• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೀತಿ, ಶಾಂತಿ ಸಂದೇಶದ ಕ್ರಿಸ್‌ಮಸ್‌ ಆಚರಣೆ

Dec 26 2023, 01:30 AM IST
ಬಳ್ಳಾರಿ ನಗರ ಸೇರಿದಂತೆ ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಅಲ್ಲದೇ ಹಬ್ಬದ ಶುಭಾಶಯ ವಿನಿಮಯ‌ ಮಾಡಿಕೊಳ್ಳಲಾಯಿತು.

ಕ್ರಿಸ್‌ಮಸ್ ಶಾಂತಿ, ಪ್ರೀತಿ, ನೆಮ್ಮದಿ ಮೂಡಿಸಲಿ: ಬಿಷಪ್‌ ಸಂದೇಶ

Dec 22 2023, 01:30 AM IST
ಮೊದಲು ಶಾಂತಿ ನಮ್ಮ ಹೃದಯದಲ್ಲಿ ಮೂಡಿ ಬರಬೇಕು. ಬಳಿಕ ಎಲ್ಲೆಡೆ ಪಸರಿಸಬೇಕು. ಮನುಷ್ಯರ ನಡುವೆ ಜಾತಿ, ಮತ, ಧರ್ಮವನ್ನು ಮೀರಿ ಪರಸ್ಪರ ಗೌರವದೊಂದಿಗೆ, ಶಾಂತಿ, ಪ್ರೀತಿಯೊಂದಿಗೆ ಬದುಕಬೇಕಾಗಿದೆ. ಈ ಜಗತ್ತನ್ನು ಸರ್ವ ಜನರ ಶಾಂತಿಯ ತೋಟವಾಗಿ ಪರಿವರ್ತಿಸಬೇಕಾಗಿದೆ ಎಂದು ಮಂಗಳೂರು ಬಿಷಪ್ ಪೀಟರ್ರ್‌ ಪೌಲ್ಲ್‌ ಸಲ್ದಾನ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಸ್ಮಸ್ ಶಾಂತಿ ಸಾರುವ ಹಬ್ಬ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ

Dec 19 2023, 01:45 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಉದ್ಘಾಟನೆ

ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆ

Dec 17 2023, 01:45 AM IST
ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆಸಂಚಲನ ಮೂಡಿಸಿದ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಸುದ್ದಿ. ಎಲ್ಲವೂ ಸರಿಯಿದೆ ಎಂದು ಹೇಳುವಂತೆ ಗ್ರಾಮಸ್ಥರಿಗೆ ಮುಖಂಡರ ಒತ್ತಡ?

ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಪಾಲಿಸಿ

Dec 02 2023, 12:45 AM IST
‘ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಶಿವಾಚಾರ್ಯರ ಸಂದೇಶವನ್ನು ಧಿಕ್ಕರಿಸುತ್ತಿರುವ ಸಮಾಜ ಧಾರ್ಮಿಕ ವಿಚಾರಗಳಿಂದಲೇ ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ವಿಷಾದಿಸಿದರು. ಪಟ್ಟಣದ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಅಂಗವಾಗಿ ಇಷ್ಟಲಿಂಗ ಮಹಾಪೂಜೆ, ಸಾಮೂಹಿಕ ವಿವಾಹ ಮಹೋತ್ಸವ ಕಾರ‍್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಪಾಲಿಸಿ

Dec 02 2023, 12:45 AM IST
‘ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಶಿವಾಚಾರ್ಯರ ಸಂದೇಶವನ್ನು ಧಿಕ್ಕರಿಸುತ್ತಿರುವ ಸಮಾಜ ಧಾರ್ಮಿಕ ವಿಚಾರಗಳಿಂದಲೇ ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ವಿಷಾದಿಸಿದರು. ಪಟ್ಟಣದ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಅಂಗವಾಗಿ ಇಷ್ಟಲಿಂಗ ಮಹಾಪೂಜೆ, ಸಾಮೂಹಿಕ ವಿವಾಹ ಮಹೋತ್ಸವ ಕಾರ‍್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಾಂತಿ, ನೆಮ್ಮದಿಗೆ ಆಧ್ಯಾತ್ಮ ಅಗತ್ಯ: ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

Nov 18 2023, 01:00 AM IST
ಕುಶಾಲನಗರ ತಾಲೂಕಿನ ಹೆಬ್ಬಾಲೆಯ ಶ್ರೀ ಬಸವೇಶ್ವರ ದೇವಾಲಯ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಾರಂಭ

ಗೋ ಪೂಜೆಯಿಂದ ಶಾಂತಿ, ನೆಮ್ಮದಿ

Oct 10 2023, 01:01 AM IST
ನಾನು ಗೋವುಗಳ ಪ್ರೇಮಿಯಾಗಿದ್ದು, ಗೋವು ಪೂಜೆಯಿಂದ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ಇರಾನ್‌ ಹೋರಾಟಗಾರ್ತಿನರ್ಗೆಸ್‌ಗೆ ಶಾಂತಿ ನೊಬೆಲ್‌

Oct 07 2023, 12:15 AM IST
ಮಾನವ ಹಕ್ಕುಗಳ ರಕ್ಷಕಿಗೆ ಒಲಿದ ಅತ್ಯುಚ್ಚ ಗೌರವಜೈಲಲ್ಲಿರುವ ವ್ಯಕ್ತಿಗೆ ನೀಡಿದ 5ನೇ ಶಾಂತಿ ನೊಬೆಲ್‌

ಇರಾನ್‌ ಹೋರಾಟಗಾರ್ತಿ ನರ್ಗೆಸ್‌ಗೆ ಶಾಂತಿ ನೊಬೆಲ್‌

Oct 07 2023, 12:15 AM IST
ಮಾನವ ಹಕ್ಕುಗಳ ರಕ್ಷಕಿಗೆ ಒಲಿದ ಅತ್ಯುಚ್ಚ ಗೌರವಜೈಲಲ್ಲಿರುವ ವ್ಯಕ್ತಿಗೆ ನೀಡಿದ 5ನೇ ಶಾಂತಿ ನೊಬೆಲ್‌
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved