ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಕ್ರೀದ್ ಶಾಂತಿ ಸಭೆಯಲ್ಲಿ ಮಾತಿನ ಚಕಮಕಿ
Jun 15 2024, 01:01 AM IST
ಬಕ್ರೀದ್ ಅಂಗವಾಗಿ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.
ಶಾಂತಿ ಭಂಗ, ಅರಾಜಕತೆ ಸೃಷ್ಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ
May 28 2024, 01:04 AM IST
ಚನ್ನಗಿರಿ ಪಟ್ಟಣದಲ್ಲಿ ಕಳೆದ ಶುಕ್ರವಾರ ರಾತ್ರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ನಡೆಸಿದ ಕೃತ್ಯ ಖಂಡಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗಳ ನೇತೃತ್ವದಲ್ಲಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಶಾಂತಿ - ತ್ಯಾಗದ ಪ್ರತಿರೂಪ ವೈಶ್ಯ ಸಮಾಜ: ಸೀತಾರಾಮಯ್ಯ
May 20 2024, 01:33 AM IST
ಗೌರವಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ಆದಿಶಕ್ತಿ ವಾಸವಿ ಕನ್ನಿಕಾ ಪರಮೆಶ್ವರಿ ದೇವಿ ಮನುಕುಲಕ್ಕೆ ಶಾಂತಿ ಮತ್ತು ತ್ಯಾಗದ ಪ್ರತಿರೂಪವಾಗಿದ್ದಾಳೆ.
ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ
May 18 2024, 12:35 AM IST
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.
ಶಾಂತಿ, ತಾಳ್ಮೆ ಇದ್ದರೆ ಮಾತ್ರ ಸುಖಿ ಜೀವನ: ಶ್ರೀ
May 10 2024, 11:46 PM IST
ಅತ್ತೆ-ಮಾವಂದಿರನ್ನು ತಂದೆ-ತಾಯಿಗಳ ರೂಪದಲ್ಲಿ ನೋಡಿಕೊಳ್ಳಬೇಕು. ಆಗ ಮಾತ್ರ ನೆಮ್ಮದಿ ಜೀವನ ನಡೆಸಲು ಸಾಧ್ಯ.
ಶಾಂತಿ, ನೆಮ್ಮದಿಗೆ ಧಾರ್ಮಿಕ ಕಾರ್ಯ ಅಗತ್ಯ
May 10 2024, 11:45 PM IST
ಜಾಗತೀಕರಣ ಹಾಗೂ ಅಧುನೀಕರಣದ ಭರಾಟೆಯಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಂರಕ್ಷಣೆ ಅಗತ್ಯವಾಗಿದೆ. ನಿಜವಾದ ಮಾನವೀಯತೆ, ಅನುಕಂಪವು ಇಲ್ಲದಂತಹ ವಾತಾವರಣ ನಿರ್ಮಾಣಗೊಳ್ಳುತ್ತಿದೆ
ಭಗವದ್ಗೀತೆಯ ಪಠಣದಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ
May 06 2024, 12:33 AM IST
ಭಗವದ್ಗೀತೆಯ ಪಠಣದಿಂದ ಕೋಪ, ಚಿಂತೆ, ಭಯ, ಉದ್ವೇಗ ದೂರವಾಗುತ್ತದೆ. ಅಲ್ಲದೆ ಮನೆ ಮತ್ತು ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಕೊನೇಹಳ್ಳಿ ಆಯುಷ್ ವೈದ್ಯಾಧಿಕಾರಿ ಸುಮನಾ ತಿಳಿಸಿದರು.
ಇಂಡಿಗನತ್ತ ಗ್ರಾಮದಲ್ಲಿ ಶಾಂತಿ ಸೌಹಾರ್ದ ಸಭೆ
May 05 2024, 02:09 AM IST
ಇಂಡಿಗನತ್ತ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ಗ್ರಾಮಗಳ ನಿವಾಸಿಗಳನ್ನು ಒಂದೆಡೆ ಸೇರಿಸಿ ಶಾಂತಿ ಸೌಹಾರ್ದತೆ ಸಭೆ ನಡೆಸಲಾಯಿತು.
ಶಾಂತಿ, ಸುವ್ಯವಸ್ಥಿತ ಮತದಾನಕ್ಕೆ ಸಿದ್ಧತೆ
Apr 26 2024, 12:50 AM IST
ಲೋಕಸಭಾ ಚುನಾವಣೆ ಪ್ರಯುಕ್ತ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಸುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವೇಗೌಡ ಹೇಳಿದರು.
ಶಾಂತಿ ಸ್ಥಾಪನೆಗೆ ಮಹಾವೀರರ ಆದರ್ಶ ಅಗತ್ಯ
Apr 22 2024, 02:00 AM IST
ಜಗತ್ತಿಗೆ ಜ್ಞಾನದ ಬೆಳಕು ಸದ್ವಿಚಾರ ಬೋಧಿಸಲೆಂದೇ ಮಹಾವೀರರ ಜನನವಾಗಿದೆ. ಅಹಿಂಸೆ ಧರ್ಮದ ಮೂಲ ತಿರುಳು
< previous
1
...
14
15
16
17
18
19
20
21
22
...
25
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು