• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ-ಕಾಲೇಜಿನಲ್ಲಿ ಆಪ್ತ ಸಮಾಲೋಚನೆ ಕೇಂದ್ರ ತೆರೆಯಲಿ: ಡಾ. ಆನಂದ ಪಾಂಡುರಂಗಿ

Dec 16 2024, 12:47 AM IST
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸವಾಲುಗಳು ಅಪರಿಮಿತವಾಗಿದ್ದು ಮಕ್ಕಳ ಮೇಲೆ ಒತ್ತಡ ಗಣನೀಯವಾಗಿದೆ. ಆ ಭಾರವನ್ನು ತಗ್ಗಿಸುವ ಹೊಣೆ, ಎಲ್ಲರದ್ದಾಗಿದೆ. ಅಂಕಗಳೇ ಮಕ್ಕಳ ಪ್ರತಿಭೆಯ ಅಳತೆಗೋಲಲ್ಲ. ಅಂಕಗಳ ಹೊರತಾಗಿಯೂ, ಬದುಕಿನಲ್ಲಿ ವಿಶೇಷವಾದದ್ದನ್ನು ಸಾಧಿಸಿದ, ಅನೇಕರು ನಮ್ಮ ಸಮಾಜವನ್ನು ಬೆಳಗಿದ್ದಾರೆ.

ಶಾಲೆ ದೀಪ ಬೆಳಗುವ ಪಣತಿ ಇದ್ದಂತೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

Dec 15 2024, 02:01 AM IST
ಶಾಲೆಯಿಂದ ಅಕ್ಷರ ದೀಪ ಹೃದಯದಲ್ಲಿ ಸದಾ ಪ್ರಜ್ವಲಿಸುತ್ತದೆ.

ಕೋವಿಡ್ ವೇಳೆ ಕೋರ್ಟ್‌ ಆದೇಶವಿದ್ದರೂ ಖಾಸಗಿ ಶಾಲೆ ಶುಲ್ಕ ಕಡಿತ ಬದಲು ಹೆಚ್ಚುವರಿ ವಸೂಲಿ

Dec 13 2024, 12:24 PM IST

ಕೋವಿಡ್‌ ಅವಧಿಯಲ್ಲಿ (2020-21)ಶಾಲಾ ಶುಲ್ಕ ಕಡಿತಗೊಳಿಸಬೇಕು ಎಂಬ ಹೈಕೋರ್ಟ್‌ ನಿರ್ದೇಶನ ಉಲ್ಲಂಘಿಸಿರುವ ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳು 345 ಕೋಟಿ ರು. ನಷ್ಟು ಹೆಚ್ಚುವರಿ ಶುಲ್ಕ ವಸೂಲಿ ಮಾಡಿವೆ ಎಂದು ಸಿಎಜಿ ವರದಿ ಬಹಿರಂಗಪಡಿಸಿದೆ.

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಶಾಲೆ

Dec 13 2024, 12:47 AM IST
ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಆಯಾ ತರಗತಿಯ ಅತ್ಯುತ್ತಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 10ನೇ ತರಗತಿಯ ಅನಘಾ ನಡಿಗೇರ ಸಂಸ್ಕಾರ ರತ್ನ ಪ್ರಶಸ್ತಿಗೆ ಭಾಜನಳಾದಳು.

ಮೋರಾರ್ಜಿ ವಸತಿ ಶಾಲೆ ಸಮಸ್ಯೆ ಆಲಿಸಿದ ಅಧಿಕಾರಿಗಳು

Dec 13 2024, 12:46 AM IST
Officials who heard the problem of Morarji residential school

ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ

Dec 10 2024, 12:31 AM IST
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.

ಕೇಂಬ್ರಿಡ್ಜ್ ಶಾಲೆಗೆ ಬೀಗ, ಶಾಲೆ ಆರಂಭಿಸುವಂತೆ ಮಕ್ಕಳ ಪೋಷಕರ ಪ್ರತಿಭಟನೆ

Dec 10 2024, 12:30 AM IST
ತಾಲೂಕಿನ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಕೇಂಬ್ರಿಡ್ಜ್ ಶಾಲೆಗೆ ಸೇರಿಸಲಾಗಿದೆ. ಸುಮಾರು 800ಕ್ಕೂ ಹೆಚ್ಚು ಮಕ್ಕಳಿರುವ ಶಾಲೆಗೆ ಏಕಾಏಕಿ ಬೀಗ ಹಾಕಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಇದ್ದಕ್ಕಿದ್ದಂತೆ ಶಾಲೆ ಮುಚ್ಚಿದ್ದು, ಶಾಲಾ ಆಡಳಿತದಿಂದ ಮೂರು ದಿನಗಳಿಗೊಮ್ಮೆ ಒಂದೆರಡು ದಿನಗಳಲ್ಲಿ ಶಾಲೆ ತೆರೆಯುವುದಾಗಿ ಮೆಸೆಜ್ ಮಾಡುತ್ತಿದ್ದಾರೆ ವಿನಃ ಶಾಲೆ ಆರಂಭಗೊಂಡಿಲ್ಲ.

ಸರ್ಕಾರಿ ಶಾಲೆ ಉಳಿಸಲು ಶಿಕ್ಷಕರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು: ವಿಜಯ ಕುಮಾರ್

Dec 09 2024, 12:48 AM IST
ಪ್ರಸಕ್ತ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗಿರುವುದು ಆತಂಕಕಾರಿಯಾಗಿದೆ. ಶಿಕ್ಷಕರು ಸರ್ಕಾರದ ಸೌಲಭ್ಯ, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳನ್ನು ದಾಖಲಿಸಲು ಪೋಷಕರನ್ನು ಪ್ರೇರೇಪಿಸಬೇಕು.

ಗೋಳಿತ್ತಟ್ಟು ಶಾಲೆ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Dec 09 2024, 12:47 AM IST
ಗೋಳಿತ್ತಟ್ಟು ದ.ಕ.ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ನೆನಪಿಗಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು.

ವಸತಿ ಶಾಲೆ ವಿದ್ಯಾರ್ಥಿಗಳಿಂದ ‘ಭಾರತೀಯರಾದ ನಾವು’ ಎಂಬ ನಾಟಕ ಪ್ರದರ್ಶನ

Dec 09 2024, 12:46 AM IST
ನಾಟಕವು ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ, ಸಂವಿಧಾನ ರಚನೆಯಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ ಸೈ ಎನಿಸಿಕೊಂಡ ಬಗ್ಗೆ ಮಕ್ಕಳು ಅದ್ಭುತವಾಗಿ ಅಭಿನಯಿಸಿ ನಮ್ಮೆಲ್ಲರಿಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವಿನ ಜಾಗೃತಿ ಮೂಡಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 55
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved