• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತಿಗೆ ಶಾಂತಿ ಸಂದೇಶ ಸಾರುವ ದೇಶ ನನ್ನದು: ನಿಜಗುಣಾನಂದ ಶ್ರೀ

May 11 2025, 01:17 AM IST
ಜಗತ್ತಿಗೆ ಶಾಂತಿ ಸಂದೇಶ ನೀಡುವ ಶಕ್ತಿ ಇರುವುದು ಭಾರತಕ್ಕೆ ಮಾತ್ರ. ಹಾಗಾಗಿ ಭಾರತ ಉಳಿಯಬೇಕು.

ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ

May 10 2025, 01:08 AM IST

  ‘ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ’ ಎಂದು ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮತ್ತು ಎಐಎಂಪಿಎಲ್‌ಬಿ ಹೇಳಿದೆ.

ಆರ್ಯವೈಶ್ಯರು ಶಾಂತಿ, ತ್ಯಾಗದ ಪ್ರತಿರೂಪ

May 10 2025, 01:02 AM IST
Arya Vaishyas are the embodiment of peace and sacrifice.

ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಶಾಂತಿ ಸಭೆ

May 04 2025, 01:36 AM IST
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ನೂತನ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ಮೂಲ್ಕಿ ಠಾಣಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಭಾರತಕ್ಕೆ ಬೆಚ್ಚಿ ಪಾಕ್‌ ಮತ್ತೆ ಶಾಂತಿ ಜಪ

May 04 2025, 01:32 AM IST

 ವಿಶ್ವಸಂಸ್ಥೆ ಹಾಗೂ ಅಮೆರಿಕದಲ್ಲಿನ ಪಾಕಿಸ್ತಾನಿ ರಾಯಭಾರಿಗಳು ಸಹಿತ ಶಾಂತಿಮಂತ್ರ ಪಠಿಸಿದ್ದಾರೆ.  

ಸುಖ, ಶಾಂತಿ ನೆಲೆಸಲು ಧರ್ಮ ಅನುಸರಿಸಿ: ಬ್ರಹ್ಮಾನಂದ ಸರಸ್ವತಿ ಶ್ರೀ

May 04 2025, 01:32 AM IST
ನಮ್ಮ ಆಚಾರ ವಿಚಾರ ಪರಂಪರೆಯನ್ನು ಉಳಿಸಿಕೊಳ್ಳಬೇಕು.

ಬಸವಣ್ಣ ವಚನಗಳಿಂದ ದೇಶಕ್ಕೆ ಶಾಂತಿ ನೆಮ್ಮದಿ ಸಿಗಲಿದೆ: ಪ್ರಾಚಾರ್ಯ ಡಾ ಪಂಡಿತ ಬಿ.ಕೆ

May 01 2025, 12:49 AM IST
ಕಲ್ಯಾಣನಾಡಿನ ಸಮಾನತೆಯ ಹರಿಕಾರ ಸಮ ಸಮಾಜದ ಕ್ರಾಂತಿಕಾರಿ, ಭಕ್ತಿ ಬಂಡಾರಿ ೧೨ನೇ ಶತಮಾನದ ಬಸವಣ್ಣನವರು ತಮ್ಮ ಭಕ್ತಿಪ್ರಧಾನ ವಚನಗಳಿಂದ ಸಮಾಜ ಸುಧಾರಣೆ ಮಾಡಿ, ಸಮಾಜದ ಏಳಿಗೆಗೆ ದುಡಿದ ಮಹಾನ್‌ ಸುಧಾರಣೆಗಾರ ಆಗಿದ್ದರು ಎಂದು ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಪಂಡಿತ.ಬಿ.ಕೆ ಹೇಳಿದರು.

ವಚನ ಅರಿತು ಮುನ್ನಡೆದರೆ ವಿಶ್ವದಲ್ಲಿ ಶಾಂತಿ: ವಿ.ಎಚ್. ರಾಜಶೇಖರ್

May 01 2025, 12:46 AM IST
ಮಹಾನ್ ದಾರ್ಶನಿಕ ಜಗಜ್ಯೋತಿ ಬಸವೇಶ್ವರರು ಅವರು ವಿಶ್ವದ ಮಹಾನ್ ಗುರು. 12 ನೇ ಶತಮಾನ ಇಡೀ ವಿಶ್ವದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕಾಲ.

ಇಡೀ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದವರು ಬಸವಣ್ಣ

May 01 2025, 12:45 AM IST
ಕಾಯಕವೇ ಕೈಲಾಸವೆಂಬ ತತ್ವದಡಿ ಜನ ಸಾಮಾನ್ಯರನ್ನು ಪ್ರೇರೇಪಿಸಿ, ಸಣ್ಣ ಕೆಲಸ ಮಾಡುವ ವ್ಯಕ್ತಿಯಿಂದ ಆಡಳಿತ ನಡೆಸುವ ವ್ಯಕ್ತಿಯ ತನಕ ಸಮಾನತೆಯ ಸಂದೇಶ ಸಾರುವ ಜತೆಗೆ ವೃತ್ತಿಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟು, ಸಮಾನತೆಯ ಸಾರವನ್ನು ತಿಳಿಸಿಕೊಡುವ ಜತೆಗೆ ವಿಶ್ವಕ್ಕೆ ಅಗತ್ಯವಾದ ವಚನಗಳನ್ನು ನೀಡುವ ಮೂಲಕ ಶ್ರೀ ಜಗಜ್ಯೋತಿ ಬಸವೇಶ್ವರರು ವಿಶ್ವಮಾನವರಾದರು ಎಂದು ಶಾಸಕ ಎಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.

ಬಸವ ತತ್ವಗಳ ಪಾಲನೆಯಿಂದ ಶಾಂತಿ, ನೆಮ್ಮದಿ

Apr 30 2025, 02:06 AM IST
ಬಸವಣ್ಣನವರ ವಚನ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು. ಇದರಿಂದ ನಮ್ಮ ನಮ್ಮಲ್ಲಿ ಜಗಳಗಳು ಬರುವುದಿಲ್ಲ. ಯುದ್ಧಗಳು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗುವುದಿಲ್ಲ. ಆಗ ಸಮಾಜದಲ್ಲಿ ಸದಾ ಶಾಂತಿ, ನೆಮ್ಮದಿ ನೆಲೆಸಿರುತ್ತದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved