• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಜತ್ತೂರು ಸರ್ಕಾರಿ ಶಾಲೆ ಎಲ್‌ಕೆಜಿ ತರಗತಿ ಪ್ರಾರಂಭ: ಬಸ್‌ ಸೌಲಭ್ಯ ಕೊಡುಗೆ

Jun 05 2025, 03:01 AM IST
ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಮುಂದಾಗಿರುವ ಶಾಲಾ ಹಳೇ ವಿದ್ಯಾರ್ಥಿಗಳು ಮತ್ತು ಊರ ವಿದ್ಯಾಭಿಮಾನಿಗಳು ಒಗ್ಗೂಡಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಎಲ್ ಕೆ ಜಿ ತರಗತಿಯ ಪ್ರಾರಂಭ ಹಾಗೂ ಮಕ್ಕಳ ಸಂಚಾರಕ್ಕೆ ಬಸ್ ಸೌಲಭ್ಯ ಒದಗಿಸುವ ಮೂಲ ಬಜತ್ತೂರು ಸರ್ಕಾರಿ ಹಿ.ಪ್ರಾ.ಶಾಲೆ ಗಮನ ಸೆಳೆದಿದೆ.

ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ಇಡಿ: ಡಿಸಿ ಗಂಗಾಧರಸ್ವಾಮಿ

Jun 04 2025, 12:19 AM IST
ಶಾಲೆ ಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆಯಲ್ಲಿ ಅಂತರ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಲು ವಂದೇ ಮಾತರಂ ಸೇವಾ ಟ್ರಸ್ಟ್ ನಿಂದ ಅಭಿಯಾನ

Jun 03 2025, 12:21 AM IST
ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವಂಥ ಎಲ್ಲಾ ನೌಕರರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಶಿಕ್ಷಕ- ಶಿಕ್ಷಕಿಯರು ಮಕ್ಕಳಿಗೆ ಖಾಸಗಿ ಶಾಲೆಯಂತೆ ಗುಣಮಟ್ಟದ ಶಿಕ್ಷಣ ನೀಡುವಂತೆ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯು ಮಕ್ಕಳಿಗೆ ಅತ್ಯುತ್ತಮ ಕೊಠಡಿಗಳನ್ನು ಹಾಗೂ ಶೌಚಾಲಯ ಹಾಗೂ ಮಕ್ಕಳಿಗೆ ಅಗತ್ಯವಿರುವಂತಹ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡಬೇಕು.

ಸಣ್ಣಕೆರೆ : ಶಾಲೆ ಪ್ರಾರಂಭೋತ್ಸವ: ದಾಖಲಾತಿ ಆಂದೋಲನ

Jun 01 2025, 03:44 AM IST
ಕೊಪ್ಪ, ಪಟ್ಟಣದ ಹೊರವಲಯದ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ನಡೆಯಿತು. ಶಾಲೆಗೆ ಎಂ.ಆರ್.ಪಿ.ಎಲ್ ಮಂಗಳೂರು ಇವರು ಕೊಡುಗೆ ನೀಡಿದ ಗೇಟ್ ಮತ್ತು ಆಚ್‌ರ್ ಉದ್ಘಾಟಿಸಲಾಯಿತು.

ಸಿಎಸ್‌ಆರ್‌ ಪಬ್ಲಿಕ್‌ ಶಾಲೆ ಆಗದ್ದಕ್ಕೆ ಡಿ.ಕೆ.ಶಿವಕುಮಾರ್‌ ಚಾಟಿ

Jun 01 2025, 03:03 AM IST
ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಸಿಎಸ್‌ಆರ್‌ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾರಣದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶಾಲಾ ಕಟ್ಟಡ ಸೋರಿಕೆ: ತೋಟದ ಮನೆ ಕೊಠಡಿಯಲ್ಲಿ ಶಾಲೆ ಆರಂಭ

May 31 2025, 01:40 AM IST
ಗುಂಡ್ಲುಪೇಟೆ ತಾಲೂಕಿನ ಉಪಕಾರ ಕಾಲೋನಿಯಲ್ಲಿ ಖಾಸಗಿ ತೋಟದ ಕೊಠಡಿಯಲ್ಲಿ ಶಾಲೆ ಆರಂಭವಾಗಿದೆ.

ಮಕ್ಕಳನ್ನು ಎತ್ತಿನಗಾಡಿ ಮೂಲಕ ಕರೆತಂದು ಶಾಲೆ ಪ್ರಾರಂಭೋತ್ಸವ

May 31 2025, 12:39 AM IST
ಮಕ್ಕಳು ಲವಲವಿಕೆಯಿಂದ ಶಾಲೆಗೆ ಆಗಮಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧರಿದ್ದಾರೆ. ಶಿಕ್ಷಕರು ಸರ್ಕಾರದ ಎಲ್ಲಾ ಸವಲತ್ತುಗಳನ್ನು ಶಾಲಾ ಮಕ್ಕಳಿಗೆ ನೀಡಬೇಕು. ಪ್ರತಿದಿನ ಸಮಯಪಾಲನೆ ಮಾಡಬೇಕು. ಇಲಾಖಾ ನಿಯಮಗಳಿಗೆ ಅನುಸಾರ ಪ್ರತಿದಿನದ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಸಾರ್ವಜನಿಕರು ಹಾಗೂ ಪೋಷಕರೊಂದಿಗೆ ಉತ್ತಮ ಸಂಬಂಧ ಹೊಂದುವ ಮೂಲಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಕೆಲಸ ಮಾಡಬೇಕು.

ಸರ್ಕಾರಿ ಶಾಲೆ ಎಂದರೆ ಆಲಸ್ಯ ಬೇಡ: ಶಾಸಕ ಮಂಜುನಾಥ್‌

May 31 2025, 12:27 AM IST
ಹನೂರು ಪಟ್ಟಣದ ಸರ್ಕಾರಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್‌ ವಿದ್ಯಾರ್ಥಿಗಳಿಗೆ ಸಮವಸ್ತ್ರ ಧರಿಸಿದರು.

ವಸತಿ ಶಾಲೆ ನೌಕರರಿಂದ ಮುಂದುವರಿದ ಪ್ರತಿಭಟನೆ

May 30 2025, 01:32 AM IST
ಶುಕ್ರವಾರ ತರಗತಿಗಳನ್ನು ನಡೆಸದೇ ಅಸಹಕಾರ ತೋರಲಾಗುವುದು.

ಈ ಸರ್ಕಾರಿ ಶಾಲೆ ದಾಖಲಾತಿಗೆ ಸರದಿ ಸಾಲು

May 30 2025, 12:28 AM IST
ಗ್ರಾಮೀಣ ಪ್ರದೇಶದ ಈ ಸರ್ಕಾರಿ ಶಾಲೆಯಲ್ಲಿ ಆರಂಭವಾಗಿರುವ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ದಾಖಲಾತಿ ಮಾಡಲು ಬೆಳಗಿನ ಜಾವದಲ್ಲೇ ಪಾಲಕರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 63
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved