ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ: ಹಜ್ ಖಾತೆ ಸಚಿವ ರಹೀಂ ಖಾನ್
Jan 20 2025, 01:30 AM IST
ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.
ತೃಪ್ತಿ, ಮಾನವೀಯತೆ ಮೌಲ್ಯದಿಂದ ಶಾಂತಿ: ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ
Jan 15 2025, 12:48 AM IST
ತೃಪ್ತಿ ಮತ್ತು ಮಾನವೀಯತೆ ಎಂಬ ಎರಡು ಮೌಲ್ಯಗಳನ್ನು ಬದುಕಿನಲ್ಲಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಮೂಡುತ್ತದೆ ಎಂದು ಕರ್ನಾಟಕ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದರು.
ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ: ಕೆ.ಎಂ.ಉದಯ್
Jan 03 2025, 12:31 AM IST
ಪ್ರತಿ ಗ್ರಾಮಗಳಲ್ಲಿ ದೇವಾಲಯ ಇವೆ. ದೇವರ ಉತ್ಸವಕ್ಕೆ ಎಲ್ಲರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಗ್ರಾಮಸ್ಥರು ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳಿಂದ ದೂರ ಉಳಿದು ದೇವರನ್ನು ಪ್ರಾರ್ಥಸಿದರೆ ಗ್ರಾಮಕ್ಕೆ ಒಳಿತಾಗಲಿದೆ. ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ಲಭಸಲಿದೆ.
ಸಂಪತ್ತಿನಿಂದ ಶ್ರೀಮಂತಿಕೆ ಅಳೆದರೆ ಶಾಂತಿ ನೆಲೆಗೊಳ್ಳಲು ಸಾಧ್ಯವಿಲ್ಲ
Jan 02 2025, 12:33 AM IST
ಸಾಣೇಹಳ್ಳಿಯಲ್ಲಿ ನಡೆದ ವರ್ಷದ ಹರ್ಷ ಕಾರ್ಯಕ್ರಮದಲ್ಲಿ ನಾಡೋಜ ಗೋರು ಚನ್ನಬಸಪ್ಪ ಹಾಗೂ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನಗಳಿಂದ ಶಾಂತಿ, ನೆಮ್ಮದಿ ಸಿಗುತ್ತದೆ: ಸಚಿವ ಚಲುವರಾಯಸ್ವಾಮಿ
Dec 30 2024, 01:02 AM IST
ಕಷ್ಟಪಟ್ಟು ನಿರ್ಮಿಸುವ ದೇವಸ್ಥಾನಗಳಲ್ಲಿ ನಿರಂತವಾಗಿ ಪೂಜೆಗಳು ನಡೆದರೆ ಮಾತ್ರ ಊರಿಗೆ ಹಾಗೂ ನಾಡಿಗೆ ಒಳ್ಳೆಯದಾಗುತ್ತದೆ. ಹಾಗಾಗಿ ದೇವಸ್ಥಾನವನ್ನು ಕಟ್ಟುವುದು ಎಷ್ಟು ಮುಖ್ಯವೋ ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದೂ ಕೂಡ ಅಷ್ಟೇ ಮುಖ್ಯ.
ಧ್ಯಾನದಿಂದ ಶಾಂತಿ ಮತ್ತು ಆರೋಗ್ಯ ಲಭಿಸುತ್ತದೆ
Dec 30 2024, 01:02 AM IST
ಧ್ಯಾನ ಮಾಡುವುದರಿಂದ ಮನಸ್ಸು ಪರಿಶುದ್ಧವಾಗಿರುತ್ತದೆ. ಪ್ರಶಾಂತತೆ ಲಭಿಸುತ್ತದೆ.
ಇಂದಿನಿಂದ ಮಲೆ ಮಹದೇಶ್ವರಬೆಟ್ಟಕ್ಕೆ ಶಾಂತಿ ಸೌಹಾರ್ದ ಸದ್ಬಾವನಾ ಪಾದಯಾತ್ರೆ
Dec 30 2024, 01:01 AM IST
ಜಗತ್ತಿನ ಜೀವ ಸಂಕುಲಗಳಿಗೆ ಒಳಿತನ್ನು ಬಯಸಿ ಪಾದಯಾತ್ರೆ ನಡೆಸುತ್ತಿದ್ದು, ಈ ಸಂಧರ್ಭದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಲಾಗುತ್ತದೆ
ಜಗತ್ತಿಗೆ ಶಾಂತಿ ಸಾರಿದ ಯೇಸು ಕ್ರಿಸ್ತ: ಫಾದರ್ ಬಾಪು
Dec 26 2024, 01:00 AM IST
ಆಳಂದದಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆಯಲ್ಲಿ ಯೇಸು ಆಶೀರ್ವಾದದಿಂದ, ನಾವು ನಮ್ಮ ಹೃದಯಗಳನ್ನು ಬದಲಾಯಿಸಿ, ಪ್ರಪಂಚವನ್ನು ಇನ್ನಷ್ಟು ಶಾಂತಿದಾಯಕವಾಗಿ, ಪ್ರೀತಿಪೂರ್ವಕವಾಗಿ ರೂಪಿಸಲು ಮುಂದಾಗಬೇಕಿದೆ ಎಂದರು.
ಕ್ರಿಸ್ಮಸ್ ಸಾರ ಜಗತ್ತಿಗೆ ಶಾಂತಿ ಬಯಸುವುದಾಗಿದೆ
Dec 25 2024, 12:50 AM IST
ಕ್ರಿಸ್ಮಸ್ ಹಬ್ಬವು ಪ್ರಪಂಚದ ಎಲ್ಲರಲ್ಲೂ ಪ್ರೀತಿ, ಶಾಂತಿ, ಸಮಾಧಾನ ಮೂಡಿಸುವ ಸಂದೇಶ ಆಗಿದೆ ಎಂದು ಕಡೂರು ನಿತ್ಯಾಧಾರ ಮಾತೆಯ ಮಂದಿರದ ವಂದನೀಯ ಫಾದರ್ ಜೋಸೆಫ್ ಹೇಳಿದರು.
ಪ್ರೀತಿ, ಭರವಸೆ, ಶಾಂತಿ ತುಂಬಿದ ಕ್ರಿಸ್ಮಸ್ ಆಗಲಿ: ಬಿಷಪ್
Dec 25 2024, 12:45 AM IST
ಈ ಕ್ರಿಸ್ಮಸ್ ಸಮಯದಲ್ಲಿ ನಾವು ಮಾನವತೆಯನ್ನು ಎತ್ತಿ ಹಿಡಿಯೋಣ. ಗೋದಲಿಯಲ್ಲಿ ಮಲಗಿರುವ ಮಗು ಯೇಸು ಕ್ರಿಸ್ತರಲ್ಲಿ ಮಾತ್ರ ನಾವು ದೇವರನ್ನು ಕಂಡರೆ ಸಾಲದು, ದೇವರ ಸ್ವರೂಪದಲ್ಲಿ ಸೃಷ್ಟಿಯಾದ ಪ್ರತಿ ಮನುಷ್ಯನಲ್ಲಿಯೂ ದೇವರನ್ನು ಕಾಣುವುದು ಅಗತ್ಯ ಎಂದು ಸಂದೇಶ ನೀಡಿದರು.
< previous
1
2
3
4
5
6
7
8
9
10
...
23
next >
More Trending News
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ