• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಖ ಭೋಗಗಳಿದ್ದರೂ ಯಾರಿಗೂ ಶಾಂತಿ, ನೆಮ್ಮದಿ ಇಲ್ಲ: ಅಮೋಘಕೀರ್ತಿ ಮುನಿ ಮಹಾರಾಜ

Feb 29 2024, 02:05 AM IST
ಪೂಜ್ಯ ಅಮರಕೀರ್ತಿ ಮುನಿ ಮಹಾರಾಜರು ಆಶೀರ್ವಚನ ನೀಡಿ ತೀರ್ಥಂಕರರ ಜನನದಿಂದ ಮೂರು ಲೋಕಗಳಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ದೀಕ್ಷೆ ಎಂಬುದು ಪಲಾಯನವಾದ ಅಲ್ಲ. ಪ್ರಗತಿ ಮತ್ತು ಉನ್ನತಿಯ ಮಾರ್ಗವಾಗಿದೆ ಎಂದು ಹೇಳಿದರು.

ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ

Feb 29 2024, 02:04 AM IST
ಧಾರ್ಮಿಕ ಆಚರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲಿದೆ. ತಪಸ್ಸಿನಿಂದ ಆತ್ಮಬಲ ವೃದ್ಧಿಸುತ್ತದೆ. ಇದು ಸಾರ್ಥಕ ಜೀವನದ ಮತ್ತು ಲೋಕ ಹಿತದ ಸಮರ್ಥ ಸಾಧನೆ. ಸನ್ನಡತೆ ಅವಿಭಕ್ತ ಕುಟುಂಬ ಪತಿ, ಪರೋಪಕಾರ,ಕಷ್ಟ, ಧೀರತನ,ತಪಸ್ಸು, ಪ್ರಾರ್ಥನೆ, ಯೋಗ,ಧ್ಯಾನ ಮುಂತಾದವುಗಳು ಪ್ರಾಚೀನ ಕಾಲದಲ್ಲಿ ಭಾರತೀಯರ ಜೀವನದ ಅವಿಭಾಜ್ಯ ಅಂಗಗಳಾಗಿವೆ

ಶಾಂತಿ ಸುವ್ಯವಸ್ಥೆಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ಡಿಜಿಪಿ ಎಂ.ಎ.ಸಲೀಂ

Feb 27 2024, 01:31 AM IST
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಪ್ರಾಮಾಣಿಕ ಸೇವೆಯ ಕಾರಣ ಉಡುಪಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆ ನಿಂತಿದೆ. ಈ ಕಾರಣಕ್ಕಾಗಿ ಜಿಲ್ಲೆ ರಾಜ್ಯಕ್ಕೆ ಮಾದರಿ ಎಂದು ಡಾ.ಸಲೀಂ ಶ್ಲಾಘಿಸಿದ್ದಾರೆ.

ದುರಾಸೆಯಿಂದ ಶಾಂತಿ ಸೌಹಾರ್ದತೆ ನಾಶ: ಹೆಗ್ಡೆ

Feb 26 2024, 01:36 AM IST
ಡಿಜಿಟಲ್ ತಜ್ಞ ಡಾ. ಶಂಕರ ಕೆ. ಪ್ರಸಾದ್ ಮತ್ತು ಪತ್ರಕರ್ತ ನೆತ್ರಕೆರೆ ಉದಯ ಶಂಕರ ವಿರಚಿತ ‘ಬೆಂಗಳೂರಿನ ಭೂಮಾಫಿಯಾ ಭ್ರಷ್ಟಾಚಾರದ ಚಕ್ರವ್ಯೂಹʼ ಪುಸ್ತಕ ಲೋಕಾರ್ಪಣೆ.

ಪಟ್ಟಭದ್ರ ನಾಯಕರಿಂದ ಶಾಂತಿ ಕದಡುವ ಯತ್ನ

Feb 21 2024, 02:02 AM IST
ರಾಮನಗರ: ನಾವು ರಾಷ್ಟ್ರಕ್ಕೆ ಸಂವಿಧಾನ ನೀಡಿದ ಕುಲದಿಂದ ಬಂದವರು. ಕಾನೂನನ್ನು ಗೌರವಿಸುವ, ಶಾಂತಿ ಬಯಸುವವರು. ಪಟ್ಟಭದ್ರರೊಂದಿಗೆ ಸೇರಿರುವ ಕೆಲ ನಾಯಕರು ರಾಮನಗರದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರು ಬದುಕಿರುವವರೆಗೆ ಅದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ - ಬಿಜೆಪಿ ನಾಯಕರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ದೇಗುಲಗಳಿಂದ ಜನರಲ್ಲಿ ಸುಖ, ಶಾಂತಿ, ನೆಮ್ಮದಿ: ಸೋಮಶೇಖರನಾಥ ಸ್ವಾಮೀಜಿ

Feb 19 2024, 01:35 AM IST
ದೇವಸ್ಥಾನಗಳು ಹೃದಯ ಇದ್ದಂತೆ, ಮನುಷ್ಯನಿಗೆ ಹೃದಯ ಹೇಗೆ ಮುಖ್ಯವೋ ಗ್ರಾಮಗಳಿಗೆ ದೇವಸ್ಥಾನಗಳು ಸಹ ಅಷ್ಟೇ ಮುಖ್ಯ. ದೇವಸ್ಥಾನಗಳು ನಮಗೆ ನಮ್ಮ ಪೂರ್ವಿಕರು ಕೊಟ್ಟಂತಹ ಕೊಡುಗೆಗಳು. ಅವುಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲ ಮೇಲಿದೆ.

ಕೌಡಗಾಂವ್‌ ಗ್ರಾಮದಲ್ಲಿ ಶಾಂತಿ ಸ್ಥಾಪನೆಗೆ ಮನವಿ

Feb 17 2024, 01:18 AM IST
ಮಹಾಪುರುಷರ ಮೂರ್ತಿ ಸ್ಥಾಪನೆ ಕುರಿತು ವಿವಾದ ಹಿನ್ನೆಲೆ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿಗೆ ಮನವಿ ಸಲ್ಲಿಸಿ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಯಾವುದೇ ಅಭ್ಯಂತರ ಇಲ್ಲ. ಅಭ್ಯಂತರ ಇರುವುದು ಮೂರ್ತಿ ಸ್ಥಾಪನೆ ಸ್ಥಳದ ಬಗ್ಗೆ ಮಾತ್ರ ಎಂದು ತಿಳಿಸಿದರು.

ಶ್ರೀನಿವಾಸ ಕಲ್ಯಾಣೋತ್ಸವದಿಂದ ಸಮಾಜದಲ್ಲಿ ಶಾಂತಿ, ಸಮೃದ್ಧಿ-ಮಾಜಿ ಸಚಿವ ಶ್ರೀರಾಮುಲು

Feb 16 2024, 01:48 AM IST
ಶ್ರೀನಿವಾಸ ಕಲ್ಯಾಣೋತ್ಸವ ನಡೆಸುವುದರಿಂದ ಸಮಾಜದಲ್ಲಿ ಶಾಂತಿ ಸಮೃದ್ಧಿ ನೆಲಸಲಿದೆ ಎಂದು ಮಾಜಿ ಸಚಿವ ಬಿ‌. ಶ್ರೀರಾಮುಲು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಫೆ.15ರಂದು ಪ್ರತಿಭಟನಾ ಧರಣಿ

Feb 13 2024, 12:48 AM IST
ಮಂಡ್ಯ ಜಿಲ್ಲೆಯ ಜನ ಧರ್ಮ ಉಳುಮೆ, ಉಳುಮೆಯ ಆಚರಣೆಯಿಂದ ಕಟ್ಟಿಕೊಂಡ ಬದುಕು, ಈಗ ಉಳುಮೆಯ ಧರ್ಮವನ್ನು ಮೂಲೆಗೆ ತಳ್ಳಿ ಬಾವುಟ ಧರ್ಮವನ್ನು ಮುಂದೆ ಮಾಡಲಾಗಿದೆ. ಧರ್ಮ ಮತ್ತು ದೇವರನ್ನು ಮುಂದಿಟ್ಟು ಓಟು ಬಾಚಿಕೊಳ್ಳುವ ಸಾಧನೆ ಮಾಡಿಕೊಂಡು ಅಧಿಕಾರದ ಸಿಂಹಾಸನವೇರಲು ಜನರ ಬದುಕನ್ನು ಮೆಟ್ಟಲು ಮಾಡಿಕೊಳ್ಳಲಾಗುತ್ತಿದೆ. ಇದು ಆತಂಕಕಾರಿ ವಿಚಾರವಾಗಿದೆ.

ಉತ್ತಮ ಸಂಸ್ಕಾರದಿಂದ ಶಾಂತಿ, ನೆಮ್ಮದಿ: ಶಿವಾನಿ

Feb 12 2024, 01:30 AM IST
ನಾವೆಲ್ಲರೂ ಮನುಷ್ಯ ಜೀವಿ (ಹ್ಯೂಮನ್‌ ಬೀಯಿಂಗ್ಸ್‌)ಗಳೇ ಹೊರತು ‘ಹ್ಯೂಮನ್‌ ಡೂಯಿಂಗ್ಸ್’ ಅಲ್ಲ. ಆದರೆ ನಾವು ‘ಬೀಯಿಂಗ್‌’ನಂತೆ ಯೋಚಿಸದೆ ‘ಡೂಯಿಂಗ್‌’ನಲ್ಲೇ ನಿರತರಾಗಿರುತ್ತೇವೆ ಎಂದು ಶಿವಾನಿ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved