• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಿಸಿ

Mar 22 2024, 01:06 AM IST
ಪ್ರತಿ ವರ್ಷದಂತೆ ಈ ವರ್ಷವೂ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ ದೇವರಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ, ಸೌಹಾರ್ದತೆಯಿಂದ ಹೋಳಿ ಹಾಗೂ ರಂಜಾನ್ ಹಬ್ಬ ಆಚರಿಸುವಂತೆ ಪಿಎಸೈ ಬಸವರಾಜ ತಿಪ್ಪರಡ್ಡಿ ಹೇಳಿದರು.

ಮಹಿಳೆಯರು ಅವಮಾನ ಮೆಟ್ಟಿನಿಂತು ಸಾಧನೆ ತೋರಿ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 21 2024, 01:07 AM IST
ಮಹಿಳೆಯರು ಇಂದು ನಿತ್ಯದ ಕೆಲಸದ ನಡುವೆ ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ಹಾಗೂ ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಕಡೆಗೆ ಗಮನ ನೀಡಬೇಕು.

ಪುರುಷ-ಮಹಿಳೆ ಸಹಭಾಗಿತ್ವದಿಂದ ಸಬಲೀಕರಣ: ಶಾಂತಿ ರಾಜು

Mar 15 2024, 01:21 AM IST
ಮಾದಪಟ್ಟಣ ಸಮುದಾಯ ಭವನದಲ್ಲಿ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಉದ್ಘಾಟಿಸಿದರು.

ಹೆಣ್ಣು ಜನಿಸಿದರೆ ಹೆಮ್ಮೆ ಪಡುವ ಕಾಲ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 14 2024, 02:03 AM IST
ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಿಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ.

ಭಾರತ-ಪಾಕಿಸ್ತಾನ ಶಾಂತಿ ಮಾತುಕತೆ ನಡೆಸಲಿ: ಅಮೆರಿಕ ಆಗ್ರಹ

Mar 08 2024, 01:50 AM IST
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಧರ್ಮ ಸಮನ್ವಯಗೊಂಡರೆ ದೇಶದಲ್ಲಿ ಶಾಂತಿ,ಸಮಾನತೆ

Mar 07 2024, 01:47 AM IST
ಮುದ್ದೇಬಿಹಾಳ: ಧರ್ಮ ಸಮನ್ವಯಗೊಂಡಾಗ ದೇಶದಲ್ಲಿ ಸಮಾನತೆ ಹಾಗೂ ಶಾಂತಿ ಮಾನವೀಯ ಮೌಲ್ಯಗಳು ಉಳಿದುಕೊಳ್ಳುತ್ತವೆ. ಒಂದು ವೇಳೆ ಧರ್ಮದಲ್ಲಿ ಸಮನ್ವಯತೆ ಬರದಿದ್ದರೆ ಲೋಕವು ನರಕದಂತಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಮತ್ತು ಗುರುವನ್ನು ಗೌರವಿಸುವ ಮೂಲಕ ನೈಜ ಮನುಷ್ಯರಾಗಿ ಬಾಳಬೇಕೆಂದು ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನಮಠದ ಶ್ರೀ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಸುಖ ಭೋಗಗಳಿದ್ದರೂ ಯಾರಿಗೂ ಶಾಂತಿ, ನೆಮ್ಮದಿ ಇಲ್ಲ: ಅಮೋಘಕೀರ್ತಿ ಮುನಿ ಮಹಾರಾಜ

Feb 29 2024, 02:05 AM IST
ಪೂಜ್ಯ ಅಮರಕೀರ್ತಿ ಮುನಿ ಮಹಾರಾಜರು ಆಶೀರ್ವಚನ ನೀಡಿ ತೀರ್ಥಂಕರರ ಜನನದಿಂದ ಮೂರು ಲೋಕಗಳಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ದೀಕ್ಷೆ ಎಂಬುದು ಪಲಾಯನವಾದ ಅಲ್ಲ. ಪ್ರಗತಿ ಮತ್ತು ಉನ್ನತಿಯ ಮಾರ್ಗವಾಗಿದೆ ಎಂದು ಹೇಳಿದರು.

ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ

Feb 29 2024, 02:04 AM IST
ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲಿದೆ. ತಪಸ್ಸಿನಿಂದ ಆತ್ಮಬಲ ವೃದ್ಧಿಸುತ್ತದೆ. ಇದು ಸಾರ್ಥಕ ಜೀವನದ ಮತ್ತು ಲೋಕ ಹಿತದ ಸಮರ್ಥ ಸಾಧನೆ. ಸನ್ನಡತೆ ಅವಿಭಕ್ತ ಕುಟುಂಬ ಪತಿ, ಪರೋಪಕಾರ,ಕಷ್ಟ, ಧೀರತನ,ತಪಸ್ಸು, ಪ್ರಾರ್ಥನೆ, ಯೋಗ,ಧ್ಯಾನ ಮುಂತಾದವುಗಳು ಪ್ರಾಚೀನ ಕಾಲದಲ್ಲಿ ಭಾರತೀಯರ ಜೀವನದ ಅವಿಭಾಜ್ಯ ಅಂಗಗಳಾಗಿವೆ

ಶಾಂತಿ ಸುವ್ಯವಸ್ಥೆಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ಡಿಜಿಪಿ ಎಂ.ಎ.ಸಲೀಂ

Feb 27 2024, 01:31 AM IST
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಪ್ರಾಮಾಣಿಕ ಸೇವೆಯ ಕಾರಣ ಉಡುಪಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆ ನಿಂತಿದೆ. ಈ ಕಾರಣಕ್ಕಾಗಿ ಜಿಲ್ಲೆ ರಾಜ್ಯಕ್ಕೆ ಮಾದರಿ ಎಂದು ಡಾ.ಸಲೀಂ ಶ್ಲಾಘಿಸಿದ್ದಾರೆ.

ದುರಾಸೆಯಿಂದ ಶಾಂತಿ ಸೌಹಾರ್ದತೆ ನಾಶ: ಹೆಗ್ಡೆ

Feb 26 2024, 01:36 AM IST
ಡಿಜಿಟಲ್ ತಜ್ಞ ಡಾ. ಶಂಕರ ಕೆ. ಪ್ರಸಾದ್ ಮತ್ತು ಪತ್ರಕರ್ತ ನೆತ್ರಕೆರೆ ಉದಯ ಶಂಕರ ವಿರಚಿತ ‘ಬೆಂಗಳೂರಿನ ಭೂಮಾಫಿಯಾ ಭ್ರಷ್ಟಾಚಾರದ ಚಕ್ರವ್ಯೂಹʼ ಪುಸ್ತಕ ಲೋಕಾರ್ಪಣೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved