• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರುವಿನ ಮನೆಯಲ್ಲಿ ಶಾಂತಿ, ನೆಮ್ಮದಿ ಕಾಣಲು ಸಾಧ್ಯ: ವಿರೂಪಾಕ್ಷಪ್ಪ ಹೇಳಿಕೆ

Aug 06 2025, 01:15 AM IST
12ನೇ ಶತಮಾನದ ಶರಣರು ನಮಗಾಗಿ ಮಾಡಿಕೊಂಡ ಕೆಲಸ ನಾವು ಇರುವವರೆಗೆ ಮಾತ್ರ. ನಾವು ಬೇರೆಯವರಿಗಾಗಿ ಸಮಾಜಕ್ಕೆ ಮಾಡುವ ಸೇವೆ ಶಾಶ್ವತ ಎಂದು ಶರಣರು ಪ್ರತಿಪಾದಿಸಿದ ವಚನಗಳಲ್ಲಿವೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.

ಪರೋಪಕಾರದಿಂದ ಶಾಂತಿ, ನೆಮ್ಮದಿ: ಫಕೀರ ಸಿದ್ದರಾಮ ಸ್ವಾಮೀಜಿ

Aug 04 2025, 12:30 AM IST
ಮನೆ, ಮನಸ್ಸು ಶಾಂತವಾಗಿದ್ದರೆ ಅದು ಸ್ವರ್ಗಕ್ಕೆ ಸಮಾನ.

ಟ್ರಂಪ್‌ಗೆ ನೊಬೆಲ್‌ ಶಾಂತಿ ಪ್ರಶಸ್ತಿ ಕೊಡಿ : ಶ್ವೇತ ಭವನ ಕಾರ್ಯದರ್ಶಿ

Aug 01 2025, 11:45 PM IST

  ಭಾರತ-ಪಾಕ್‌ ಸಮರ ಸೇರಿ ಅಧಿಕಾರಕ್ಕೆ ಬಂದಾಗಿನಿಂದ ಟ್ರಂಪ್‌ ತಿಂಗಳಿಗೆ 1 ಯುದ್ಧ ನಿಲ್ಲಿಸಿದ್ದಾರೆ. ಹೀಗಾಗಿ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಆಗ್ರಹಿಸಿದ್ದಾರೆ.

ಶಾಂತಿ, ಸುವ್ಯವಸ್ಥೆ ಕಾಪಾಡಲು ಮನೆ ಮನೆಗೆ ಪೊಲೀಸ್

Jul 29 2025, 01:04 AM IST
ಸರ್ಕಾರದ ಆದೇಶದಂತೆ ಮನೆ ಮನೆಗೆ ಹೋಗಿ ಪ್ರತಿಯೊಂದು ಮನೆಯ ಸದಸ್ಯರ ಮಾಹಿತಿ ಕಲೆಹಾಕಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನ ಪಡುತ್ತೇವೆ.

ಮಕ್ಕಳಿಗೆ ಉತ್ತಮ ಪರಿಸರ ನೀಡೋಣ: ನ್ಯಾಯಾಧೀಶೆ ಕೆ.ಜಿ.ಶಾಂತಿ

Jul 28 2025, 12:31 AM IST
ಮಕ್ಕಳ ರಕ್ಷಣೆಗೆ ಕಾಯ್ದೆ-ಕಾನೂನು ರೂಪಿಸುವುದು ಮಾತ್ರವಲ್ಲದೇ, ಅವರ ಬೆಳವಣಿಗೆಗೆ ಉತ್ತಮ ಪರಿಸರವನ್ನು ಸಹ ನೀಡಬೇಕಿದೆ.

ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಶಾಂತಿ, ಸೌಹಾರ್ದ ಗಟ್ಟಿ: ಸತೀಶ ಜಾರಕಿಹೊಳಿ

Jul 27 2025, 01:56 AM IST
ಭಾರತಕ್ಕೆ ಕೇವಲ ಒಂದು ಜಾತಿ, ಸಮುದಾಯದ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ. ಎಲ್ಲ ಜಾತಿ- ಧರ್ಮದ ಜನರ ಹೋರಾಟದ ಫಲವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಹೀಗಾಗಿ ಸದ್ಯ ಎದುರಾಗಿರುವ ಸಮಸ್ಯೆಗಳಿಗೆ ಒಗ್ಗಟ್ಟಿನ ಹೋರಾಟ ಅತ್ಯವಶ್ಯ.

ಸಾಮಾಜಿಕ ಶಾಂತಿ ಕದಡದಂತೆ ಗಣೇಶ ಚತುರ್ಥಿ ಆಚರಿಸಿ

Jul 27 2025, 12:00 AM IST
ಈ ಬಾರಿ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತಿಭಂಗ ಉಂಟಾಗದಂತೆ ಸೌಹಾರ್ದದಿಂದ ಹಬ್ಬ ಆಚರಿಸಬೇಕು. ಗಲಾಟೆಗಳಿಗೆ ಆಸ್ಪದ ಕೊಡದೆ ಶಾಂತಿಯಿಂದ ಗಣೇಶ ಹಬ್ಬ ಆಚರಿಸಿ, ಮೂರ್ತಿಗಳನ್ನು ನಿಯಮಬದ್ಧವಾಗಿ ವಿಸರ್ಜನೆ ಮಾಡಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್‌ಕುಮಾರ್ ಹೇಳಿದ್ದಾರೆ.

ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸ್ ಇಲಾಖೆಗೆ ಸಹಕರಿಸಿ

Jul 24 2025, 12:49 AM IST
ಚಳ್ಳಕೆರೆ ನಗರದ ಗುರುರಾಘವೇಂದ್ರ ಕಲ್ಯಾಣಮಂಟಪದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ನಮ್ಮ ನಡೆ ಜಾಗೃತಿಕಡೆ, ಮನೆ, ಮನೆಗೆ ಪೊಲೀಸ್ ಹಾಗೂ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಲಯ ಹಿರಿಯ ನ್ಯಾಯಧೀಶ ಸಮೀರ್ ಪಿ.ನಂದ್ಯಾಲ್ ಉದ್ಘಾಟಿಸಿದರು.

ದೇಶದಲ್ಲಿ ಶಾಂತಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ

Jul 22 2025, 12:15 AM IST
ದೇಶದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ.

ಅಧ್ಯಾತ್ಮ ಅರಿವಿಂದ ಬದುಕಿಗೆ ಶಾಂತಿ: ರಂಭಾಪುರಿ ಶ್ರೀ

Jul 17 2025, 12:37 AM IST
ಮಾನವೀಯ ಸಂಬಂಧಗಳು ಹಿಂದೆಂದಿಗಿಂತ ಇಂದು ಶಿಥಿಲಗೊಳ್ಳುತ್ತಿವೆ. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಲು ಹೃದಯ ಶ್ರೀಮಂತಿಕೆ ಬೇಕು. ನಿಜವಾದ ಆಧ್ಯಾತ್ಮ ಅರಿವಿನಿಂದ ಬದುಕಿಗೆ ಶಾಂತಿ ದೊರಕುವುದೆಂದು ಬಾಳೆಹೊನ್ನೂರಿನ ರಂಭಾಪುರಿ ಡಾ.ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved