• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಇನ್ನು ಸಂಪೂರ್ಣ ಶಾಂತಿ

Oct 26 2024, 01:05 AM IST
ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳು ತಮ್ಮ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ವಾಲ್ಮೀಕಿ ಉಪದೇಶ ಪಾಲಿಸಿದರೆ ಸಮಾಜದಲ್ಲಿ ಶಾಂತಿ

Oct 24 2024, 12:46 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವ ಜನರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಮಾಜಿ ಸಚಿವ ನರಸಿಂಹ ನಾಯಕ(ರಾಜುಗೌಡ) ಕರೆ ನೀಡಿದರು. ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ವಾಲ್ಮೀಕಿ ಕುರಿತು ಹೆಚ್ಚು ಅಧ್ಯಯನ ಮಾಡಿ ಬೆಳಕು ಚೆಲ್ಲುವ ಅಗತ್ಯವಿದೆ.

ಬ್ರಿಕ್ಸ್‌ ದೇಶಗಳ ಶೃಂಗ ಸಭೆ ವೇಳೆ ಶಾಂತಿ ಮಾತುಕತೆ ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿ

Oct 24 2024, 12:42 AM IST
ಲಡಾಖ್‌ ವಲಯದಲ್ಲಿನ ಸಂಘರ್ಷದ ವಾತಾವರಣ ತಿಳಿಗೊಳಿಸುವ ಸಲುವಾಗಿ ಇತ್ತೀಚೆಗೆ ನಡೆದ ಶಾಂತಿ ಮಾತುಕತೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ.

ದ್ವೇಷ ಮರೆಯಾಗಿ ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ: ನಿರ್ಮಲಾನಂದನಾಥ ಶ್ರೀಗಳು

Oct 14 2024, 01:27 AM IST
ಜಗತ್ತಿನಲ್ಲಿ ತುಂಬಿಕೊಂಡಿರುವ ಎಲ್ಲಾ ದೋಷಗಳನ್ನು ಹೋಗಲಾಡಿಸುವ ಉದ್ದೇಶದಿಂದ ೯ ದಿನಗಳ ಕಾಲ ದೇವಿಯನ್ನು ಆರಾಧಿಸಿ ಸಾಧನೆಗೈದ ಭಕ್ತರು ೧೦ನೇ ದಿನ ತಮ್ಮ ಅಂತರಂಗ ಶುದ್ಧಿಯನ್ನು ಜಯಿಸುವ ದಿನವಾಗಿದೆ. ವಿಜಯದಶಮಿಯಂದು ಮಹಿಷಾಸುರನನ್ನು ಮರ್ಧಿಸಿದ ಭಗವತಿಯನ್ನು ಪೂಜಿಸುವುದರಿಂದ ಜಗತ್ತಿನ ಎಲ್ಲರ ಅಂತರಂಗ ಮತ್ತು ಸಮಾಜದ ದೋಷವನ್ನು ಶಮನಗೊಳಿಸುತ್ತಾಳೆ.

ಜಪಾನ್‌ನ ನಿಹೋನ್‌ ಹಿಡನ್ಕ್ಯೋ ಸಂಘಟನೆಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ನೊಬೆಲ್‌ ಶಾಂತಿ ಪುರಸ್ಕಾರ

Oct 13 2024, 01:00 AM IST
1945ರಲ್ಲಿ ಅಮೆರಿಕ ನಡೆಸಿದ ಪರಮಾಣು ಬಾಂಬ್‌ ದಾಳಿಯಲ್ಲಿ ಬದುಕುಳಿದು, ಬಳಿಕ ಸಂಕಷ್ಟದ ನಡುವೆಯೂ ಅಣ್ವಸ್ತ್ರ ಬಳಕೆ ವಿರುದ್ಧ ಹೋರಾಡುತ್ತಿರುವ ಜಪಾನ್‌ನ ನಿಹೋನ್‌ ಹಿಡನ್ಕ್ಯೋ ಸಂಘಟನೆಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ನೊಬೆಲ್‌ ಶಾಂತಿ ಪುರಸ್ಕಾರ ಪ್ರಕಟಿಸಲಾಗಿದೆ.

ಶಾರದೆಯ ಅನುಗ್ರಹವಿದ್ದರೆ ಶಾಂತಿ, ನೆಮ್ಮದಿ ಜೀವನ: ಡಾ. ಮಾಧವಿ ವಿಜಯ

Oct 11 2024, 11:47 PM IST
ನಿವೃತ್ತ ಅಧ್ಯಾಪಕರಾದ ಶಂಕರ ಮಾಸ್ಟರ್ ಕುಂಟಲಗುಳಿ ಅವರಿಗೆ ಗ್ರಾಮ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಚಿತ್ರಕಲೆಯಲ್ಲಿ ಸಾಧನೆ ಮಾಡಿದ ರೋಹಿತ್ ಪಜೀರು, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭುವನ್, ತನ್ವಿ ಬಂಗೇರ ಅವರನ್ನು ಗೌರವಿಸಲಾಯಿತು.

ಯುದ್ಧೋನ್ಮಾದ ಜಗತ್ತಿಗೆ ಗಾಂಧಿಯ ಶಾಂತಿ ಮಂತ್ರ ಬೇಕು

Oct 10 2024, 02:17 AM IST
ಜಗತ್ತೇ ಯುದ್ಧೋನ್ಮಾದದಲ್ಲಿರುವಾಗ ಗಾಂಧಿಯ ಪ್ರಸ್ತುತತೆ ಅವಶ್ಯಕತೆ ಇದೆ

ದೇವಿಯ ಆರಾಧನೆಯಿಂದ ಶಾಂತಿ: ದುರಗಣ್ಣವರ

Oct 07 2024, 01:42 AM IST
ನಮ್ಮ ಪರಂಪರೆ, ಸಂಸ್ಕೃತಿ ಆಚರಣೆ ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ

ವಿಶ್ವಕ್ಕೆ ಶಾಂತಿ ಬೋಧಿಸಿದ ಮಹಾಚೇತನ ಗಾಂಧೀಜಿ: ಜಿಲ್ಲಾಧಿಕಾರಿ

Oct 03 2024, 01:28 AM IST
ವಿಧಾನ ಪರಿಷತ್‌ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು, ರಾಜಕಾರಣಿಗಳು ಇಲ್ಲದೆ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಂತಿ, ಅಹಿಂಸೆಯನ್ನು ವಿಶ್ವಕ್ಕೆ ಸಾರಿದ ಮಹಾನ್‌ ಚೇತನ

Oct 03 2024, 01:19 AM IST
ರಾಮನಗರ: ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಪಡೆದುಕೊಳ್ಳಬಹುದು ಎಂಬುದನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved