• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಕ್ರೇನ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಬೋಧಿಸಿದ ಶಾಂತಿ ಮಂತ್ರ ಪಠಣ

Aug 24 2024, 01:22 AM IST
ರಷ್ಯಾ ಜತೆಗಿನ ಯುದ್ಧದ ನೆರಳಿನಲ್ಲಿರುವ ಉಕ್ರೇನ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಐತಿಹಾಸಿಕ ಭೇಟಿ ನೀಡಿದರು ಹಾಗೂ ಉಕ್ರೇನಿ ಅಧ್ಯಕ್ಷ ವೊಲೊದಿಮಿರ್ ಜೆಲೆನ್‌ಸ್ಕಿ ಜತೆ ಮಾತುಕತೆ ಮಾತುಕತೆ ನಡೆಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಬೋಧಿಸಿದ ಶಾಂತಿ ಮಂತ್ರವನ್ನು ಪಠಿಸಿದರು.

ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಾಶ್ವತ ಶಾಂತಿ ಸ್ಥಾಪನೆಗೆ ಭಾರತ ಎಲ್ಲಾ ನೆರವು : ಮೋದಿ

Aug 23 2024, 01:05 AM IST
ಭಾರತ ಶಾಂತಿಯನ್ನು ಪ್ರತಿಪಾದಿಸುತ್ತದೆ. ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಾಶ್ವತ ಶಾಂತಿ ಸ್ಥಾಪನೆಗೆ ಸಾಧ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಭಾರತ ಸದಾ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರುಗಳು ವಿಶ್ವ ಗುರುಗಳು: ಶಿವಾನಂದ ಶಾಂತಿ

Aug 21 2024, 12:33 AM IST
ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಲೋಕಾರ್ಪಣೆ, ಶ್ರೀ ರುಕ್ಕರಾಮ ಸಾಲ್ಯಾನ್ ಸಭಾಗೃಹ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಿತು.

ಬದುಕಿನ ಶಾಂತಿ, ನೆಮ್ಮದಿಗೆ ನಿರ್ಲಿಪ್ತತೆ ಅಭ್ಯಾಸ ಮಾಡಿಕೊಳ್ಳಿ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Aug 15 2024, 01:57 AM IST
ಜೀವನದಲ್ಲಿ ನಿರ್ಲಿಪ್ತತೆಯನ್ನು ಅಭ್ಯಾಸ ಮಾಡಿಕೊಂಡವರು ಗೆಲ್ಲುತ್ತಾರೆ. ಆದರೆ ಜೀವನದ ಸುಖ-ದುಃಖಗಳಿಗೆ ಒಳಗಾಗುತ್ತಿರುವವರು ಕ್ರಮೇಣ ಸೋಲುತ್ತಾರೆ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.

ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ

Aug 13 2024, 12:54 AM IST
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಸೌಹಾರ್ದತೆ, ಶಾಂತಿ ರಕ್ಷಾಬಂಧನ ಆಚರಣೆ ಉದ್ದೇಶ: ಜಯಂತಿ ಅಕ್ಕ

Aug 13 2024, 12:47 AM IST
ಮಲೇಬೆನ್ನೂರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ಪುರಸಭೆ ಮುಖ್ಯಾಧಿಕಾರಿ ಹಾಗೂ ಪೌರ ಕಾರ್ಮಿಕರಿಗೆ ರಕ್ಷಾಬಂಧನ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು.

ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ರೆಡ್ ಕ್ರಾಸ್ ಸೇವೆ ಅಪಾರ

Aug 13 2024, 12:46 AM IST
ವೈದಕೀಯ ಕ್ಷೇತ್ರದಲ್ಲಿ ಬದಲಾವಣೆ ಮೂಡಿಸಲು ಹಾಗೂ ವಿಶ್ವದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸೇವೆ ಅಪಾರವಾಗಿದ್ದು, ಅಂದಿನ ಜಿನೇವಾ ಒಪ್ಪಂದದಲ್ಲಿ ವಿಶ್ವಶಾಂತಿಗೆ ಹೆಚ್ಚು ಮಹತ್ವ ನೀಡಲಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಮಿತಿ ಸದಸ್ಯ ಹನಮಂತಗೌಡ ಗೊಲ್ಲರ ಹೇಳಿದರು.

ಕೊಡಸೀಗೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನ ತೆರವಿಗಾಗಿ ನಡೆದ ಶಾಂತಿ ಸಂಧಾನ ಸಭೆ ವಿಫಲ

Aug 08 2024, 01:39 AM IST
ಸಚಿವರು, ಜಿಲ್ಲಾಧಿಕಾರಿ ಮೂಲಕ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಸೂಚಿಸಿ

ಎಲ್ಲಾ ಧರ್ಮಗಳ ಸಾರ ಶಾಂತಿ, ಸೌಹಾರ್ದತೆ: ಡಾ.ಬಸವಲಿಂಗ ಪಟ್ಟದೇವರು

Jul 22 2024, 01:26 AM IST
ಸಮಾಜದಲ್ಲಿ ಸಮಾನತೆ ಸಹೋದರತ್ವ ಮೂಢಿಸುವಲ್ಲಿ 770 ಜನರನ್ನು ಒಂದೇ ಕಡೆ ಕೂಡಿಸಿ ಅನುಭವ ಮಂಟಪ ಮುಖಾಂತರ ಸಮಾಜದ ಏಳಿಗೆಗಾಗಿ ಬಸವಣ್ಣನವರು ಶ್ರಮಿಸಿದ್ದಾರೆ

ಎಲ್ಲ ಧರ್ಮಗಳು ಶಾಂತಿ ಬಯಸುತ್ತವೆ: ಪರಂ

Jul 22 2024, 01:23 AM IST
ಮೇಲು ಕೀಳು ಎನ್ನುವ ಭಾವನೆ ಮನುಷ್ಯರಲ್ಲಿ ಬರಬಾರದು ಎಲ್ಲರೂ ಶಾಂತಿ ನೆಮ್ಮದಿಯಿಂದ ಬಾಳಬೇಕು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved