• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಾಲಯಗಳು ಪ್ರೀತಿ ಮತ್ತು ಶಾಂತಿ ಬಿತ್ತುವ ಸಮನ್ವಯ ಕೇಂದ್ರಗಳು: ಎನ್ .ಚಲುವರಾಯಸ್ವಾಮಿ

Feb 05 2025, 12:33 AM IST
ಜನಸಾಮಾನ್ಯರು ಬೇದ-ಭಾವಗಳನ್ನು ಬಿಟ್ಟು ಮೇಲು-ಕೀಳುಗಳನ್ನು ತೊರೆದು ನೆಮ್ಮದಿಯ ಜೀವನ ಸಾಗಿಸಬೇಕು. ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಒಗ್ಗಟಾಗಿ ದುಡಿಯಬೇಕು. ಗ್ರಾಮದ ಸರ್ವತೋಮುಖ ಅಭಿವೃದ್ಧಿಯತ್ತ ಪ್ರತಿಯೊಬ್ಬ ಗ್ರಾಮಸ್ಥರು ಕೈಜೊಡಿಸಬೇಕು.

ರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ : ಶಾಸಕ ತಮ್ಮಯ್ಯ

Feb 05 2025, 12:33 AM IST
ಚಿಕ್ಕಮಗಳೂರುರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ ನೆಲೆಸುತ್ತದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಸ್ವಾತಂತ್ರ್ಯ, ಶಾಂತಿ, ಸೌಹಾರ್ದಯುತ ಬದುಕು ನಮ್ಮದು: ಸಚಿವ ಜಾರ್ಜ್‌

Jan 27 2025, 12:46 AM IST
ಚಿಕ್ಕಮಗಳೂರು, ನಮ್ಮ ದೇಶ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣ ರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಶಾಂತಿ ಸೌಹಾರ್ದತೆಯಿಂದ ಗ್ರಾಮದೇವಿ ಜಾತ್ರೆ ಆಚರಿಸುವಂತೆ ಮನವಿ

Jan 26 2025, 01:31 AM IST
ಹಾನಗಲ್ಲಿನ ಶ್ರೀಗ್ರಾಮದೇವಿ 10ನೇ ಜಾತ್ರಾ ಮಹೋತ್ಸವ ತಿಳಿಮನಸ್ಸಿನಿಂದ ಶಾಂತಿ ಸೌಹಾರ್ದತೆಯ ಸಂಕೇತದೊಂದಿಗೆ ನಡೆಯಲು ಮುಕ್ತ ಮನಸ್ಸಿನಿಂದ ಎಲ್ಲರ ಸಹಕಾರ ಅಗತ್ಯ ಎಂದು ಜಾತ್ರೋತ್ಸವದ ಹಿರಿಯರು ಆದ ಮಾಜಿ ಪುರಸಭೆ ಅಧ್ಯಕ್ಷ ಯಲ್ಲಪ್ಪ ಕಿತ್ತೂರು ಮನವಿ ಮಾಡಿದರು.

ಸಂತರ ದರ್ಶನದಿಂದ ಮನಸ್ಸಿಗೆ ಶಾಂತಿ: ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ

Jan 25 2025, 01:02 AM IST
ಆಧ್ಯಾತ್ಮಿಕ ಹಾಗೂ ಶಾಂತಿ ನೆಲೆಸಿರುವ ಭೂಮಿ ಭಾರತವಾಗಿದೆ. ಜೈನಧರ್ಮದ ಲಕ್ಷಾಂತರ ಮುನಿಗಳ, ಸಂತರ ಅಹಿಂಸಾ ತತ್ವದ ಮಾರ್ಗದಿಂದ ಇದು ಸಾಧ್ಯವಾಗಿದೆ ಎಂದ ಅವರು, ದೇಶದಲ್ಲಿ ಮಾನವ ಕಲ್ಯಾಣವಾಗುವ ಸುಸಂದರ್ಭವಾಗಿದೆ.

ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ

Jan 24 2025, 12:47 AM IST
ಭೌತಿಕ ಸಿರಿ ಸಂಪತ್ತಿನಿಂದ ಮನುಷ್ಯನಿಗೆ ಶಾಂತಿ ಸಿಗದು. ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಬಲಗೊಳ್ಳಲು ಸಾಧ್ಯವಿದೆ. ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ: ಹಜ್ ಖಾತೆ ಸಚಿವ ರಹೀಂ ಖಾನ್

Jan 20 2025, 01:30 AM IST
ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ತೃಪ್ತಿ, ಮಾನವೀಯತೆ ಮೌಲ್ಯದಿಂದ ಶಾಂತಿ: ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ

Jan 15 2025, 12:48 AM IST
ತೃಪ್ತಿ ಮತ್ತು ಮಾನವೀಯತೆ ಎಂಬ ಎರಡು ಮೌಲ್ಯಗಳನ್ನು ಬದುಕಿನಲ್ಲಿ ಅನುಸರಿಸಿದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಮೂಡುತ್ತದೆ ಎಂದು ಕರ್ನಾಟಕ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದರು.

ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ: ಕೆ.ಎಂ.ಉದಯ್

Jan 03 2025, 12:31 AM IST
ಪ್ರತಿ ಗ್ರಾಮಗಳಲ್ಲಿ ದೇವಾಲಯ ಇವೆ. ದೇವರ ಉತ್ಸವಕ್ಕೆ ಎಲ್ಲರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಗ್ರಾಮಸ್ಥರು ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳಿಂದ ದೂರ ಉಳಿದು ದೇವರನ್ನು ಪ್ರಾರ್ಥಸಿದರೆ ಗ್ರಾಮಕ್ಕೆ ಒಳಿತಾಗಲಿದೆ. ದೇವಾಲಯಗಳಿಂದ ಗ್ರಾಮಗಳಲ್ಲಿ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ಲಭಸಲಿದೆ.

ಸಂಪತ್ತಿನಿಂದ ಶ್ರೀಮಂತಿಕೆ ಅಳೆದರೆ ಶಾಂತಿ ನೆಲೆಗೊಳ್ಳಲು ಸಾಧ್ಯವಿಲ್ಲ

Jan 02 2025, 12:33 AM IST
ಸಾಣೇಹಳ್ಳಿಯಲ್ಲಿ ನಡೆದ ವರ್ಷದ ಹರ್ಷ ಕಾರ್ಯಕ್ರಮದಲ್ಲಿ ನಾಡೋಜ ಗೋರು ಚನ್ನಬಸಪ್ಪ ಹಾಗೂ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved