• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು

Aug 04 2024, 01:26 AM IST
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.

ಸರ್ಕಾರಿ ಶಾಲೆ ಮತ್ತೆ ವಿಜೃಂಭಿಸಲಿವೆ: ಶಿಕ್ಷಣ ಸಚಿವ

Aug 04 2024, 01:19 AM IST
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶನಿವಾರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲೆ ಅಂದ ಹೆಚ್ಚಿಸುವ ಕಾರ್ಯದಲ್ಲಿ ತೊಡಗಿರುವ ಅನು ಅಕ್ಕ ತಂಡ

Aug 04 2024, 01:15 AM IST
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಸರ್ಕಾರಿ ಶಾಲೆಗಳ ಬಲವರ್ಧನೆ ಅಭಿಯಾನದ ಅಂಗವಾಗಿ ಪೇಂಟ್‌ ಮಾಡಿ, ಆಕರ್ಷಕ ಚಿತ್ರಗಳನ್ನು ಬಿಡಿಸಿ ಶಾಲೆಗಳಲ್ಲಿ ಅಂದ ಹೆಚ್ಚಿಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಶಾಲೆಗೆ ಭೇಟಿ ನೀಡಿ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆ : ಸಚಿವ ಮಧು ಬಂಗಾರಪ್ಪ

Aug 03 2024, 12:41 AM IST

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೇ.25 ಅನುದಾನ ಮೀಸಲಿರಿಸಲಾಗುವುದು.

ನಾರಶೆಟ್ಟಿಹಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ಶಾಲೆ ಪುನರಾರಂಭ

Aug 02 2024, 12:51 AM IST
ನಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ 7 ವರ್ಷಗಳಿಂದ ಮಕ್ಕಳ ದಾಖಲಾತಿಗಳಿಲ್ಲದೆ ಸ್ಥಗಿತಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಪುನರ್‌ ಉದ್ಘಾಟಿಸಲಾಯಿತು.

ನೀರಲಗಿ ಶಾಲೆ ಚಾವಣಿಯ ತೊಲೆ ಬಿದ್ದು ವಿದ್ಯಾರ್ಥಿಗೆ ಗಾಯ

Aug 02 2024, 12:49 AM IST
ನಿರಂತರ ಮಳೆಯಿಂದಾಗಿ ಶಾಲೆಯ ಚಾವಣಿ ಶಿಥಿಲಗೊಂಡು ರಾಪ್ಟರ್ (ತೊಲೆಗೆ ಹೊಂದಿಸಿದ ಕಟ್ಟಿಗೆ) ಮುರಿದು ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೀರಲಗಿ (ಎಂ) ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

ಕೇರಳ ದುರಂತದಲ್ಲಿ ಸಂಜೆ ಭೇಟಿ ಕೊಟ್ಟಿದ್ದ ಶಾಲೆ ಬೆಳಿಗ್ಗೆ ಹೊತ್ತಿಗೆ ಅದರ ಅವಶೇಷವೇ ಇರಲಿಲ್ಲ: ಚಾಮರಾಜನಗರ ರಾಧಾ ಕಣ್ಣೀರು

Aug 02 2024, 12:45 AM IST
ಕೇರಳ ಮಹಾ ದುರಂತದಲ್ಲಿ ಪಾರಾಗಿ ಬಂದ ಮಳವಳ್ಳಿ ಮೂಲದ ರಾಧಾ ಈಗಲೂ ಆ ಘಟನೆಯನ್ನು ನೆನೆದು ಬೆಚ್ಚಿ ಬೀಳುತ್ತಾರೆ. ಮಗಳ ಶಾಲಾ ದಾಖಲಾತಿಗೆ ಸಮಸ್ಯೆ ಉಂಟಾದ್ದರಿಂದ ಮೂಲತಃ ಕೇರಳದವರಾದ ರಾಧಾ ಚೂರಲ್ ಮಲೆಗೆ ತೆರಳಿ ಮಹಾ ಪ್ರಳಯಕ್ಕೆ ಸಿಲುಕಿ ಬಚಾವ್ ಆಗಿ ಚಾಮರಾಜನಗರಕ್ಕೆ ಮರಳಿ ಬಂದಿದ್ದಾರೆ‌.

ಸರ್ಕಾರಿ ಶಾಲೆ ಮಕ್ಕಳಿಗೂ ನೀಟ್‌, ಸಿಇಟಿ ತರಬೇತಿ

Aug 01 2024, 12:27 AM IST
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ನೀಟ್‌, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪ್ರಸಕ್ತ ವರ್ಷದಲ್ಲಿ 25 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಆದರ್ಶ, ಮೊರಾರ್ಜಿ ಶಾಲೆ ಫಲಿತಾಂಶಕ್ಕೆ ಶಾಸಕರ ಮೆಚ್ಚುಗೆ

Jul 31 2024, 01:01 AM IST
ಕೊಳ್ಳೇಗಾಲ ಪಟ್ಟಣದ ಅಸ್ಸಿಸ್ಸಿ ಪ್ರೌಡಶಾಲೆಯಲ್ಲಿ ಆಯೋಜಿಸಿದ್ದ 10ನೇ ತರಗತಿಯಲ್ಲಿ ನೂರಕ್ಕೆ ನೂರು ಸಾಧನೆಗೈದ ಮಕ್ಕಳು ಹಾಗೂ ಶಾಲಾ ಶಿಕ್ಷಕರಿಗೆ ಶಾಸಕ ಕೃಷ್ಣಮೂರ್ತಿ ಅವರು ಪುರಸ್ಕರಿಸಿದರು.

ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

Jul 30 2024, 12:31 AM IST
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved