• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ರು ದೇಣಿಗೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Aug 14 2024, 01:01 AM IST
ಕಳೆದ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಮರಿದೇವರ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ. ಜೀವನದಿ ಪುರಸ್ಕಾರದೊಂದಿಗೆ ನೀಡಿರುವ 50 ಸಾವಿರಕ್ಕೆ ನನ್ನ ತಂದೆ-ತಾಯಿ ಹೆಸರಿನಲ್ಲಿ 50 ಸಾವಿರ ಸೇರಿಸಿ ಬೇಬಿಗ್ರಾಮದ ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ನೀಡಲಾಗುವುದು.

ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ

Aug 14 2024, 12:54 AM IST
ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

2024ರ ಏಪ್ರಿಲ್‌ನಿಂದ ಸರ್ಕಾರಿ ಶಾಲೆ, ಕಾಲೇಜುಗಳಿಗೂ ‘ಗೃಹಜ್ಯೋತಿ’ : ಹಳೆಯ ಬಿಲ್‌ ಪಾವತಿಸುವಂತೆ ಎಸ್ಕಾಂಗಳ ಒತ್ತಡ

Aug 13 2024, 11:53 AM IST

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್‌ ಯೋಜನೆ ಘೋಷಿಸಿದ್ದರೂ, ಹಳೆಯ ವಿದ್ಯುತ್‌ ಬಿಲ್‌ ಸುಮಾರು 11 ಕೋಟಿ ರು. ಬಾಕಿ ಪಾವತಿಸುವಂತೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಒತ್ತಡ ಹೇರುತ್ತಿರುವ ಪರಿಣಾಮ ಶಾಲೆಗಳಿಗೆ ವಿದ್ಯುತ್ ಕಡಿತದ ಆತಂಕ ಎದುರಾಗಿದೆ.

ರಾಜ್ಯಾದ್ಯಂತ ಮುಂದಿನ 3 ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆ : ಮಧು ಬಂಗಾರಪ್ಪ

Aug 13 2024, 12:57 AM IST
ಮೂರು ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

ಸುಲ್ಕೇರಿ ಶ್ರೀರಾಮ ಶಾಲೆ ಪ್ರವೇಶೋತ್ಸವ

Aug 13 2024, 12:52 AM IST
ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಸಿದ್ದಲಿಂಗೇಶ್ವರ ಶಾಲೆ ಶಿಕ್ಷಕ, ಸಿಬ್ಬಂದಿ ವರ್ಗದಿಂದ ಶಿಕ್ಷಣ ಪ್ರೇಮ

Aug 12 2024, 01:01 AM IST
ಶಿಕಾರಿಪುರದ ದೊಡ್ಡಪೇಟೆ ಸಿದ್ದಲಿಂಗೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಿಕ್ಷಕ ವರ್ಗ ವೈಯುಕ್ತಿಕವಾಗಿ ನೀಡಿದ ₹1 ಸಾವಿರ ಮೌಲ್ಯದ ಭದ್ರತಾ ಠೇವಣಿ ಬಾಂಡ್‌ನ್ನು ಬಿಇಒ ಲೋಕೇಶ್ ವಿತರಿಸಿದರು

ಗೌಡಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ ವಿತರಣೆ

Aug 10 2024, 01:30 AM IST
ಗೌಡಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಉದ್ಯಮಿ ಯುವರಾಜ್ ಶೇಖರ್ ರವರು ಮಕ್ಕಳಿಗೆ ನೀಡಿದ ಜರ್ಕಿನ್ ಕೊಡುಗೆಯಾಗಿ ನೀಡಿದರು.

ಸರ್ಕಾರಿ ಶಾಲೆ ಸಬಲೀಕರಣಕ್ಕೆ ದಾನಿಗಳ ಸಹಕಾರ ಅಗತ್ಯ

Aug 09 2024, 12:38 AM IST
ಸರ್ಕಾರ ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಆದರೂ, ಖಾಸಗಿ ಸಂಘ, ಸಂಸ್ಥೆಗಳು, ದಾನಿಗಳ ಸಹಕಾರದ ಅಗತ್ಯವಿದೆ ಎಂದು ಬಿಇಒ ಡಿ.ದುರುಗಪ್ಪ ಹೇಳಿದರು.

ಕಾನ್‌ಬೈಲು ಶಾಲೆ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Aug 07 2024, 01:00 AM IST
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು.

ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ

Aug 05 2024, 12:34 AM IST
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved