ದೇಗುಲಗಳ ನಿರ್ಮಾಣದಿಂದ ಜನರ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ
Apr 06 2025, 01:47 AM ISTಪೂರ್ವಿಕರು ಗ್ರಾಮಗಳಲ್ಲಿ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಧಾರ್ಮಿಕ ಪ್ರಜ್ಞೆ, ದೇವರು, ಗುರು- ಹಿರಿಯರಿಗೆ ಗೌರವ ಮೂಡುವಂತೆ ಮಾಡಬೇಕು. ಜನರು ಒಗ್ಗಟ್ಟಿನಿಂದ ಸಹನೆ, ಸಹಬಾಳ್ವೆಯಿಂದ ಬದುಕು ನಡೆಸುವಂತಾಗಬೇಕು.