• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮದ ತಳಹದಿಯಿಂದ ಆಂತರಿಕ ಸುಖ, ಶಾಂತಿ ಹೊಂದಲು ಸಾಧ್ಯ: ಸದಾಶಿವ ಶ್ರೀ

Feb 06 2024, 01:34 AM IST
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಿಂದ ಅಂಬಿಗರ ಚೌಡಯ್ಯ ಅವರ ವಚನಗಳ ಗಾಯನ ನಡೆಯಿತು.

ಬಹಿಷ್ಕಾರ ದೂರು ಹಿನ್ನೆಲೆ ಸುತ್ತೂರು ಗ್ರಾಮದಲ್ಲಿ ಶಾಂತಿ ಸಭೆ

Feb 03 2024, 01:51 AM IST
ಚಾಮರಾಜನಗರ ತಾಲೂಕು ಇರಸವಾಡಿ ಗ್ರಾಪಂ ವ್ಯಾಪ್ತಿಯ ಸುತ್ತೂರು ಗ್ರಾಮದಲ್ಲಿಂದು ಬಹಿಷ್ಕಾರ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ಶಾಂತಿ ಕದಡುವ ಮತೀಯ ಶಕ್ತಿಗಳಿಂದ ಜಾಗೃಕರಾಗಿರಿ: ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ

Feb 03 2024, 01:45 AM IST
ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಅಂಗವಾಗಿ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಕೋಮು ಸೌಹಾರ್ದ ವೇದಿಕೆ ವತಿಯಿಂದ ಮಾನವ ಸರಪಳಿ ನಿರ್ಮಿಸಲಾಗಿತ್ತು.

ಶಾಂತಿ, ಸೌಹಾರ್ದತೆ, ಸಹಬಾಳ್ವೆ ಎಲ್ಲ ಧರ್ಮಗಳ ಸಾರ

Feb 02 2024, 01:00 AM IST
ದೇಶದಲ್ಲಿ ಎಲ್ಲಾ ಧರ್ಮಗಳು ಒಂದಾಗಿ ಸಹಬಾಳ್ವೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯಲ್ಲಿ ನಾವು ಬದುಕಿಬಾಳೋಣ. ಕೆಲವರು ತಮ್ಮ ಸ್ವಾರ್ಥಕ್ಕೆ ಶಾಂತಿ ಕದಡುವ ಕೆಲಸಕ್ಕೆ ಕೈಹಾಕುವವರಿಗೆ, ಒಡಕು ಮಾಡುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ

ಶಾಂತಿ ಕದಡುತ್ತಿರುವ ಶಕ್ತಿಗಳ ವಿರುದ್ಧ ಕ್ರಮಕ್ಕೆ ಟಿ.ಎಲ್.ಕೃಷ್ಣೇಗೌಡ ಆಗ್ರಹ

Feb 01 2024, 02:04 AM IST
ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಸೌಹಾರ್ದ ಪರಂಪರೆಗೆ ಮಸಿ ಬಳಿದು, ಶಾಂತಿ ಮತ್ತು ನೆಮ್ಮದಿ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಜಾಗೃತಿ ಮೂಡಿಸಲು, ಜಿಲ್ಲೆಯನ್ನು ಸೌಹಾರ್ದದ ನೆಲೆಯಾಗಿ ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಕೊಡಲು ಸಂಘಟನೆಗಳು ಮುಂದಾಗಿವೆ. ಈ ಸಂಬಂಧ ಫೆ.7ರಂದು ಮಂಡ್ಯ ನಗರ ಬಂದ್‌ಗೆ ಕರೆ ನೀಡುವುದು ಬೇಡವೋ ಅಥವಾ ಬೇಕೋ ಎಂಬುದನ್ನು ಚರ್ಚೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗುವುದು.

ಶಾಂತಿ, ಸಹಬಾಳ್ವೆ ಚಿಂತನೆ ಗಟ್ಟಿಯಾಗಲಿ: ನಿಷ್ಠಿ ರುದ್ರಪ್ಪ

Jan 31 2024, 02:17 AM IST
ದೇಶದಲ್ಲಿ ಶಾಂತಿ ನೆಲೆಸಲು ಸೌಹಾರ್ದತೆಯ ಸಹಬಾಳ್ವೆಯ ಚಿಂತನೆಗಳು ಗಟ್ಟಿಯಾಗಿ ನೆಲೆಯೂರಬೇಕಾಗಿದೆ. ಸಾಮರಸ್ಯದ ಬದುಕಿನಿಂದ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯವಿದೆ.

ಸಂವಿಧಾನ ಗೌರವಿಸಿ, ಶಾಂತಿ, ಸಹಬಾಳ್ವೆ ಜೀವನ ನಡೆಸಿ: ಶಾಸಕ ಕೆ.ಎಂ.ಉದಯ್

Jan 27 2024, 01:19 AM IST
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ.

ಮಠಗಳಿಂದ ಮನಸಿಗೆ ನೆಮ್ಮದಿ, ಶಾಂತಿ ಸಿಗುತ್ತೆ: ಶಾಸಕ ಕತ್ತಿ

Jan 26 2024, 01:47 AM IST
ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವ ಹಾಗೂ ಪುರಾಣ ರತ್ನ ಚನ್ನಬಸವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕ ನಿಖಿಲ್‌ ಕತ್ತಿ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಗಳಿಂದ ಶಾಂತಿ, ನೆಮ್ಮದಿ ಸಾಧ್ಯ

Jan 25 2024, 02:02 AM IST
ನಮ್ಮ ಭಾರತೀಯ ಜೀವನ ಪದ್ಧತಿಯಲ್ಲಿ ಪರಮಾತ್ಮನಿಗೆ ಪ್ರಥಮ ಆದ್ಯ ಸ್ಥಾನ ನೀಡಲಾಗಿದೆ. ಅತನನ್ನು ಪೂಜಿಸಿ ಜ್ಞಾನಿಸುವದು ನಿಜವಾದ ಜೀವನ.ಸಮಾಜದಲ್ಲಿ ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದರೊಂದಿಗೆ ದೈಹಿಕ, ಭಾವನಾತ್ಮಕ, ಬೌದ್ಧಿಕ ಕಾರ್ಯ ಸಾಧನೆ ಮಾಡಬೇಕು

ಶ್ರೀರಾಮನಿಂದ ದೇಶದಲ್ಲಿ ಶಾಂತಿ ನೆಲೆಸಲಿ: ಕಿಮ್ಮನೆ ರತ್ನಾಕರ್

Jan 23 2024, 01:49 AM IST
ಶ್ರೀ ರಾಮ ಎಲ್ಲರ ನಂಬಿಕೆಯ ದೇವರು. ಯಾರನ್ನೂ ಆತ ದ್ವೇಷ ಮಾಡುವಂತೆ ಪ್ರೇರೇಪಣೆ ನೀಡಲಾರ. ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರತಿಷ್ಠಾಪನೆಯಿಂದ ಈ ದೇಶದಲ್ಲಿ ದ್ವೇಷ ಅಸೂಯೆಗಳು ದೂರವಾಗಿ ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಶಾಂತಿ ನೆಲೆಸುವಂತಾಗಬೇಕು ಎಂಬುದೇ ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಕೋದಂಡರಾಮ ದೇಗುಲದಲ್ಲಿ ಸಂಭ್ರಮಾಚರಣೆ ಕುರಿತು ಅಭಿಪ್ರಾಯಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved