• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಶಾಂತಿ ಕಾಪಾಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Jan 21 2024, 01:31 AM IST

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮತಾಂತರ ಆರೋಪ: ಶಾಂತಿ ಸಭೆ ವೇಳೆ ಭಾರೀ ಗದ್ದಲ

Jan 13 2024, 01:30 AM IST
ಬ.ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಎಲ್‌.ಟಿ1 ಗ್ರಾಮದಲ್ಲಿ ತಹಸೀಲ್ದಾರ್‌, ಸಿಪಿಐ ನಡೆಸಿದ ಶಾಂತಿ ಸಭೆಯಲ್ಲಿ ವಾಗ್ವಾದ ನಡೆಯಿತು.

ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ

Jan 04 2024, 01:45 AM IST
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ

ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ

Jan 04 2024, 01:45 AM IST
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ

ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ

Jan 02 2024, 02:15 AM IST
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.

ಉಲ್ಫಾ ಉಗ್ರರ ಜತೆ ಐತಿಹಾಸಿಕ ಶಾಂತಿ ಒಪ್ಪಂದ

Dec 30 2023, 01:16 AM IST
ಉಲ್ಫಾ ಉಗ್ರರ ಜೊತೆ ಅಮಿತ್‌ ಶಾ, ಹಿಮಂತ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಈ ಮೂಲಕ 44 ವರ್ಷಗಳ ಭೀಕರ ರಕ್ತಪಾತಕ್ಕೆ ಅಂತ್ಯ ಅಸ್ಸಾಂ ಕೊನೆ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೀತಿ, ಶಾಂತಿ ಸಂದೇಶದ ಕ್ರಿಸ್‌ಮಸ್‌ ಆಚರಣೆ

Dec 26 2023, 01:30 AM IST
ಬಳ್ಳಾರಿ ನಗರ ಸೇರಿದಂತೆ ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಅಲ್ಲದೇ ಹಬ್ಬದ ಶುಭಾಶಯ ವಿನಿಮಯ‌ ಮಾಡಿಕೊಳ್ಳಲಾಯಿತು.

ಕ್ರಿಸ್‌ಮಸ್ ಶಾಂತಿ, ಪ್ರೀತಿ, ನೆಮ್ಮದಿ ಮೂಡಿಸಲಿ: ಬಿಷಪ್‌ ಸಂದೇಶ

Dec 22 2023, 01:30 AM IST
ಮೊದಲು ಶಾಂತಿ ನಮ್ಮ ಹೃದಯದಲ್ಲಿ ಮೂಡಿ ಬರಬೇಕು. ಬಳಿಕ ಎಲ್ಲೆಡೆ ಪಸರಿಸಬೇಕು. ಮನುಷ್ಯರ ನಡುವೆ ಜಾತಿ, ಮತ, ಧರ್ಮವನ್ನು ಮೀರಿ ಪರಸ್ಪರ ಗೌರವದೊಂದಿಗೆ, ಶಾಂತಿ, ಪ್ರೀತಿಯೊಂದಿಗೆ ಬದುಕಬೇಕಾಗಿದೆ. ಈ ಜಗತ್ತನ್ನು ಸರ್ವ ಜನರ ಶಾಂತಿಯ ತೋಟವಾಗಿ ಪರಿವರ್ತಿಸಬೇಕಾಗಿದೆ ಎಂದು ಮಂಗಳೂರು ಬಿಷಪ್ ಪೀಟರ್ರ್‌ ಪೌಲ್ಲ್‌ ಸಲ್ದಾನ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಸ್ಮಸ್ ಶಾಂತಿ ಸಾರುವ ಹಬ್ಬ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ

Dec 19 2023, 01:45 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಉದ್ಘಾಟನೆ

ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆ

Dec 17 2023, 01:45 AM IST
ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆಸಂಚಲನ ಮೂಡಿಸಿದ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಸುದ್ದಿ. ಎಲ್ಲವೂ ಸರಿಯಿದೆ ಎಂದು ಹೇಳುವಂತೆ ಗ್ರಾಮಸ್ಥರಿಗೆ ಮುಖಂಡರ ಒತ್ತಡ?
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved