಸಹಿಸುವುದಿಲ್ಲ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

ಶಾಂತಿ, ಸೌಹಾರ್ದತೆ ಹಬ್ಬಗಳ ಆಚರಿಸಿ: ಎಸ್‌ಪಿ ಉಮಾ

Sep 07 2024, 01:36 AM IST
ಯಾವುದೇ ಹಬ್ಬಗಳನ್ನು ಬೇರೆ ಧರ್ಮಕ್ಕೆ ಧಕ್ಕೆಯಾಗದಂತೆ ಆಚರಿಸಬೇಕು. ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆಗಳನ್ನು ಸಾಮರಸ್ಯ, ಸಂಭ್ರಮದಿಂದ ಆಚರಿಸಬೇಕು ಎಂದು ಹಿಂದು-ಮುಸ್ಲಿಂ ಸಮುದಾಯದವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಮನವಿ ಮಾಡಿದರು.

ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್‌ ಆಚರಿಸಿ

Sep 04 2024, 01:48 AM IST
ಪೊಲೀಸ್‌ ಇಲಾಖೆ ಮಾರ್ಗದರ್ಶನದಂತೆ ಸೂಕ್ಷ್ಮ, ಅತೀಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ, ಡ್ರೋನ್‌ ಕ್ಯಾಮೆರಾ ಬಳಸಲು ಆದ್ಯತೆ ನೀಡಲಾಗುತ್ತಿದೆ. ಏಕಗವಾಕ್ಷಿಯಲ್ಲಿ ಅರ್ಜಿ ಪಡೆದು ಪರವಾನಗಿ ನೀಡುವ ಪ್ರಕ್ರಿಯೆಯೂ ನಡೆದಿದೆ.

ಉಚ್ಛಿಷ್ಟ ಗಣಪತಿ ಪೂಜೆಯು ಜನರಿಗೆ ಶಕ್ತಿ, ಶಾಂತಿ ಮತ್ತು ಸಮೃದ್ಧಿಯ ಸುಲಭ ಮಾರ್ಗ : ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ

Sep 03 2024, 01:46 AM IST

ಉಚ್ಛಿಷ್ಟ ಗಣಪತಿ ಪೂಜೆಯು ಜನರಿಗೆ ಶಕ್ತಿ, ಶಾಂತಿ ಮತ್ತು ಸಮೃದ್ಧಿಯ ಸುಲಭ ಮಾರ್ಗವನ್ನು ತೋರುತ್ತದೆ ಎಂದು ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದರು.  

ಆರ್ಟಿಕಲ್‌ 370 ರದ್ದು ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Sep 01 2024, 01:52 AM IST

ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಕ್ರೀಡಾಸಕ್ತಿ ಜೊತೆಗೆ ಶಾಂತಿ, ಶಿಸ್ತು ಪಾಲನೆ ರೂಢಿಸಿಕೊಳ್ಳಬೇಕು: ವೆಂಕಟೇಶ ಮೂರ್ತಿ

Aug 29 2024, 12:53 AM IST
ಮಲೇಬೆನ್ನೂರು: ಇಲ್ಲಿಗೆ ಸಮೀಪದ ನಂದಿಗುಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಮಲೇಬೆನ್ನೂರು ವಲಯಮಟ್ಟದ ಕ್ರೀಡಾಕೂಟ ಜರುಗಿತು. ಶಾಲೆ ಪ್ರಾಂಶುಪಾಲ ವೆಂಕಟೇಶ್‌ಮೂರ್ತಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಕ್ರೀಡೆಗಳನ್ನು ಬಳಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಶಾಂತತೆ, ಶಿಸ್ತು, ಸಮಯ ಪಾಲನೆ ರೂಢಿಸಿಕೊಳ್ಳಿ ಎಂದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ಜಗದೀಶ್ ಉಜ್ಜಮ್ಮನವರ್ ಮಾತನಾಡಿ, ಮಕ್ಕಳು ಓದು, ಬರವಣಿಗೆಯಂತೆ ಕ್ರೀಡೆಯಲ್ಲಿ ಭಾಗವಹಿಸಿದರೆ ಆರೋಗ್ಯವು ಸುಧಾರಣೆಯಾಗಲು ಸಾಧ್ಯವಿದೆ ಎಂದರು.

ಶಾಂತಿ, ಸುವ್ಯವಸ್ಥೆಯಿಂದ ಹಬ್ಬ ಆಚರಿಸಿ

Aug 28 2024, 12:59 AM IST
ನ.7 ರಿಂದ ಆರಂಭವಾಗಲಿರುವ ಗಣೇಶ ಹಬ್ಬವನ್ನು ಎಲ್ಲರೂ ಪಟ್ಟಣದಲ್ಲಿ ಶಾಂತಿ, ಸುವ್ಯವಸ್ಥೆಯಿಂದ ಆಚರಿಸಬೇಕು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮಂಡಳಿಯವರು ಪಿಒಪಿಯಿಂದ ತಯಾರಿಸಿದ ಮೂರ್ತಿಯ ಬದಲು ಕಡ್ಡಾಯವಾಗಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಬೇಕೆಂದು ಬಾಗಲಕೋಟೆಯ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಹೇಳಿದರು

ಶಾಂತಿ ಸ್ಥಾಪನೆಗೆ ನೆರವು: ಪುಟಿನ್‌ಗೆ ಮೋದಿ ಭರವಸೆ

Aug 28 2024, 12:48 AM IST
ಇತ್ತೀಚೆಗಷ್ಟೇ ಉಕ್ರೇನ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಭೇಟಿಯ ಒಳನೋಟವನ್ನು ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ ಅವರ ಜೊತೆ ಹಂಚಿಕೊಂಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ

Aug 28 2024, 12:45 AM IST
: ಸಂಘರ್ಷ ಕೊನೆಗಾಣಿಸಲು ರಷ್ಯಾ ಮತ್ತು ಉಕ್ರೇನ್‌ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು. ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಗೆ ಉಭಯ ದೇಶಗಳು ಮುಂದಾಗಬೇಕು ಎಂಬ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved