• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನಗಳಿಂದ ಶಾಂತಿ, ನೆಮ್ಮದಿ ಸಿಗುತ್ತದೆ: ಸಚಿವ ಚಲುವರಾಯಸ್ವಾಮಿ

Dec 30 2024, 01:02 AM IST
ಕಷ್ಟಪಟ್ಟು ನಿರ್ಮಿಸುವ ದೇವಸ್ಥಾನಗಳಲ್ಲಿ ನಿರಂತವಾಗಿ ಪೂಜೆಗಳು ನಡೆದರೆ ಮಾತ್ರ ಊರಿಗೆ ಹಾಗೂ ನಾಡಿಗೆ ಒಳ್ಳೆಯದಾಗುತ್ತದೆ. ಹಾಗಾಗಿ ದೇವಸ್ಥಾನವನ್ನು ಕಟ್ಟುವುದು ಎಷ್ಟು ಮುಖ್ಯವೋ ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದೂ ಕೂಡ ಅಷ್ಟೇ ಮುಖ್ಯ.

ಧ್ಯಾನದಿಂದ ಶಾಂತಿ ಮತ್ತು ಆರೋಗ್ಯ ಲಭಿಸುತ್ತದೆ

Dec 30 2024, 01:02 AM IST
ಧ್ಯಾನ ಮಾಡುವುದರಿಂದ ಮನಸ್ಸು ಪರಿಶುದ್ಧವಾಗಿರುತ್ತದೆ. ಪ್ರಶಾಂತತೆ ಲಭಿಸುತ್ತದೆ.

ಇಂದಿನಿಂದ ಮಲೆ ಮಹದೇಶ್ವರಬೆಟ್ಟಕ್ಕೆ ಶಾಂತಿ ಸೌಹಾರ್ದ ಸದ್ಬಾವನಾ ಪಾದಯಾತ್ರೆ

Dec 30 2024, 01:01 AM IST
ಜಗತ್ತಿನ ಜೀವ ಸಂಕುಲಗಳಿಗೆ ಒಳಿತನ್ನು ಬಯಸಿ ಪಾದಯಾತ್ರೆ ನಡೆಸುತ್ತಿದ್ದು, ಈ ಸಂಧರ್ಭದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಲಾಗುತ್ತದೆ

ಜಗತ್ತಿಗೆ ಶಾಂತಿ ಸಾರಿದ ಯೇಸು ಕ್ರಿಸ್ತ: ಫಾದರ್‌ ಬಾಪು

Dec 26 2024, 01:00 AM IST
ಆಳಂದದಲ್ಲಿ ಸಂಭ್ರಮದ ಕ್ರಿಸ್ಮಸ್‌ ಹಬ್ಬ ಆಚರಣೆಯಲ್ಲಿ ಯೇಸು ಆಶೀರ್ವಾದದಿಂದ, ನಾವು ನಮ್ಮ ಹೃದಯಗಳನ್ನು ಬದಲಾಯಿಸಿ, ಪ್ರಪಂಚವನ್ನು ಇನ್ನಷ್ಟು ಶಾಂತಿದಾಯಕವಾಗಿ, ಪ್ರೀತಿಪೂರ್ವಕವಾಗಿ ರೂಪಿಸಲು ಮುಂದಾಗಬೇಕಿದೆ ಎಂದರು.

ಕ್ರಿಸ್‍ಮಸ್ ಸಾರ ಜಗತ್ತಿಗೆ ಶಾಂತಿ ಬಯಸುವುದಾಗಿದೆ

Dec 25 2024, 12:50 AM IST
ಕ್ರಿಸ್‍ಮಸ್ ಹಬ್ಬವು ಪ್ರಪಂಚದ ಎಲ್ಲರಲ್ಲೂ ಪ್ರೀತಿ, ಶಾಂತಿ, ಸಮಾಧಾನ ಮೂಡಿಸುವ ಸಂದೇಶ ಆಗಿದೆ ಎಂದು ಕಡೂರು ನಿತ್ಯಾಧಾರ ಮಾತೆಯ ಮಂದಿರದ ವಂದನೀಯ ಫಾದರ್ ಜೋಸೆಫ್ ಹೇಳಿದರು.

ಪ್ರೀತಿ, ಭರವಸೆ, ಶಾಂತಿ ತುಂಬಿದ ಕ್ರಿಸ್‌ಮಸ್‌ ಆಗಲಿ: ಬಿಷಪ್‌

Dec 25 2024, 12:45 AM IST
ಈ ಕ್ರಿಸ್‌ಮಸ್ ಸಮಯದಲ್ಲಿ ನಾವು ಮಾನವತೆಯನ್ನು ಎತ್ತಿ ಹಿಡಿಯೋಣ. ಗೋದಲಿಯಲ್ಲಿ ಮಲಗಿರುವ ಮಗು ಯೇಸು ಕ್ರಿಸ್ತರಲ್ಲಿ ಮಾತ್ರ ನಾವು ದೇವರನ್ನು ಕಂಡರೆ ಸಾಲದು, ದೇವರ ಸ್ವರೂಪದಲ್ಲಿ ಸೃಷ್ಟಿಯಾದ ಪ್ರತಿ ಮನುಷ್ಯನಲ್ಲಿಯೂ ದೇವರನ್ನು ಕಾಣುವುದು ಅಗತ್ಯ ಎಂದು ಸಂದೇಶ ನೀಡಿದರು.

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ

Dec 20 2024, 12:47 AM IST
ಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್‌ ಚೀನಾ ಭೇಟಿ ಯಶಸ್ವಿ : ಶಾಂತಿ ಸ್ಥಾಪನೆಗೆ ಸಮ್ಮತಿ

Dec 19 2024, 12:30 AM IST
ಭಾರತ-ಚೀನಾ ನಿಯೋಗ ಮಟ್ಟದ ಮಾತುಕತೆಗಾಗಿ 5 ವರ್ಷ ಬಳಿಕ ಚೀನಾ ಪ್ರವಾಸ ಕೈಗೊಂಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಸಭೆಗಳು ಯಶಸ್ವಿಯಾಗಿವೆ. ಈ ವೇಳೆ ಶಾಂತಿ ಸ್ಥಾಪನೆಗೆ ಹಾಗೂ 5 ವರ್ಷದಿಂದ ನಡೆಯದ ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಉಭಯ ದೇಶಗಳು ಸಮ್ಮತಿಸಿವೆ.

ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಿ

Dec 13 2024, 12:46 AM IST
ಎಲ್ಲ ಸಮಾಜಗಳಲ್ಲೂ ಯುವ ಸಮೂಹ ಕೆಲವೊಂದು ಅತಿರೇಕಗಳನ್ನು ಮಾಡುವುದು ಸಹಜ. ಅದನ್ನು ನಿಯಂತ್ರಿಸುವ ಜವಾಬ್ದಾರಿ ಆಯಾ ಸಮುದಾಯಗಳ ಹಿರಿಯರ ಮೇಲಿದೆ.

ಪೊಲೀಸರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ: ಡಾ. ವಸಂತ ರೆಡ್ಡಿ

Dec 07 2024, 12:33 AM IST
ಶ್ರಮದ ಜೀವನ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿಯ ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರವಾಗಲಿದ್ದು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಸ್ಪರ್ಧಿಸುವುದು ಮುಖ್ಯವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved