• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಳೆ ಹೋದ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ : ಮಾಜಿ ಸಚಿವ ಸಿ.ಸಿ. ಪಾಟೀಲ

Feb 27 2025, 02:01 AM IST

ನೆರೆಯ ರಾಜ್ಯಗಳಿಗೆ ಕೆಲಸ ಅರಸಿ ಗುಳೆ ಹೋಗುವ ಕುಟುಂಬದವರ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಶೇಷ ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಪಿಎಂಶ್ರೀ ಯೋಜನೆಗೆ ಶಿರಾದ ಶಾಲೆ ಸೇರ್ಪಡೆ

Feb 27 2025, 12:30 AM IST
ಶಿರಾ ಸರ್ಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯು ಪಿಎಂಶ್ರೀ ಯೋಜನೆಗೆ ಒಳಪಟ್ಟಿರುವುದು ಸಂತಸ ತಂದಿದೆ ಹಾಗೂ 2025-26 ನೇ ಸಾಲಿಗೆ ಎಲ್.ಕೆ.ಜಿ ಮತ್ತು ಯು.ಕೆ.ಜಿ. ಆಂಗ್ಲ ಮಾಧ್ಯಮ ತರಗತಿಗಳು ಪ್ರಾರಂಭವಾಗಲಿದ್ದು, ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದು ಶಾಲೆಯ ಮಖ್ಯ ಶಿಕ್ಷಕ ನರಸಿಂಹಯ್ಯ ಹೇಳಿದರು.

ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಇರಲಿ

Feb 25 2025, 12:50 AM IST
ಶಿವಮೊಗ್ಗ: ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.

ಸರ್ಕಾರಿ ಶಾಲೆ ಮಕ್ಕಳಿಗೆ ಸಂಧ್ಯಾಸಂಕಲ್ಪ

Feb 23 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣವೇ ಪ್ರಬಲ ಅಸ್ತ್ರ, ಶಿಕ್ಷಣದ ಮುಂದೆ ಜಗತ್ತಿನ ಬೇರೆ ಅಸ್ತ್ರಗಳು ಶೂನ್ಯ. ಆದ್ದರಿಂದ ಮನಸ್ಸು ಕೊಟ್ಟು ಓದಿ ಸಾಧನೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ಮೊರಾರ್ಜಿ, ಚೆನ್ನಮ್ಮ ಸೇರಿ 61 ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ₹1293 ಕೋಟಿ ನೆರವು

Feb 21 2025, 11:21 AM IST

61 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 1,292.50 ಕೋಟಿ ರು. ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸುವುದು, 63 ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿನಿಲಯಗಳಿಗೆ   ಸ್ವಂತ ಕಟ್ಟಡ ನಿರ್ಮಾಣ ಸೇರಿ ಹಲವು ಯೋಜನೆಗಳಿಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಇಂದ್ರಾಳಿ ಶಾಲೆ: ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ

Feb 21 2025, 12:50 AM IST
ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಯುವ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಉದ್ಘಾಟಿಸಿ ಮಾತನಾಡಿದರು.

ಹಬ್ಬದಂತೆ ಕಳೆಕಟ್ಟಿದ ಗಿಡ್ಡೇನಹಳ್ಳಿ ಸರ್ಕಾರಿ ಶಾಲೆ ಅಮೃತ ಮಹೋತ್ಸವ

Feb 21 2025, 12:46 AM IST
ಚಿಕ್ಕಮಗಳೂರುಗ್ರಾಮೀಣ ಶೈಲಿಯ ವೇಷಭೂಷಣದಲ್ಲಿ ನಲಿದಾಡಿದ ಪುಟಾಣಿ ಮಕ್ಕಳು, ಏಕ ಪಾತ್ರಾಭಿನಯ, ನಾಟಕ, ವಿವಿಧ ಸ್ಫರ್ಧೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಭ್ರಮ, ಇಡೀ ಗ್ರಾಮವೇ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿ ಹಬ್ಬದಂತೆ ಆಚರಣೆಗೊಂಡು ಋಷಿಪಟ್ಟಿದ್ದು ತಾಲೂಕಿನ ಗಿಡ್ಡೇನಹಳ್ಳಿ ಸರ್ಕಾರಿ ಶಾಲೆ ಅಮೃತ ಮಹೋತ್ಸವದಲ್ಲಿ ಕಂಡುಬಂತು.

ಇಂಗ್ಲಿಷ್‌ ಮಾಧ್ಯಮ ಶಾಲೆ ಪ್ರಾರಂಭಿಸಲು ಪ್ರೋತ್ಸಾಹ ಬೇಡ

Feb 20 2025, 12:46 AM IST
ಕನ್ನಡ ಭಾಷೆ, ಶಾಲೆಗಳನ್ನು ಉಳಿಸಿ, ಬೆಳೆಸಲು ಶಾಸನ ಮಾಡುವ ಸರ್ಕಾರವೇ ಇಂದು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುತ್ತಿರುವುದು ವಿಷಾದನೀಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಬಸವರಾಜ ಸಾದರ ಕಳವಳ ವ್ಯಕ್ತಪಡಿಸಿದರು.

ಓದಿದ ಶಾಲೆ ದತ್ತು ಪಡೆದ ಗಣೇಶ್‌ರಾವ್ ಕೇಸರ್ಕರ್

Feb 16 2025, 01:48 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಗೋಷ್ಠಿಯಲ್ಲಿ ಚಿತ್ರರಂಗದ ಹಿರಿಯ ನಟ ಗಣೇಶ್ ರಾವ್ ಕೇಸರ್ಕರ್ ಮಾತನಾಡಿದರು.

ಅಂಗನವಾಡಿ ಶಾಲೆ ಸ್ಥಳಾಂತರ

Feb 16 2025, 01:46 AM IST
ದೇವಗಾನಹಳ್ಳಿ ಗ್ರಾಮದ ಅಂಗನವಾಡಿ ಕಟ್ಟಡ ಶಿಥಿಲಗೊಂಡಿತ್ತು. ಈ ಬಗ್ಗೆ ಸಂಕ್ಷೀಪ್ತವಾಗಿ ಗುರುವಾರ ಕನ್ನಡಪ್ರಭದಲ್ಲಿ ವರದಿ ಪ್ರಕಟಿಸಲಾಗಿತ್ತು.ವರದಿಗೆ ಎಚ್ಚತ್ತೆ ಸಿಡಿಪಿಒ ಮುನಿರಾಜಪ್ಪ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರವನ್ನು ಪರಿಶೀಲಿಸಿ, ಗ್ರಾಮದಲ್ಲಿರುವ ಮತ್ತೊಂದು ಬಳಕೆಯಾಗದ ಸರ್ಕಾರಿ ಶಾಲಾ ಕಟ್ಟಡಕ್ಕೆ ಅಂಗನವಾಡಿಯನ್ನು ಸ್ಥಳಾಂತರಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 63
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved