• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರರನ್ನು ಅವರ ಮನೆಗೆ ಹೋಗಿ ಕೊಲ್ತೇವೆ ಎಂದ ಮೋದಿಗೆ ಅಮೆರಿಕದ ಶಾಂತಿ ಪಾಠ

Apr 18 2024, 02:20 AM IST
‘ಉಗ್ರರನ್ನು ಅವರ ಮನೆಗೇ ಹೋಗಿ ಹೊಡೆದು ಕೊಲ್ಲುತ್ತೇವೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಮೆರಿಕ, ‘ಭಾರತ-ಪಾಕ್‌ ಶಾಂತಿ ಮಾತುಕತೆ ಅಗತ್ಯ ಎಂದು ನಾವು ಬಯಸುತ್ತೇವೆ’ ಎಂದಿದೆ.

ಮತದಾನದ ಬಹಿಷ್ಕಾರದ ಎಚ್ಚರಿಗೆ ನೀಡಿದ ಬಸವೇಶ್ವರ ಕಾಲೋನಿ ಗ್ರಾಮಸ್ಥರೊಂದಿಗೆ ಶಾಂತಿ ಸಭೆ

Apr 16 2024, 01:03 AM IST
ಪೂರ್ವಜರ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಬಂಡೆ ಬಸವೇಶ್ವರ ದೇವಾಲಯಕ್ಕೆ ನಮಗೆ ಪೂಜೆ ಮಾಡಲು ಅವಕಾಶ ನೀಡಿಲ್ಲ, ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರೆ ಎಲ್ಲರೂ ಒಟ್ಟಾಗಿ ಬಂದು ಮತದಾನದಲ್ಲಿ ಭಾಗವಹಿಸುತ್ತೇವೆ

ಶರಣತತ್ವ ಅಳವಡಿಸಿಕೊಂಡರೆ ಜಗತ್ತಿನಲ್ಲಿ ಶಾಂತಿ, ಸಮೃದ್ಧಿ: ಮಹಾಂತ ಸ್ವಾಮೀಜಿ

Apr 14 2024, 01:59 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಶಾಂತಿ, ಸಹೋದರತೆಯಿಂದ ಬಾಳೋದು ಇಂದಿನ ಅಗತ್ಯ

Apr 12 2024, 01:03 AM IST
ದೇವರಹಿಪ್ಪರಗಿ: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಪಾಲ್ಗೊಂಡು ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸ್ಲಿಂ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ಅಗತ್ಯವಾಗಿದೆ. ನಾವು ಎಲ್ಲರೂ ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯವಾಗಿದೆ.

ಹಬ್ಬಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಪಿಎಸ್‌ಐ

Apr 09 2024, 12:53 AM IST
ತುರ್ವಿಹಾಳ ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಯುಗಾದಿ-ರಂಜಾನ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಪಿಎಸ್ಐ ನಾಗರಾಜ ಕೊಟಗಿ ಮಾತನಾಡಿದರು.

ದೇಗುಲಗಳಿಂದ ಗ್ರಾಮಗಳಲ್ಲಿ ಶಾಂತಿ, ಸಮಾಧಾನ ಸಾಧ್ಯ

Apr 09 2024, 12:46 AM IST
ಗ್ರಾಮಗಳಲ್ಲಿ ದೇವಾಲಯಗಳಿದ್ದರೆ ಶಾಂತಿ- ಸಮಾಧಾನ ಸಿಗುವುದು. ಜೊತೆಗೆ ನಾವು ಯಾವುದೇ ಕೆಲಸಗಳಿಗೆ ಹೋದರೂ ಯಶಸ್ಸು ಲಭಿಸುತ್ತದೆ. ಹಾಗೆಯೇ, ಪ್ರತಿ ದಿನವೂ ದೇವಾಲಯಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಪೂಜೆಗಳು ನಡೆಯುತ್ತಿರಬೇಕು ಎಂದು ಹೊಸದುರ್ಗ ತಾಲೂಕಿನ ಚಿನ್ಮೂಲಾದ್ರಿ ಶಿಲಾಪುರಿ ಮಹಾ ಸಂಸ್ಥಾನದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.

ಗ್ರಾಮದೇವಿ ಜಾತ್ರೆ, ಆರಾಧನೆಯಿಂದ ಮನಸ್ಸಿಗೆ ಶಾಂತಿ-ಫಕೀರ ಸಿದ್ದರಾಮ ಸ್ವಾಮೀಜಿ

Apr 07 2024, 01:52 AM IST
ಗ್ರಾಮದೇವಿ ಜಾತ್ರೆ, ದೇವಿಯ ಆರಾಧನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.

ಯುಗಾದಿ, ರಂಜಾನ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ: ಬಿ.ಸುಮರಾಣಿ

Apr 04 2024, 01:05 AM IST
ಹಿಂದೂ-ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ, ವದಂತಿಗಳಿಗೆ ಕಿವಿಗೊಡದಂತೆ ಹಬ್ಬ ಆಚರಿಸಬೇಕು. ಯಾವುದೇ ವಿಚಾರದ ಬಗ್ಗೆ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕಿಡಿಗೇಡಿಗಳು ಹಾಗೂ ಸಮಾಜ ವಿಧ್ವಂಸಕ ಶಕ್ತಿಗಳು ಕಂಡು ಬಂದರೆ ಕೂಡಲೇ ಪೋಲಿಸರ ಗಮನಕ್ಕೆ ತನ್ನಿ.

ಸಿರಿಮೂರ್ತಿ ವಿರಚಿತ ‘ಶಾಂತಿ ಧಾಮ’ ಕೃತಿ ಲೋಕಾರ್ಪಣೆ

Apr 01 2024, 02:25 AM IST
ಕೂಡು ಕುಟುಂಬಗಳು ಮನುಷ್ಯನ ಸುಖ, ಶಾಂತಿ, ನೆಮ್ಮದಿಯ ಬಾಳ್ವೆಗೆ ಸಹಾಯಕಾರಿ. ಆದರೆ, ಆಧುನಿಕ ಜಗತ್ತು ಪತಿ-ಪತ್ನಿ ಜೊತೆಗಿದ್ದರೆ ಅದೇ ಕೂಡು ಕುಟುಂಬ ಎಂಬ ಸ್ಥಿತಿಗೆ ಬಂದು ನಿಂತಿದೆ ಎಂದು ಲೇಖಕ ಕೆ.ಎನ್‌ ಗಣೇಶಯ್ಯ ವಿಷಾದಿಸಿದರು.

ಜಗತ್ತಿಗೆ ಶಾಂತಿ ಸಂದೇಶ ನೀಡಿದ ಕ್ರಿಸ್ತನ ಸ್ಮರಿಸೋಣ: ಸತ್ಯಮಿತ್ರ

Mar 30 2024, 12:53 AM IST
ಸುರಪುರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ವೇಳೆ ಸಪ್ತವಾಕ್ಯಗಳಲ್ಲಿ ಒಂದಾದ ‘ತಂದೆಯೇ ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿ ಕೊಡುತ್ತೇನೆ’ ಕುರಿತು ಅವರು ದೈವ ಸಂದೇಶವನ್ನು ರೆವರೆಂಡ್ ಎಸ್. ಸತ್ಯಮಿತ್ರ ಅವರು ನೀಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved