• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋಳಿ, ರಂಜಾನ್‌ ಶಾಂತಿ, ಸಂಭ್ರಮದಿಂದ ಕೂಡಿರಲಿ

Mar 13 2025, 12:49 AM IST
ಬಣ್ಣದಾಟದಲ್ಲಿ ಪರಿಚಯ ಇದ್ದವರಿಗೆ ಮಾತ್ರ ಬಣ್ಣ ಹಚ್ಚಿ. ವಾಹನ ನಿಲ್ಲಿಸಿ ದಬಾಯಿಸಿ ಹಣ ಕೇಳಬಾರದು.

ಹಬ್ಬದ ಸಂಭ್ರಮಲ್ಲಿ ಶಾಂತಿ, ಸೌಹಾರ್ದ ನೆಲೆಸಲಿ: ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ

Mar 13 2025, 12:47 AM IST
ಸೌಹಾರ್ದ ಸಭೆಯಲ್ಲಿ ಪಾಲ್ಗೊಂಡ ಸರ್ವಧರ್ಮ ಗುರುಗಳು, ಮುಖಂಡರು ಎರಡೂ ಹಬ್ಬಗಳನ್ನು ಎಲ್ಲ ಸಮಾಜ ಬಾಂಧವರು ಸೇರಿ ಸೌಹಾರ್ದದಿಂದ ಆಚರಿಸುವ ನಿರ್ಣಯ ಕೈಗೊಂಡರು.

ರೇಣುಕರ ತತ್ವಗಳು ಶಾಂತಿ ನೆಮ್ಮದಿಗೆ ದಾರಿದೀಪ

Mar 13 2025, 12:46 AM IST
ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶ ನೀಡಿದ ರಂಭಾಪುರಿ ಪೀಠದ ಹಿಂದಿನ ಜಗದ್ಗುರುಗಳಾಗಿದ್ದ ಲಿಂ. ಶ್ರೀ ವೀರ ಗಂಗಾಧರ ಶಿವಾಚಾರ್ಯರ ಮೂಲ ಗುರುಗಳಾಗಿರುವ ಶ್ರೀರೇಣುಕಾಚಾರ್ಯರು ವಿಶ್ವದಲ್ಲಿ ಅವತರಿಸುವ ಮೂಲಕ ಈ ದೇಶದಲ್ಲಿ ಶಾಂತಿ ನೆಮ್ಮದಿ ನೆಲಗೊಳಿಸಲು ಶ್ರಮಿಸಿದ ಮೊದಲಿಗರು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟಿದ್ದಾರೆ.

‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್‌ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ

Mar 10 2025, 12:23 AM IST
‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್‌, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.

ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ: ಬಸವರಾಜ ಬೊಮ್ಮಾಯಿ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ಶ್ರೀ ವಿರಕ್ತ ಮಠದಲ್ಲಿ ನಡೆದ ೩೨ನೇ ಶರಣ ಸಂಸ್ಕೃತಿ ಉತ್ಸವ ೨೦೨೫ ಹಾಗೂ ಲಿಂಗೈಕ್ಯ ಶೀ ಸಂಗನಬಸವ ಮಹಾಸ್ವಾಮಿಗಳ ಹಾಗೂ ಲಿಂಗೈಕ್ಕೆ ಬಸವಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಹೆಣ್ಣು-ಗಂಡು ಸಮಾಜದ ಕಣ್ಣುಗಳಿದ್ದಂತೆ: ನ್ಯಾಯಾಧೀಶೆ ಕೆ.ಜಿ. ಶಾಂತಿ

Mar 09 2025, 01:47 AM IST
ಮಹಿಳೆ ಮತ್ತು ಪುರುಷ ಇಬ್ಬರು ಬಂಡಿಯ ಎರಡು ಚಕ್ರಗಳಿದ್ದಂತೆ. ಇಬ್ಬರೂ ಜೊತೆಗೂಡಿ ಸಮನಾಗಿ ಚಲಿಸಿದಾಗ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ.

ಶಾಂತಿ, ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಿ: ಡಿಸಿ

Mar 05 2025, 12:36 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.14 ರಿಂದ 16ರವರೆಗೆ ನಡೆಯಲಿರುವ ಹೋಳಿ ಸಂಭ್ರಮವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ವಿಶ್ವಕ್ಕೆ ಶಾಂತಿ ಬಹಳ ಅಗತ್ಯವಿದೆ-ಮಾಜಿ ಸಚಿವ ಯಾವಗಲ್‌

Mar 04 2025, 12:35 AM IST
ಆಧುನಿಕ ಸಂದರ್ಭದಲ್ಲಿ ನೆಮ್ಮದಿ, ಶಾಂತಿ ಅಗತ್ಯವಿದೆ. ಅದನ್ನು ಒದಗಿಸುವಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಳೆದ ವರ್ಷ 25 ವರ್ಷಗಳಿಂದ ಆಧ್ಯಾತ್ಮಿಕ ಚಟುವಟಿಕೆ ಮಾಡುತ್ತ ಬಂಡಾಯದ ನೆಲದಲ್ಲಿ ಈಶ್ವರೀಯ ವಿವಿ ಅಧ್ಯಾತ್ಮಿಕ ಕ್ರಾಂತಿಗೈಯುತ್ತಿದೆ ಎಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಹೇಳಿದರು.

ನಾಟ್ಯದಿಂದ ಶಾಂತಿ, ಸಹನೆ, ನೆಮ್ಮದಿ ಪ್ರಾಪ್ತಿ: ದತ್ತಕ್ಷೇತ್ರದ ಅಶೋಕ್ ಶರ್ಮ

Mar 03 2025, 01:48 AM IST
ಭಾರತ ದೇಶದಲ್ಲಿ ನಾಟ್ಯ ಕಲೆಗೆ ಅದ್ವಿತೀಯವಾದ ಗೌರವ ಪ್ರಾಪ್ತಿಯಾಗುತ್ತದೆ. ಹಾಗೆಯೇ ಶಾಂತಿ, ಸಹನೆ, ನೆಮ್ಮದಿ ಸಹ ಒಲಿದು ಬರುತ್ತದೆ ಎಂದು ಸಿರ್ಗಾಪುರ ಶ್ರೀ ದತ್ತಕ್ಷೇತ್ರದ ದತ್ತಾರಾಧಕ ಅಶೋಕ್ ಶರ್ಮ ಹೇಳಿದರು.

ಟ್ರಂಪ್‌- ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಜೆಲೆನ್ಸ್ಕಿ‘ಶಾಂತಿ ಸಂಧಾನ’ ಸಭೆ ವಿಫಲ

Mar 02 2025, 01:19 AM IST

  ಜೆಲೆನ್ಸ್ಕಿಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವೆ ಶುಕ್ರವಾರ ಶ್ವೇತಭವನದಲ್ಲಿ ರಷ್ಯಾ-ಉಕ್ರೇನ್‌ ಸಮರಕ್ಕೆ ಸಂಬಂಧಿಸಿದಂತೆ ನಡೆದ ಮಾತುಕತೆ ವಿಫಲವಾಗಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved