ಸರ್ವೇ ಹಾಗೂ ಗ್ರಾಮ ನಕಾಶೆಯಲ್ಲಿ ಕಂಡು ಬಂದ ರಸ್ತೆಯನ್ನು ತನ್ನದೆಂದು ಸ್ವಯಂ ಘೋಷಣೆ ಮಾಡಿಕೊಂಡು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅಡಚಣೆ ಮಾಡಿದ ಘಟನೆ ಬನ್ನೇರುಘಟ್ಟ ವ್ಯಾಪ್ತಿಯ ಬೇಗಹಳ್ಳಿಯಲ್ಲಿ ನಡೆದಿದೆ.
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆಯನ್ನು ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.