• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ದಕ್ಷಿಣ ಏಷ್ಯಾ ಶಾಂತಿ ಸಮ್ಮೇಳನ

Mar 23 2025, 01:31 AM IST
ರೋಟರಿ ಡಿಸ್ಟ್ರಿಕ್ಟ್‌ 3192 ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 8.30ಕ್ಕೆ ಸುಮನಹಳ್ಳಿ ವೃತ್ತ ಸಮೀಪದ ಡಾ। ಬಾಬು ಜಗಜೀವನ್‌ರಾಮ್‌ ಸಂಶೋಧನಾ ಸಂಸ್ಥೆ ಸಭಾಭವನದಲ್ಲಿ ದಕ್ಷಿಣ ಏಷ್ಯಾ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನ 2025 ಅನ್ನು ಆಯೋಜಿಸಲಾಗಿದೆ.

ಯುಗಾದಿಯಿಂದ ಯುಗಾದಿಗೆ ಗ್ರಹಗಳ ಗಾದಿ ಬದಲು : ಮಳೆ, ಬೆಳೆ, ಶಾಂತಿ - ಕ್ಷೋಭೆಗಳಿಗೆ ‘ಗ್ರಹಗಳು ಕಾರಣ

Mar 21 2025, 11:06 AM IST

ಹಿಂದೂ ಧರ್ಮದ ಹೊಸ ವರ್ಷದ ಆರಂಭ ಯುಗಾದಿ. ಬೇವು-ಬೆಲ್ಲ ಹಂಚುವ ಈ ಹಬ್ಬದ ಸಂದರ್ಭ ಪಂಚಾಂಗದಲ್ಲಿಯೂ ಬದಲಾಗುತ್ತದೆ. ಒಳಿತನ್ನು ಹೇಳಿದರೆ ದೇವರ ಕೃಪೆಯೆಂದೂ, ಕೆಡಕನ್ನು ವಿವರಿಸಿದರೆ ಅದನ್ನು ತಪ್ಪಿಸಲು ದೇವರಿಗೆ ಮೊರೆ ಹೋಗುವುದೆಂದು ನಂಬಿಕೆ ಹಲವರದ್ದು

ಶಾಂತಿ ಸಹಬಾಳ್ವೆಯಿಂದ ಹಬ್ಬ ಆಚರಣೆ ಮಾಡಿ

Mar 18 2025, 12:32 AM IST
ಹನೂರು ಪೊಲೀಸ್ ಠಾಣೆಯಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ, ರಂಜಾನ್, ಯುಗಾದಿ ಹಬ್ಬದ ಸಂಬಂಧ ಪೂರ್ವಭಾವಿ ಸಭೆ ನಡೆಯಿತು.

ಬೇಲೂರು ತಾಲೂಕಿನ ಹಳ್ಳಿಗದ್ದೆ ಶಾಂತಿ ಎಸ್ಟೇಟ್‌ನಲ್ಲಿ ಮೊದಲ‌ ದಿನವೇ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

Mar 17 2025, 01:30 AM IST

ಬೇಲೂರು ತಾಲೂಕಿನ ಹಳ್ಳಿಗದ್ದೆ ಶಾಂತಿ ಎಸ್ಟೇಟ್‌ನಲ್ಲಿ ಮೊದಲ ದಿನ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಪುಂಡಾನೆಯೊಂದನ್ನು ಸೆರೆ ಹಿಡಿಯಲಾಯಿತು.  

ಶಾಂತಿ, ಸಾಮರಸ್ಯದಿಂದ ಹೋಳಿ ಆಚರಿಸಿ: ಸಿಪಿಐ ಮಹಾಂತೇಶ ಲಂಬಿ

Mar 17 2025, 12:30 AM IST
ಹಬ್ಬಗಳು ಸೌಹಾರ್ದತೆಗಳ ಸಂಕೇತವಾಗಬೇಕು.

ಧರ್ಮದಿಂದಲೇ ವಿಶ್ವಕ್ಕೆ ಶಾಂತಿ

Mar 15 2025, 01:00 AM IST
ತಹಶೀಲ್ದಾರರ ಸಹಯೋಗದಲ್ಲಿ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಬುಧವಾರ ನಡೆಯಿತು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ

Mar 13 2025, 01:51 AM IST
ಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಶಾಂತಿ, ಸಂಸ್ಕೃತಿ ನೆಲೆಗೊಳಿಸಲು ಶ್ರಮಿಸಿದ ರೇಣುಕಾಚಾರ್ಯರು: ಗುಡೆಕೋಟೆ ನಾಗರಾಜ

Mar 13 2025, 12:53 AM IST
ಮಾನವನನ್ನು ಮಹಾದೇವನನ್ನಾಗಿಸುವ ಮಾರ್ಗವನ್ನು ಬೋಧಿಸಿದವರು ಶ್ರೀರೇಣುಕಾಚಾರ್ಯರು.

ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದವರು ಜಗದ್ಗುರು ರೇಣುಕಾಚಾರ್ಯರು: ಸಚಿವ ಎಚ್.ಕೆ. ಪಾಟೀಲ

Mar 13 2025, 12:52 AM IST
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಿದರು.

ಹರಿಹರದಲ್ಲಿ ಶಾಂತಿ, ಸೌಹಾರ್ದದಿಂದ ಹಬ್ಬಗಳ ಆಚರಿಸಿ

Mar 13 2025, 12:51 AM IST
ಹೋಳಿ ಹಾಗೂ ರಂಜಾನ್ ಹಬ್ಬಗಳನ್ನು ಜನರು ಶಾಂತಿ, ಸೌಹಾರ್ದದಿಂದ ಆಚರಣೆ ಮಾಡಬೇಕು. ಹೋಳಿ ಆಚರಣೆಯಲ್ಲಿ ಬಣ್ಣ ಎರಚುವಾಗ ಗಲಾಟೆ, ಗೊಂದಲಗಳಿಗೆ ಆಸ್ಪದ ನೀಡಬಾರದು. ಎಲ್ಲ ಸಮುದಾಯಗಳ ಮುಖಂಡರು ಹಬ್ಬಗಳ ಆಚರಿಸಲು ಸಹಕಾರ ನೀಡಿ, ಸಾಮರಸ್ಯ ಮೆರೆಯಬೇಕು ಎಂದು ಪಿಎಸ್‌ಐ ಶ್ರೀಪತಿ ಗಿನ್ನಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved